• Latest
Coastal rain Rockfall in Kumta

ಕರಾವಳಿ ಮಳೆ: ಕುಮಟಾದಲ್ಲಿ ಉರುಳಿದ ಕಲ್ಬಂಡೆ

3 weeks ago
Prediction for July 23 2025

2025ರ ಅಗಸ್ಟ್ 5ರ ದಿನ ಭವಿಷ್ಯ

3 minutes ago
ಕಾಮಿಡಿ ಕಿಲಾಡಿ | ಅಪ್ಪನ ಹಾದಿ ತುಳಿದ ಮಗ: ಕಲಾವಿದನ ಸಾವಿನಲ್ಲಿ ತಾಯಿಗೆ ಸಂಶಯ!

ಕಾಮಿಡಿ ಕಿಲಾಡಿ | ಅಪ್ಪನ ಹಾದಿ ತುಳಿದ ಮಗ: ಕಲಾವಿದನ ಸಾವಿನಲ್ಲಿ ತಾಯಿಗೆ ಸಂಶಯ!

31 minutes ago
ADVERTISEMENT
People's support for Janaushadhi Kendra

ಜನೌಷಧಿ ಕೇಂದ್ರಕ್ಕೆ ಜನ ಬೆಂಬಲ

1 hour ago
New office for Kumta MLA Dinakar Shetty is present here every day!

ಕುಮಟಾ ಶಾಸಕರಿಗೆ ಹೊಸ ಕಚೇರಿ: ದಿನಕರ ಶೆಟ್ಟಿ ದಿನವೂ ಇಲ್ಲಿ ಹಾಜರಿ!

1 hour ago
Fight.. Fight Another fight against MLAs who are not responding to the problem!

ಹೋರಾಟ.. ಹೋರಾಟ: ಸಮಸ್ಯೆಗೆ ಸ್ಪಂದಿಸದ ಶಾಸಕರ ವಿರುದ್ಧ ಮತ್ತೊಂದು ಹೋರಾಟ!

1 hour ago
ADVERTISEMENT
Monday, August 4, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಕರಾವಳಿ ಮಳೆ: ಕುಮಟಾದಲ್ಲಿ ಉರುಳಿದ ಕಲ್ಬಂಡೆ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Coastal rain Rockfall in Kumta
Advertisement is not enabled. Advertisement is not enabled. Advertisement is not enabled.
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಜೋರಾಗಿದೆ. ಪರಿಣಾಮ ಅಲ್ಲಲ್ಲಿ ಹಾನಿ ಸಾಮಾನ್ಯವಾಗಿದೆ.

ಅಂಕೋಲಾ-ಕುಮಟಾ-ಹೊನ್ನಾವರ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅಂಕೋಲಾದ ಅನೇಕ ರಸ್ತೆಗಳು ಮಳೆಯಿಂದ ಮುಳುಗಿದೆ. ಇದರಿಂದ ಜನ ಸಂಚಾರ ಅಸ್ತವ್ಯಸ್ಥವಾಗಿದೆ. ಕುಮಟಾದಲ್ಲಿನ ಮಳೆಯಿಂದ ಜನ ಬೆಚ್ಚಿ ಬಿದ್ದಿದ್ದಾರೆ. ಕುಮಟಾದ ಹೆಗಡೆ ಗ್ರಾಮದ ಚಿಟ್ಟಿಕಂಬಿಯಲ್ಲಿ ತೆಂಗಿನಮರ ಮನೆ ಮೇಲೆ ಮುರಿದು ಬಿದ್ದಿದೆ. ಕುಮಟಾದ ಮೂರೂರು ಗ್ರಾಮದ ಅಳವಳ್ಳಿಯಲ್ಲಿ ಧರೆ ಮೇಲಿದ್ದ ಭಾರೀ ಗಾತ್ರದ ಕಲ್ಬಂಡೆ ಉರುಳಿ ಬಿದ್ದಿದೆ.

ADVERTISEMENT

ಶುಕ್ರವಾರ ಮಧ್ಯಾಹ್ನ ಶುರುವಾದ ಮಳೆ ಶನಿವಾರ ಸಂಜೆಯಾದರೂ ಮುಗಿದಿಲ್ಲ. ಕೊಂಚವೂ ಬಿಡುವು ನೀಡದೇ ಮಳೆ ಸುರಿಯುತ್ತಿರುವುದರಿಂದ ಅಲ್ಲಲ್ಲಿ ಹಾನಿಯಾಗಿದೆ. ಮಳೆಯೊಂದಿಗೆ ಗಾಳಿಯೂ ಜೋರಾಗಿದ್ದು, ಮರ-ಗಿಡಗಳು ಉರುಳಿ ಬೀಳುತ್ತಿದೆ. ಹೆಗಡೆ ಗ್ರಾಮದ ಚಿಟ್ಟಿಕಂಬಿಯಲ್ಲಿ ರಭಸದ ಗಾಳಿಯ ಹೊಡೆತಕ್ಕೆ ಸಿಕ್ಕ ತೆಂಗಿನಮರ ಮುರಿದು ರಾಘವೇಂದ್ರ ಪರಮೇಶ್ವರ ನಾಯ್ಕ ಅವರ ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಯೂ ಮುರಿದಿದೆ. ರಾಘವೇಂದ್ರ ನಾಯ್ಕ ಅವರು 30 ಸಾವಿರ ರೂ ನಷ್ಟ ಅನುಭವಿಸಿದ್ದಾರೆ.

Advertisement. Scroll to continue reading.

ಮೂರೂರು ಗ್ರಾಮದ ಅಳವಳ್ಳಿಯಲ್ಲಿ ಕೃಷ್ಣ ರಾಮ ನಾಯ್ಕ ಅವರ ಮನೆ ಪಕ್ಕದ ಗುಡ್ಡದ ಮೇಲಿದ್ದ ಕಲ್ಬಂಡೆ ಉರುಳಿದೆ. ಧರೆಯಿಂದ ಭಾರೀ ಪ್ರಮಾಣದ ಬಂಡೆ ಉರುಳಿ ಶೌಚಾಲಯದ ಮೇಲೆ ಬಿದ್ದಿದೆ. ಶೌಚಾಲಯಕ್ಕೆ ಹಾನಿಯಾಗಿದೆ. ಹಾನಿ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

ಜಲಾಶಯ ನೋಡಲು ಬಂದವ ನೀರುಪಾಲು

Next Post

JSW: ಕೇಣಿ ಬಂದರಿನ ದುಡ್ಡಿನ ರಹಸ್ಯ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋