• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಅಂಕೋಲಾ | ಬರ್ತಡೆ ಪಾರ್ಟಿಗೆ ಹೋದವನಿಗೆ ಹಿಗ್ಗಾಮುಗ್ಗ ಥಳಿತ!

August 12, 2026
Karwar 'Gutter Amavasya' A day that livens up the spirits of tipplers!

ಕಾರವಾರ | ಪಾನಪ್ರಿಯರ ರಂಗೇರಿಸುವ ಗಟಾರ ಅಮವಾಸ್ಯೆ!

August 12, 2026
Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಅಂಕೋಲಾ | ಬರ್ತಡೆ ಪಾರ್ಟಿಗೆ ಹೋದವನಿಗೆ ಹಿಗ್ಗಾಮುಗ್ಗ ಥಳಿತ!

August 12, 2026
Karwar 'Gutter Amavasya' A day that livens up the spirits of tipplers!

ಕಾರವಾರ | ಪಾನಪ್ರಿಯರ ರಂಗೇರಿಸುವ ಗಟಾರ ಅಮವಾಸ್ಯೆ!

August 12, 2026
Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026
  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅನಂತಮೂರ್ತಿಗೆ ಒಲಿದ ಅದೃಷ್ಠ: ಆಗಿನ ಉಪಾಧ್ಯಕ್ಷನೇ ಈಗಿನ ಅಧ್ಯಕ್ಷ!

Achyutkumar by Achyutkumar
February 19, 2026
Ananthmurthy's misfortune The then Vice President is the current President!
Share on FacebookShare on WhatsappShare on Twitter
ADVERTISEMENT

ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿದ್ದ ಅನಂತಮೂರ್ತಿ ಹೆಗಡೆ ಅವರನ್ನು ಇದೀಗ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ADVERTISEMENT

ಸೊಪ್ಪಿನ ಬೆಟ್ಟದ ಸಮಸ್ಯೆ, ಬೆಳೆ ವಿಮೆ ಪರಿಹಾರ ಬಾರದಿರುವಿಕೆ, ಕೃಷಿ-ಮಾಧ್ಯಮಿಕ ಸಾಲ ಮಂಜೂರಾತಿ ವಿಷಯದಲ್ಲಿ ವಿಳಂಬ, ಪಹಣಿ ಪತ್ರಿಕೆ ದರ ದುಬಾರಿ ಸೇರಿ ರೈತರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಅನಂತಮೂರ್ತಿ ಹೆಗಡೆ ಅವರು ಧ್ವನಿ ಎತ್ತುವ ಸಾಧ್ಯತೆಗಳಿವೆ. ಈ ಹಿಂದೆ ಅನಂತಮೂರ್ತಿ ಹೆಗಡೆ ಅವರು ತಮ್ಮ ಸ್ವಂತ ಹಣದಲ್ಲಿ ಕೊನೆಗೌಡರಿಗೆ ವಿಮೆ ಮಾಡಿಸಿದ್ದರು. ಜೊತೆಗೆ ಸಂಕಷ್ಟಕ್ಕೆ ಒಳಗಾದ ರೈತರನ್ನು ಭೇಟಿ ಮಾಡಿ ಸಮಾಧಾನ ಹೇಳಿದ್ದರು. ಅದರೊಂದಿಗೆ ಬಿಜೆಪಿ ಸಂಘಟನೆಗೆ ಶ್ರಮಿಸಿದ್ದರು.

ಅನಂತಮೂರ್ತಿ ಹೆಗಡೆ ಅವರು ಅಡಿಕೆ ಬೆಳೆಗಾರರಾಗಿದ್ದು, ರೈತರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಈ ಎಲ್ಲಾ ಹಿನ್ನಲೆ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾಗಿದ್ದ ಅನಂತಮೂರ್ತಿ ಹೆಗಡೆ ಅವರನ್ನು ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಅವರು ಬಿಜೆಪಿಯ ಉತ್ತg ಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರ ನೇಮಕಾತಿ ಆದೇಶ ಹೊರಡಿಸಿದ್ದಾರೆ. `ಪಕ್ಷ ನೀಡಿದ ಈ ಹುದ್ದೆಗೆ ನ್ಯಾಯ ಕೊಡಿಸುವುದರ ಜೊತೆ ರೈತ ಪರ ಧ್ವನಿಯಾಗುವೆ’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಅಂಕೋಲಾ | ಬರ್ತಡೆ ಪಾರ್ಟಿಗೆ ಹೋದವನಿಗೆ ಹಿಗ್ಗಾಮುಗ್ಗ ಥಳಿತ!

August 12, 2026
Karwar 'Gutter Amavasya' A day that livens up the spirits of tipplers!

ಕಾರವಾರ | ಪಾನಪ್ರಿಯರ ರಂಗೇರಿಸುವ ಗಟಾರ ಅಮವಾಸ್ಯೆ!

August 12, 2026
Sirsi Students protest against bus issues Outrage and dissatisfaction directed at officials!

ಶಿರಸಿ | ಬಸ್ ಸಮಸ್ಯೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ-ಅಸಮಧಾನ!

August 12, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಯಲ್ಲಾಪುರ | ಎಲ್ಲಾ ಬಗೆಯ ಬಟ್ಟೆಗಳ ಮೇಲೆ ಭಾರೀ ಡಿಸ್ಕೌಂಟ್!

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!