• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He left home afraid of marriage!

ಮದುವೆಗೆ ಹೆದರಿವ ಮನೆಬಿಟ್ಟು ಹೋದ!

March 29, 2026
accident

ಬೈಕುಗಳ ನಡುವೆ ಡಿಕ್ಕಿ: ಮನೆಯಿಂದ ಹೊರಟ ಮೀನುಗಾರ ಮಸಣ ಸೇರಿದ!

March 29, 2026
CCTV short circuit UK bank catches fire!

ಸಿಸಿ ಟಿವಿ ಶಾರ್ಟ ಸರ್ಕೀಟ್: ಯುಕೆ ಬ್ಯಾಂಕಿಗೆ ಬೆಂಕಿ!

March 29, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He left home afraid of marriage!

ಮದುವೆಗೆ ಹೆದರಿವ ಮನೆಬಿಟ್ಟು ಹೋದ!

March 29, 2026
accident

ಬೈಕುಗಳ ನಡುವೆ ಡಿಕ್ಕಿ: ಮನೆಯಿಂದ ಹೊರಟ ಮೀನುಗಾರ ಮಸಣ ಸೇರಿದ!

March 29, 2026
CCTV short circuit UK bank catches fire!

ಸಿಸಿ ಟಿವಿ ಶಾರ್ಟ ಸರ್ಕೀಟ್: ಯುಕೆ ಬ್ಯಾಂಕಿಗೆ ಬೆಂಕಿ!

March 29, 2026
  • Home
  • Janamata
Saturday, April 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವ್ಯಾಪಾರಿ-ಚಾಲಕನ ಜೊತೆ ಶಿಕ್ಷಕನಿಗೂ ಜೂಜಾಟದ ಚಟ!

Achyutkumar by Achyutkumar
February 10, 2026
Festive game: Police menace in Sirsi-Yellapur too!
842
VIEWS
Share on FacebookShare on WhatsappShare on Twitter

ಶಿರಸಿಯ ವ್ಯಾಪಾರಿ, ಸಿದ್ದಾಪುರದ ಚಾಲಕನ ಜೊತೆ ಕುಮಟಾದ ಶಿಕ್ಷಕರೊಬ್ಬರು ಅಂದರ್ ಬಾಹರ್ ಆಟಕ್ಕೆ ಹೋಗಿ ಸಿಕ್ಕಿಬಿದ್ದಿದ್ದಾರೆ. ಮತ್ತಿಬ್ಬರು ಕೂಲಿ ಕಾರ್ಮಿಕರು ಈ ಆಟಕ್ಕೆ ಕೈ ಜೋಡಿಸಿದ್ದು, ಅವರು ಸಹ ಕಾನೂನು ಕ್ರಮಕ್ಕೆ ಒಳಗಾಗಿದ್ದಾರೆ.

ADVERTISEMENT

ಕುಮಟಾ ಮಿರ್ಜಾನಿನ ತಾರಿಬಾಗಿಲುವಿನ ಶಿಕ್ಷಕ ಶ್ರೀಕಾಂತ ಸೀತಾರಾಮ ಪಟಗಾರ ಅವರು ಇಸ್ಪಿಟ್ ಆಟದಲ್ಲಿ ತಲ್ಲೀನರಾಗಿರುವಾಗ ಕುಮಟಾ ಪಿಐ ಯೋಗೀಶ ಕೆ ಎಂ ಅವರು ದಾಳಿ ಮಾಡಿದ್ದಾರೆ. ಆ ವೇಳೆ ಸಿದ್ದಾಪುರದ ಹೊಸೂರಿನ ಕಾನಗೇರಿಯ ಚಾಲಕ ಸತೀಶ ಬೊಮ್ಮ ನಾಯ್ಕ, ಸಿದ್ದಾಪುರ ಹೆಗನೂರು ಅತ್ತಿಸೌಲು ಬಳಿಯ ಗೋಳಿಮಕ್ಕಿ ನರಹರಿ ಮಾಬ್ಲು ಗೌಡ, ಕುಮಟಾ ಸಂತೆಗುಳಿಯ ಡಿಯೋಗ ಸಂತಾನ ಅಲ್ಮೇಡಾ, ಕುಮಟಾ ನೆಹರು ನಗರ ಇಂಡಿಯನ್ ಗ್ಯಾಸ್ ಬಳಿಯ ಮಂಜುನಾಥ ನಾಗು ಗೌಡ ಹಾಗೂ ಶಿರಸಿ ಬನವಾಸಿ ಬಳಿಯ ಹುಸೇರಿಯ ವ್ಯಾಪಾರಿ ಕೃಷ್ಣಮೂರ್ತಿ ನಾಗರಾಜ ನಾಯ್ಕ ಅವರು ಅಲ್ಲಿ ಜೂಜಾಟದಲ್ಲಿ ನಿರತರಾಗಿರುವುದು ಗೊತ್ತಾಗಿದೆ.

ಕುಮಟಾದ ಮೇದಿನಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಫೆಬ್ರವರಿ 9ರ ರಾತ್ರಿ ಭಾರೀ ಪ್ರಮಾಣದಲ್ಲಿ ಜೂಜಾಟ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಅರೆಸಿ ಕುಮಟಾ ಪೊಲೀಸರು ಅಲ್ಲಿ ಹೋದರು. ಕಾಡಿನಲ್ಲಿ ಅವಿತಿದ್ದ ಎಲೆಮಾನವರಿಗಾಗಿ ಪೊಲೀಸರು ಶೋಧ ನಡೆಸಿದರು. ನಸುಕಿನ 4.45ರ ಅವಧಿಯಲ್ಲಿ ಈ ಆರು ಜನ ಪೊಲೀಸರ ಕಣ್ಣಿಗೆ ಬಿದ್ದರು. ಅವರು ಜೂಜಾಟಕ್ಕೆ ಬಳಸಿದ್ದ ಸಾಮಗ್ರಿಗಳನ್ನು ಪೊಲೀಸರು ಜಪ್ತು ಮಾಡಿದರು. ಆ ಕಾಡಿನಲ್ಲಿ ಸಿಕ್ಕ 27700ರೂ ಹಣವನ್ನು ವಶಕ್ಕೆಪಡೆದರು. ಇಸ್ಪಿಟ್ ಎಲೆ, ಪ್ಲಾಸ್ಟಿಕ್ ತಡಪಾಲ್, ಚಾರ್ಜಿಂಗ್ ಬಲ್ಪ್ ಸೇರಿ ಅಲ್ಲಿದ್ದ ವಸ್ತುಗಳನ್ನು ಜಪ್ತು ಮಾಡಿ, ಎಲೆಮಾನವರ ವಿರುದ್ಧ ಕಾನೂನು ಕ್ರಮ ಜರುಗಿಸಿದರು.

ADVERTISEMENT

`ಜೂಜಾಟದಿಂದ ಜೀವನ ಹಾಳು’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He left home afraid of marriage!

ಮದುವೆಗೆ ಹೆದರಿವ ಮನೆಬಿಟ್ಟು ಹೋದ!

March 29, 2026
accident

ಬೈಕುಗಳ ನಡುವೆ ಡಿಕ್ಕಿ: ಮನೆಯಿಂದ ಹೊರಟ ಮೀನುಗಾರ ಮಸಣ ಸೇರಿದ!

March 29, 2026
CCTV short circuit UK bank catches fire!

ಸಿಸಿ ಟಿವಿ ಶಾರ್ಟ ಸರ್ಕೀಟ್: ಯುಕೆ ಬ್ಯಾಂಕಿಗೆ ಬೆಂಕಿ!

March 29, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋