• Latest
Oppression of activists Farmers' association condemns police action

ಹೋರಾಟಗಾರರ ಮೇಲೆ ದಬ್ಬಾಳಿಕೆ: ಪೊಲೀಸರ ನಡೆ ಖಂಡಿಸಿದ ರೈತ ಸಂಘ

1 month ago
Prediction for July 23 2025

2025 ಅಗಸ್ಟ್ 1ರ ದಿನ ಭವಿಷ್ಯ

6 hours ago
May the remover of obstacles be blessed!

ವಿಘ್ನ ನಿವಾರಕನಿಗೆ ಹರಕೆಯೇ ಬಾರ!

6 hours ago
ADVERTISEMENT

ದಾಂಡೇಲಿ: ಡೆಂಟಲ್ ಡಾಕ್ಟರ್ ಅಸಿಸ್ಟೆಂಟ್’ಗೆ ಧರ್ಮದೇಟು!

7 hours ago

ಬಸ್ಸು ಅಡ್ಡಗಡ್ಡಿ ನೌಕರರಿಗೆ ಥಳಿತ: ಮೂವರು ಬೈಕ್ ಸವಾರರ ವಿರುದ್ಧ ದೂರು

8 hours ago

ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ಕರೆಂಟು!

8 hours ago
Friday, August 1, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
https://www.painaik.com/ https://www.painaik.com/ https://www.painaik.com/
ADVERTISEMENT

ಹೋರಾಟಗಾರರ ಮೇಲೆ ದಬ್ಬಾಳಿಕೆ: ಪೊಲೀಸರ ನಡೆ ಖಂಡಿಸಿದ ರೈತ ಸಂಘ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Oppression of activists Farmers' association condemns police action
Advertisement is not enabled. Advertisement is not enabled. Advertisement is not enabled.
ADVERTISEMENT

ದೇವನಹಳ್ಳಿ ಚನ್ನರಾಯಪಟ್ಟಣದಲ್ಲಿ 13 ಗ್ರಾಮಗಳ ಭೂ ಸ್ವಾಧೀನ ವಿರೋಧಿಸಿ ರೈತರು ಪ್ರತಿಭಟಿಸುತ್ತಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಅಧ್ಯಕ್ಷ ಶಾಂತರಾಮ ನಾಯಕ ಅವರು ಖಂಡಿಸಿದ್ದಾರೆ.

`ಕಾರ್ಪೋರೇಟ್ ಕಂಪನಿಗಳ ಒಳಿತಿಗಾಗಿ ಸರ್ಕಾರ ಬಡ ರೈತರ ಹಕ್ಕು ಕಸಿಯುತ್ತಿದೆ. ಸರ್ಕಾರದ ಒತ್ತಡಕ್ಕೆ ಕಿವಿಕೊಡದೇ ಪ್ರತಿಭಟಿಸಿದವರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಲಾಗಿದೆ. ಜೂನ್ 25ರಂದು ಶಾಂತಿಯುತ ಪ್ರತಿಭಟನೆ ನಡೆಸಿದರೂ ಅವರನ್ನು ಅನಗತ್ಯವಾಗಿ ಬಂಧಿಸಲಾಗಿದೆ. ಈ ಕ್ರಮ ಸರಿಯಲ್ಲ’ ಎಂದು ಶಾಂತರಾಮ ನಾಯಕ ಅವರು ಹೇಳಿದ್ದಾರೆ.

ADVERTISEMENT

`ರೈತರ ನ್ಯಾಯಯುತ ಒತ್ತಾಯಕ್ಕೆ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಸಾವಿರಾರು ಜನ ಪ್ರತಿಭಟನೆಯಲ್ಲಿದ್ದಾರೆ. ಜನ ವಿರೋಧಿ ನೀತಿಯನ್ನು ಒಕ್ಕೂರಲಿನಿಂದ ಖಂಡಿಸಲಾಗುತ್ತದೆ’ ಎಂದವರು ಹೇಳಿದ್ದಾರೆ. `ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರ ವರ್ತನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಖಂಡಿಸುತ್ತದೆ’ ಎಂದವರು ಹೇಳಿದ್ದಾರೆ.

ADVERTISEMENT

`ಸಂಘಟನೆಯ ರಾಜ್ಯ ಅಧ್ಯಕ್ಷ ಯು ಬಸವರಾಜ್, ಪ್ರಧಾನ ಕಾರ್ಯದರ್ಶಿ ಡಿ ಯಶವಂತ, ಜಂಟಿ ಕಾರ್ಯದರ್ಶಿ ನವೀನ ಕುಮಾರ, ರೈತ ಮುಖಂಡ ಬಡಗಲಪುರ ನಾಗೇಂದ್ರ, ಮಹಿಳಾ ಸಂಘದ ಪ್ರಧಾನ ಕಾರ್ಯದರ್ಶಿ ದೇವಿ, ಉಪಾಧ್ಯಕ್ಷರಾದ ಗೌರಮ್ಮ, ಕೆ ಎಸ್ ಲಕ್ಷ್ಮಿ ಅವರು ರೈತರ ಬೆಂಬಲಕ್ಕಿದ್ದಾರೆ. ಕಾರ್ಮಿಕ ಮುಖಂಡರಾದ ಎಸ್ ವರಲಕ್ಷ್ಮಿ, ಮೀನಾಕ್ಷಿ ಸುಂದರo ಅವರು ಬೆಂಬಲ ನೀಡಿದ್ದು, ಅವರೆಲ್ಲರನ್ನು ಬಂಧಿಸಿರುವುದು ಸರಿಯಲ್ಲ’ ಎಂದು ಶಾಂತರಾಮ ನಾಯಕ ಅವರು ಹೇಳಿದ್ದಾರೆ.

ADVERTISEMENT

 

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಮುರುಡೇಶ್ವರದಲ್ಲಿ ಮೈ ಮಾರಾಟ ದಂಧೆ!

Next Post

ವೈದ್ಯರ ವರ್ಗಾವಣೆಗೆ ವಿರೋಧ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋