• Latest
His target is the homes of the poor The thief is finally caught!

ಬಡವರ ಮನೆಯೇ ಈತನ ಟಾರ್ಗೇಟು: ಕೊನೆಗೂ ಸಿಕ್ಕಿಬಿದ್ದ ಕಳ್ಳ!

1 month ago
Prediction for July 23 2025

2025 ಅಗಷ್ಟ 6ರ ದಿನ ಭವಿಷ್ಯ

6 hours ago

ಸರಾಯಿ ನಶೆಯಲ್ಲಿ ಇಲಿ ಪಾಷಣ ಕುಡಿದ!

6 hours ago
ADVERTISEMENT

ಭ್ರಷ್ಟಾಚಾರ: ತನಿಖೆಗೆ ಬಂದ ಅಧಿಕಾರಿಯದೇ ಮತ್ತೊಂದು ಹಗರಣ!

7 hours ago

ಯಲ್ಲಾಪುರ: ಗಾಂಧೀ ಕುಟುಂಬಕ್ಕೆ ಇಲ್ಲ ರಕ್ಷಣೆ!

7 hours ago
Kaiga Nuclear Power Plant which has given 20 crores for wildlife protection How many employees are there How much electricity has been generated so far

ವನ್ಯಜೀವಿ ರಕ್ಷಣೆಗೆ 20 ಕೋಟಿ ಕೊಟ್ಟ ಕೈಗಾ ಅಣು ಘಟಕ: ಇಲ್ಲಿರುವ ಉದ್ಯೋಗಿಗಳೆಷ್ಟು? ಈವರೆಗೆ ಉತ್ಪಾದಿಸಿದ ವಿದ್ಯುತ್ ಎಷ್ಟು?

7 hours ago
ADVERTISEMENT
Wednesday, August 6, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಬಡವರ ಮನೆಯೇ ಈತನ ಟಾರ್ಗೇಟು: ಕೊನೆಗೂ ಸಿಕ್ಕಿಬಿದ್ದ ಕಳ್ಳ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
His target is the homes of the poor The thief is finally caught!
Advertisement is not enabled. Advertisement is not enabled. Advertisement is not enabled.
ADVERTISEMENT

ಶಿರಸಿಯ ಕೆರೆಗುಂಡಿ ರಸ್ತೆ ಅಂಚಿನಲ್ಲಿದ್ದ ಮನೆ ಕಳ್ಳತನದ ಆರೋಪಿ ಸಿಕ್ಕಿಬಿದ್ದಿದ್ದು, ಆತನನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಶಿರಸಿ ಮೂಲದ ಖಾಲಿದ್ ಶರೀಪಸಾಬ್ ಕನವಳ್ಳಿ ಬಂಧಿತ ಆರೋಪಿ.

ಶಿರಸಿ ಕರೆಗುಂಡಿ ರಸ್ತೆಯಂಚಿನಲ್ಲಿರುವ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಮನೆ ಬಾಗಿಲು ಮುರಿದ ಖಾಲಿದ್ ಶರೀಪಸಾಬ್ ಕನವಳ್ಳಿ ಮನೆಯೊಳಗಿದ್ದ 85 ಸಾವಿರ ರೂ ಹಣ ಎಗರಿಸಿದ್ದರು. ಜೊತೆಗೆ 60 ಸಾವಿರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಮಾರುಕಟ್ಟೆ ಪೊಲೀಸರು ಸಾಕಷ್ಟು ಶೋಧ ನಡೆಸಿದ ನಂತರ ಖಾಲಿದ್ ಶರೀಪಸಾಬ್ ಕನವಳ್ಳಿ ಸಿಕ್ಕಿ ಬಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT

ಶಿರಸಿ ತಾಲೂಕಿನ ಆರೆಕೊಪ್ಪ ಮೂಲದ ಖಾಲಿದ್ ಶರೀಪಸಾಬ್ ಕನವಳ್ಳಿ ಸದ್ಯ ಇಂದಿರಾ ನಗರದಲ್ಲಿ ವಾಸವಾಗಿದ್ದರು. ಅಪರೂಪಕ್ಕೆ ಒಮ್ಮೆ ಕಳ್ಳತನ ಮಾಡುವುದನ್ನು ರೂಢಿಸಿಕೊಂಡಿದ್ದರು. ಮುಖ್ಯವಾಗಿ ಬಡವರು ಹಾಗೂ ಮಧ್ಯಮ ವರ್ಗದವರ ಮನೆಯನ್ನು ಗುರಿಯಾಗಿರಿಸಿಕೊಂಡು ದೋಚುತ್ತಿದ್ದರು.

ಸದ್ಯ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಬಳಿಯಿದ್ದ ಮೂರು ಸ್ಕೂಟಿಯನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ. ಆ ಮೂರು ಸ್ಕೂಟಿಯ ದಾಖಲಾತಿಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಡಿವೈಎಸ್ಪಿ ಗೀತಾ ಪಾಟೀಲ್. ಪಿಐ ಶಶಿಕಾಂತ ವರ್ಮಾ, ಪಿಎಸ್‌ಐ ರಾಜಕುಮಾರ ಉಕ್ಕಲಿ, ರತ್ನಾ ಕುರಿ, ಪೊಲೀಸ್ ಸಿಬ್ಬಂದಿ ಬಸವರಾಜ ಮ್ಯಾಗೇರಿ, ಮಂಜುನಾಥ ಕೆಂಚರೆಡ್ಡಿ, ಪ್ರಸಾದ,ಸಂದೀಪ ನಿಂಬಾಯಿ, ರಾಕೇಶ ಎನ್ ಎಚ್, ನರೇಂದ್ರ ಎನ್, ದಯಾನಂದ, ದರ್ಶನ ಹಾಗೂ ಖಾದರ್ ಕಳ್ಳನನ್ನು ಹಿಡಿದಿದ್ದಾರೆ.

ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

ಗಂಡನ ಕೊಲೆಗೆ ಹೆಂಡತಿಯ ಸೂಪಾರಿ: 30 ಸಾವಿರಕ್ಕೆ ಸುಪಾರಿ ಪಡೆದವನಿಗೆ 30 ಸಾವಿರ ರೂ ದಂಡ-ಜೊತೆಗೆ ಜೈಲು!

Next Post

ರೈತರ ಜಮೀನು ಸರ್ಕಾರದ ವಶ: ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋