• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026
  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹಣಕಾಸು ವಿಷಯದಲ್ಲಿ ಕಲಹ: ನಡುಬೀದಿಯಲ್ಲಿ ಹೊಡೆದಾಟ!

Achyutkumar by Achyutkumar
October 2, 2025
Share on FacebookShare on WhatsappShare on Twitter

ಹಣಕಾಸು ವಿಷಯವಾಗಿ ಕಾರವಾರದಲ್ಲಿ ಹೊಡೆದಾಟ ನಡೆದಿದೆ. ಕಡವಾಡ ಸುಲ್ತಾನಪುರದ ಮಹಮದ್ ರಯಾನ್ ಹಾಗೂ ಕಡವಾಡದ ಮಹಾದೇವ ದೇವಸ್ಥಾನದ ಬಳಿಯ ಕಾರ್ತಿಕ ಕಡವಾಡಕರ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ದೀಪಿಕಾ ಕಡವಾಡಕರ ಹಾಗೂ ಅಮೋಘ ಕಡವಾಡಕರ್ ಸಹ ಮಹಮದ್ ರಯಾನ್ ಅವರಿಗೆ ಬೆದರಿಕೆ ಒಡ್ಡಿದ್ದಾರೆ.

ADVERTISEMENT

ಮಹಮದ್ ರಯಾನ್ ಅವರು ವರ್ಷದ ಹಿಂದೆ ಪ್ಲಿಪ್ ಕಾರ್ಟ ಡಿಲೆವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದರು. ಆ ಅವಧಿಯಲ್ಲಿ ಕಾರ್ತಿಕ ಕಡವಾಡಕರ್ ಅವರು ಆನ್‌ಲೈನ್ ಮೂಲಕ 3 ಸಾವಿರ ರೂ ಬೆಲೆಯ ಶೂ ಆರ್ಡರ್ ಮಾಡಿದ್ದರು. ಮಹಮದ್ ರಯಾನ್ ಅವರು ಕಾರ್ತಿಕ ಕಡವಾಡಕರ್ ಅವರ ಮನೆಗೆ ಶೂ ಡಿಲೆವರಿ ಮಾಡಲು ಹೋಗಿದ್ದರು. ಆಗ, ಕಾರ್ತಿಕ ಕಡವಾಡಕರ್ ಅವರು `ತನ್ನ ಬಳಿ ದುಡ್ಡಿಲ್ಲ. ಈಗ ನೀನೇ ದುಡ್ಡು ಕೊಡು. ನಂತರ ನಾನು ಮರಳಿಸುವೆ’ ಎಂದಿದ್ದರು. ಆಗ, ಮಹಮದ್ ರಯಾನ್ ಅವರು 3 ಸಾವಿರ ರೂ ಹಣ ಪಾವತಿಸಿ ಆ ಬೂಟು ಬಿಡಿಸಿಕೊಟ್ಟಿದ್ದರು.

ADVERTISEMENT

ಅದಾಗಿ ಒಂದು ವರ್ಷ ಕಳೆದರೂ 3 ಸಾವಿರ ರೂಪಾಯಿಯನ್ನು ಕಾರ್ತಿಕ ಕಡವಾಡಕರ್ ಅವರು ಮರು ಪಾವತಿ ಮಾಡಿರಲಿಲ್ಲ. ಈ ಬಗ್ಗೆ ಮಹಮದ್ ರಯಾನ್ ಸಾಕಷ್ಟು ಬಾರಿ ಕೇಳಿದ್ದರು. ಆದರೆ, ಕಾರ್ತಿಕ ಕಡವಾಡಕರ್ ಆ ಹಣ ಮಾತ್ರ ಕೊಡುತ್ತಿರಲಿಲ್ಲ. ಮೂರು ವಾರದ ಹಿಂದೆ ಹಣದ ವಿಷಯವಾಗಿ ಕಡವಾಡ-ಸುಂಕೇರಿ ಸೇತುವೆ ಬಳಿ ಕಾರ್ತಿಕ ಕಡವಾಡಕರ ಹಾಗೂ ಮಹಮದ್ ರಯಾನ್ ನಡುವೆ ಜಗಳ ನಡೆಯಿತು. ಆಗ, `ನಿನ್ನ ಹಣ ಕೊಡುವುದೇ ಇಲ್ಲ’ ಎಂದು ಕಾರ್ತಿ ಕಡವಾಡಕರ್ ಜೋರಾಗಿ ಹೇಳಿದ್ದರು.

ಹೀಗಿರುವಾಗ ಅಕ್ಟೊಬರ್ 1ರಂದು ದಾಂಡಿಯಾ ನೋಡಲು ಸುಲ್ತಾನಪುರ ರಸ್ತೆಯಲ್ಲಿ ಮಹಮದ್ ರಯಾನ್ ಅವರು ನಡೆದು ಹೋಗುತ್ತಿದ್ದರು. ಆಗ, ಕಾರ್ತಿಕ ಕಡವಾಡಕರ್ ಹಾಗೂ ದೀಪಿಕಾ ಕಡವಾಡಕರ್ ಅಲ್ಲಿ ಸ್ಕೂಟಿಯಲ್ಲಿ ಬಂದು ಮಹಮದ್ ರಯಾನ್ ಅವರನ್ನು ಅಡ್ಡಗಟ್ಟಿದರು. ಆಗಲೂ ಅವರಿಬ್ಬರು ಜಗಳ ಶುರು ಮಾಡಿದ್ದು, ಕಾರ್ತಿಕ ಕಡವಾಡಕರ್ ಅವರು ತಮ್ಮ ಕೈಯಲ್ಲಿರುವ ಕಬ್ಬಿಣದ ಬಳೆಯಿಂದ ಮಹಮದ್ ರಯಾನ್ ಅವರಿಗೆ ಹೊಡೆದರು. ಪರಿಣಾಮ ಮಹಮದ್ ರಯಾನ್ ಅವರು ಆಸ್ಪತ್ರೆ ಸೇರಿದರು. ಆ ವೇಳೆ ಅಮೋಘ ಕಡವಾಡಕರ್ ಫೋನ್ ಮಾಡಿ ಜೀವ ಬೆದರಿಕೆ ಒಡ್ಡಿದ ಬಗ್ಗೆ ಮಹಮದ್ ರಯಾನ್ ಅವರು ಪೊಲೀಸ್ ದೂರು ನೀಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026
Mundgod Government name on farmers' land!

ಮುಂಡಗೋಡ | ರೈತರ ಭೂಮಿಗೆ ಸರ್ಕಾರಿ ಹೆಸರು!

August 4, 2026

ಅಂಕೋಲಾ | ಕಪೌಂಡ್ ಹಾರಿದ ಸಾಹಸಿ ಸ್ತ್ರೀ: ಅಣ್ಣನ ಮನೆಯಲ್ಲಿ ಪ್ಯೂಜ್ ಕದ್ದ ಇಂಜಿನಿಯರ್!

August 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!