• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026
  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಕ್ರಮ ಹಣ ವಸೂಲಿಗೆ ಗ್ರಾಮ ಪಂಚಾಯತ ಆಸಕ್ತಿ: ವಿರೋಧ!

Achyutkumar by Achyutkumar
February 12, 2026
Gram Panchayat's interest in collecting illegal money Opposition!
496
VIEWS
Share on FacebookShare on WhatsappShare on Twitter

ಸಾರ್ವಜನಿಕರು ಸರಾಗವಾಗಿ ಓಡಾಡುವ ರಸ್ತೆಗೆ ಅಡ್ಡಲಾಗಿ ಕುಮಟಾದ ಮಿರ್ಜಾನ್ ಗ್ರಾಮ ಪಂಚಾಯತದವರು ಗೇಟ್ ನಿರ್ಮಿಸಿ, ಹಣ ವಸೂಲಿಗೆ ನಿರ್ಧರಿಸಿದ್ದಾರೆ. ಈ ಕ್ರಮದ ವಿರುದ್ಧ ಜನ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

ಕುಮಟಾಗೆ ಸಾಗುವ ಹೆದ್ದಾರಿ ಅಂಚಿನಿAದ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಕಿರಿದಾದ ದಾರಿಯಿದೆ. ಮಿರ್ಜಾನ್ ಗ್ರಾಮ ಪಂಚಾಯತದವರು ಆ ದಾರಿಗೆ ಅಡ್ಡಲಾಗಿ ಗೇಟ್ ನಿರ್ಮಿಸಿ ಅಲ್ಲಿ ಹೋಗಿ-ಬರುವ ವಾಹನಗಳಿಂದ ಟೋಲ್ ವಸೂಲಿ ಮಾಡುವ ಪ್ರಯತ್ನ ಮಾಡಿದ್ದಾರೆ. ಮಿರ್ಜಾನ್ ಕೋಟೆ ವೀಕ್ಷಣೆಗಾಗಿ ನಿತ್ಯ ನೂರಾರು ಜನ ಬರುತ್ತಿದ್ದು, ಅವರಿಂದ ಅಕ್ರಮ ಹಣ ವಸೂಲಿಗೆ ಅಧಿಕಾರಿಗಳೇ ರೂಪುರೇಷೆ ಸಿದ್ಧಪಡಿಸಿದ್ದಾರೆ. ಹಣ ವಸೂಲಿಗೆ ಅನುಕೂಲವಾಗುವಂತೆ ಮಾಡಿಕೊಳ್ಳಲು ಅಲ್ಲಿ ರಸ್ತೆಗೆ ಅಡ್ಡಲಾಗಿ ಗೇಟ್ ಅಳವಡಿಸುವ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಷಯ ಅರಿತ ಊರಿನ ಜನ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಮಿರ್ಜಾನ ಕೋಟೆಯ ಕೆಳಭಾಗದಲ್ಲಿರುವ ಛತ್ರಕೂರ್ವೆ ಗ್ರಾಮಕ್ಕೆ ಅನಾದಿಕಾಲದಿಂದಲೂ ಮಿರ್ಜಾನ ಮೂಲಕ ಕೋಟೆಯ ಮಾರ್ಗವಾಗಿ ಸಾಗುವ ರಸ್ತೆಯೇ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಈ ರಸ್ತೆಯು ಲೋಕೋಪಯೋಗಿ ಇಲಾಖೆಯ ಕುಮಟಾ ಉಪವಿಭಾಗದ ಅಡಿಯಲ್ಲಿ ನಿರ್ವಹಣೆಯಲ್ಲಿದೆ. ಆದರೆ, ಇತ್ತೀಚೆಗೆ ಮಿರ್ಜಾನ ಗ್ರಾಮ ಪಂಚಾಯತ್ ಆಡಳಿತ ಸಮಿತಿಯು ಸಭೆ ನಡೆಸಿ, ಪ್ರವಾಸಿ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವ ಬಗ್ಗೆ ನಿರ್ಧರಿಸಿದ್ದು, ಆ ನಿರ್ಧಾರಕ್ಕೆ ಕಾನೂನು ಮಾನ್ಯತೆಯೇ ಇಲ್ಲ ಎಂಬುದು ಊರಿನವರ ದೂರು.

ADVERTISEMENT

ಮೇಲಾಧಿಕಾರಿಗಳ ನಿರ್ದೇಶನ ಎಂಬ ತಪ್ಪು ಮಾಹಿತಿ ನೀಡಿ ಗ್ರಾಮ ಪಂಚಾಯತದವರು ಹಣ ವಸೂಲಿಗೆ ಮುಂದಾಗಿದ್ದಾರೆ. ಇಲ್ಲಿ ಗೇಟ್ ಅಳವಡಿಕೆಯಿಂದ ಛತ್ರಕೂರ್ವೆ ಗ್ರಾಮದ ನಿವಾಸಿಗಳಿಗೆ, ನಿತ್ಯ ಓಡಾಡುವ ವಿದ್ಯಾರ್ಥಿಗಳಿಗೆ ಹಾಗೂ ತುರ್ತು ವಾಹನಗಳಿಗೆ ಸಂಚರಿಸಲು ಅಡ್ಡಿಯಾಗುತ್ತದೆ ಎಂಬ ಅರಿವಿದ್ದರೂ ಆ ಬಗ್ಗೆ ಸ್ಥಳೀಯ ಆಡಳಿತ ತಲೆಕೆಡಿಸಿಕೊಂಡಿಲ್ಲ. ಗೇಟ್ ಅಳವಡಿಸಿದರೆ ಕೃತಕವಾಗಿ ವಾಹನ ದಟ್ಟಣೆ ಆಗಲಿದ್ದು, ಕಿರಿದಾದ ರಸ್ತೆಯಲ್ಲಿ ಅಪಘಾತದ ಸಾಧ್ಯತೆಗಳು ಹೆಚ್ಚಿವೆ.

ಈ ಕುರಿತು ಛತ್ರಕೂರ್ವೆ ಗ್ರಾಮದ 50 ಕ್ಕೂ ಹೆಚ್ಚು ಗ್ರಾಮಸ್ಥರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡ ವಿನಾಯಕ ಪಟಗಾರ, `ಗೇಟ್ ಹಾಕುವುದರಿಂದ ಗ್ರಾಮದ ಜನಜೀವನಕ್ಕೆ ತೊಂದರೆಯಾಗುತ್ತದೆ. ಕೂಡಲೇ ಈ ಕಾಮಗಾರಿ ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು. ಇನ್ನೊಬ್ಬ ಮುಖಂಡ ಶಿವಾನಂದ ಮಾತನಾಡಿ `ಒಂದೊಮ್ಮೆ ಪಂಚಾಯತ್ ಹಠಮಾರಿ ಧೋರಣೆ ಮುಂದುವರಿಸಿದರೆ ಗ್ರಾಮಸ್ಥರೆಲ್ಲರೂ ಸೇರಿ ಪಂಚಾಯತ್ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ’ ಎಂದು ಎಚ್ಚರಿಸಿದರು. ಗ್ರಾಮದ ಪ್ರಮುಖರಾದ ರವಿ, ಚೆನ್ನಪ್ಪ, ಲೋಕೇಶ, ಪುರಸಯ್ಯ, ಗಣೇಶ, ನವೀನ, ಓಮು, ಮಹೆಂದ್ರ ಶಾಂತಿ, ದಾಮೋದರ, ಲಕ್ಷಣ, ಗುರುನಾಥ, ರಾಮಚಂದ್ರ ವೆಂಕಟ್ರಮಣ ಇತರರು ಎಚ್ಚರಿಕೆಯ ಸಂದೇಶ ರವಾನಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋