• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಾಂಕ್ರೆಟ್ ರಸ್ತೆ ಹಾಳು ಮಾಡಿದವನಿಂದಲೇ ಕಳಪೆ ಕಾಮಗಾರಿ ಆರೋಪ!

February 11, 2026
Yallapura fair Kalamma-Durgamma who rose to victory

ಯಲ್ಲಾಪುರ ಜಾತ್ರೆ: ಗದ್ದುಗೆ ಏರಿದ ಕಾಳಮ್ಮ-ದುರ್ಗಮ್ಮ

February 11, 2026

ಹೊಟೇಲ್ ಎದುರು ಗಾಂಜಾ ಪಾರ್ಟಿ!

February 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಾಂಕ್ರೆಟ್ ರಸ್ತೆ ಹಾಳು ಮಾಡಿದವನಿಂದಲೇ ಕಳಪೆ ಕಾಮಗಾರಿ ಆರೋಪ!

February 11, 2026
Yallapura fair Kalamma-Durgamma who rose to victory

ಯಲ್ಲಾಪುರ ಜಾತ್ರೆ: ಗದ್ದುಗೆ ಏರಿದ ಕಾಳಮ್ಮ-ದುರ್ಗಮ್ಮ

February 11, 2026

ಹೊಟೇಲ್ ಎದುರು ಗಾಂಜಾ ಪಾರ್ಟಿ!

February 11, 2026
ADVERTISEMENT
  • Home
  • Janamata
Thursday, February 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಳ್ಳ ಜ್ಯೋತಿಷಿಗೆ ಜೈಲೇ ಗತಿ!

Achyutkumar by Achyutkumar
February 11, 2026
Burude Bhavishya Thief astrologer jailed for murder case!
405
VIEWS
Share on FacebookShare on WhatsappShare on Twitter
ADVERTISEMENT

ಸಿದ್ದಾಪುರದ ವಸಂತ ನಾಯ್ಕ ಅವರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಟಿವಿ ಜ್ಯೋತಿಷಿ ಕಮಲಾಕರ ಭಟ್ಟರಿಗೆ ನ್ಯಾಯಾಲಯ ಜಾಮೀನು ನೀಡಿಲ್ಲ. ಫೆ 21ರವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದ್ದು, ಜ್ಯೋತಿಷಿ ಜೊತೆ ಅವರ ಸಹಚರರಿಗೂ ಅಲ್ಲಿಯವರೆಗೆ ಜೈಲೂಟ ಸೇವನೆ ಅನಿವಾರ್ಯವಾಗಿದೆ.

ADVERTISEMENT

ಜ್ಯೋತಿಷಿ ಕಮಲಾಕರ ಭಟ್ಟ ಹಾಗೂ ಅವರ ಪ್ರೇಯಸಿ ಸುಚಿತ್ರಾ ಸೇರಿ ಐವರು ಆರೋಪಿತರನ್ನು ಬುಧವಾರ ನ್ಯಾಯಾಧೀಶರು ವಿಡಿಯೋ ಕಾನ್ಪರೆನ್ಸಿನ ಮೂಲಕ ವಿಚಾರಣೆ ಮಾಡಿದ್ದಾರೆ. ಅದಾದ ನಂತರ ಅವರ ಮನವಿಯನ್ನು ತಿರಸ್ಕರಿಸಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. ವಸಂತ ನಾಯ್ಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಜಿತ್ರಾ ಜೊತೆ ಅವರ ತಂದೆ ಲೋಕನಾಥ, ಪ್ರಿಯತಮ ಕಮಲಾಕರ ಭಟ್ಟ ಹಾಗೂ ಜೊತೆಗಾರರಾದ ಆಕಾಶ್ ವಿನಯ್ ಅವರ ಬಂಧನದ ಅವಧಿ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಗಂಭೀರತೆ ಅರಿತು ಈ ಆದೇಶ ಮಾಡಲಾಗಿದೆ.

ADVERTISEMENT

ಇದರೊಂದಿಗೆ ಇದೇ ಪ್ರಕರಣದಲ್ಲಿ ಇತರೆ ಮೂವರು ಆರೋಪಿಗಳಾದ ಮಹ್ಮದ್ ಮೆಹಫೂಪ್, ಮಹ್ಮದ್ ಫೈಸಲ್ ಮತ್ತು ಇರ್ಫಾನ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರಿಂದ ಕೊಲೆಗೆ ಬಳಸಲಾದ ಮಾರಕಾಸ್ತ್ರಗಳ ಪತ್ತೆ ಹಾಗೂ ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗಿದ್ದು, ಆರೋಪಿತರನ್ನು ಶಿವಮೊಗ್ಗಕ್ಕೆ ಕರೆದೊಯ್ದು ಪಂಚನಾಮೆ ನಡೆಸಲಾಗುತ್ತದೆ.

ADVERTISEMENT

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕಾಂಕ್ರೆಟ್ ರಸ್ತೆ ಹಾಳು ಮಾಡಿದವನಿಂದಲೇ ಕಳಪೆ ಕಾಮಗಾರಿ ಆರೋಪ!

February 11, 2026
Yallapura fair Kalamma-Durgamma who rose to victory

ಯಲ್ಲಾಪುರ ಜಾತ್ರೆ: ಗದ್ದುಗೆ ಏರಿದ ಕಾಳಮ್ಮ-ದುರ್ಗಮ್ಮ

February 11, 2026

ಹೊಟೇಲ್ ಎದುರು ಗಾಂಜಾ ಪಾರ್ಟಿ!

February 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋