• Latest
CET A student who got rank in a state that was burnt in flames!

ಸಿಇಟಿ | ಅಗ್ನಿ ಜ್ವಾಲೆಯಲ್ಲಿ ಉರಿದ ರಾಜ್ಯಕ್ಕೆ ರ‍್ಯಾಂಕ್ ಬಂದ ವಿದ್ಯಾರ್ಥಿ!

4 weeks ago
Sports event These college kids are ahead in studies... and ahead in sports!

ಕ್ರೀಡಾಕೂಟ: ಈ ಕಾಲೇಜು ಮಕ್ಕಳು ಓದಿನಲ್ಲಿಯೂ ಮುಂದೆ… ಆಟದಲ್ಲಿಯೂ ಮುಂದೆ!

3 hours ago
Prediction for July 23 2025

2025ರ ಅಗಸ್ಟ್ 5ರ ದಿನ ಭವಿಷ್ಯ

21 hours ago
ADVERTISEMENT
ಕಾಮಿಡಿ ಕಿಲಾಡಿ | ಅಪ್ಪನ ಹಾದಿ ತುಳಿದ ಮಗ: ಕಲಾವಿದನ ಸಾವಿನಲ್ಲಿ ತಾಯಿಗೆ ಸಂಶಯ!

ಕಾಮಿಡಿ ಕಿಲಾಡಿ | ಅಪ್ಪನ ಹಾದಿ ತುಳಿದ ಮಗ: ಕಲಾವಿದನ ಸಾವಿನಲ್ಲಿ ತಾಯಿಗೆ ಸಂಶಯ!

21 hours ago
People's support for Janaushadhi Kendra

ಜನೌಷಧಿ ಕೇಂದ್ರಕ್ಕೆ ಜನ ಬೆಂಬಲ

22 hours ago
New office for Kumta MLA Dinakar Shetty is present here every day!

ಕುಮಟಾ ಶಾಸಕರಿಗೆ ಹೊಸ ಕಚೇರಿ: ದಿನಕರ ಶೆಟ್ಟಿ ದಿನವೂ ಇಲ್ಲಿ ಹಾಜರಿ!

22 hours ago
ADVERTISEMENT
Tuesday, August 5, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಸಿಇಟಿ | ಅಗ್ನಿ ಜ್ವಾಲೆಯಲ್ಲಿ ಉರಿದ ರಾಜ್ಯಕ್ಕೆ ರ‍್ಯಾಂಕ್ ಬಂದ ವಿದ್ಯಾರ್ಥಿ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
CET A student who got rank in a state that was burnt in flames!
Advertisement is not enabled. Advertisement is not enabled. Advertisement is not enabled.
ADVERTISEMENT

ಸಿಇಟಿ ಪರೀಕ್ಷೆಯಲ್ಲಿ ರ‍್ಯಾಂಕ್‌ಪಡೆದಿದ್ದ ಜೀತೇಂದ್ರ ಪಡ್ತಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿಯ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ!

Advertisement. Scroll to continue reading.

ಕಾರವಾರದ ಅಮದಳ್ಳಿಯ ಟೋಲ್ ನಾಕಾ ಬಳಿಯಿದ್ದ ಮನೆಯಿಂದ ಗುರುವಾರ ಭಾರೀ ಪ್ರಮಾಣದಲ್ಲಿ ಹೊಗೆ ಬರುತ್ತಿತ್ತು. ಅಲ್ಲಿ ಹೋಗಿ ನೋಡಿದವರಿಗೆ ಜೀತೇಂದ್ರ ಪಡ್ತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವುದು ಕಾಣಿಸಿತು. ಮನೆಯ ಎರಡು ಬಾಗಿಲುಗಳನ್ನು ಭದ್ರವಾಗಿರಿಸಿ ಜೀತೇಂದ್ರ ಪಡ್ತಿ ಬೆಂಕಿ ಹಚ್ಚಿಕೊಂಡಿದ್ದರು. ಹೀಗಾಗಿ ಬಾಗಿಲು ಒಡೆದು ಒಳಗೆ ಪ್ರವೇಶಿಸಲು ಸಮಸ್ಯೆಯಾಗಿದ್ದು, ಜಿಲ್ಲಾಸ್ಪತ್ರೆಗೆ ಕರೆತಂದರೂ ಜೀತೇಂದ್ರ ಪಡ್ತಿ ಬದುಕಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಈಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಜೀತೇಂದ್ರ ಪಡ್ತಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನಪಡೆದಿದ್ದರು. ಆದರೆ, ಪ್ರೇಮ ವೈಫಲ್ಯದಿಂದಾಗಿ ಅವರು ದುಡುಕಿನ ನಿರ್ಧಾರ ಮಾಡಿದರು. ಮನೆಯಲ್ಲಿದ್ದ ಕುಟುಂಬದ ಸದಸ್ಯರು ತಮ್ಮ ಕೆಲಸಗಳಲ್ಲಿ ತೊಡಗಿದ್ದಾಗ ಮನೆಯ ಎರಡು ಬಾಗಿಲುಗಳನ್ನು ಒಳಗಿನಿಂದ ಹಾಕಿಕೊಂಡು ತಮ್ಮ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿರುವುದು ಖಚಿತವಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

ಹೆಣ್ಣು ಕೊಟ್ಟ ಅತ್ತೆಗೆ ಹೆಣವಾಗುವ ಶಿಕ್ಷೆ: ಅತ್ತೆ ಅಳಿಯನ ಜಗಳ ಕೊಲೆಯಲ್ಲಿ ಅಂತ್ಯ!

Next Post

ಕಿಡಿಗೇಡಿ ಕೈಗೆ ಸಿಕ್ಕಿದ ಕಳೆನಾಶಕ: ಅಡಿಕೆ ಗಿಡಗಳ ಮರಣ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋