• Latest
Rain Assistance for those who lost their homes

ಮಳೆ: ಮನೆ ಕಳೆದುಕೊಂಡವರಿಗೆ ನೆರವು

3 weeks ago
Prediction for July 23 2025

2025ರ ಅಗಷ್ಟ 4ರ ದಿನ ಭವಿಷ್ಯ

8 hours ago

ಗೌಂಡಿ ಜೊತೆ ಸೇರಿ ಹೊಟೇಲ್ ಕಾರ್ಮಿಕ ಮಾಡಿದ್ದು ಗಾಂಜಾ ವ್ಯಾಪಾರ!

8 hours ago
ADVERTISEMENT

ಬೆಂಗಳೂರಿಗೆ ಹೋಗಿದ್ದ ಪತ್ನಿ: ಮರಳಿ ಬರುವಷ್ಟರಲ್ಲಿ ಶವವಾಗಿದ್ದ ಪತಿ!

8 hours ago
ಜನೌಷಧಿ ಕೇಂದ್ರದಲ್ಲಿ ಖಾಸಗಿ ಕಂಪನಿ ಗುಳಗೆ ಮಾರಾಟ!

ಜನೌಷಧಿ ಕೇಂದ್ರದಲ್ಲಿ ಖಾಸಗಿ ಕಂಪನಿ ಗುಳಗೆ ಮಾರಾಟ!

9 hours ago
Evil bear breaks into human home The forest is not enough for this wildlife to do that!

ಮಾನವನ ಮನೆಗೆ ನುಗ್ಗಿದ ದುಷ್ಟ ಕರಡಿ: ಈ ವನ್ಯಜೀವಿಗೆ ಆ ಕೆಲಸ ಮಾಡಲು ಕಾಡು ಸಾಕಾಗಿಲ್ಲ!

9 hours ago
ADVERTISEMENT
Monday, August 4, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಮಳೆ: ಮನೆ ಕಳೆದುಕೊಂಡವರಿಗೆ ನೆರವು

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Rain Assistance for those who lost their homes
Advertisement is not enabled. Advertisement is not enabled. Advertisement is not enabled.
ADVERTISEMENT

ಶಿರಸಿ ತಾಲೂಕಿನ ಬನವಾಸಿಯ ಮಾಡನಕೇರಿ ಕೃಷ್ಣ ಮಡಿವಾಳ ಅವರು ಮಳೆಯಿಂದ ಮನೆ ಕಳೆದುಕೊಂಡಿದ್ದು, ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಮಡಿವಾಳರ ಕುಟುಂಬಕ್ಕೆ ನೆರವಾಗಿದ್ದಾರೆ.

ಜೂನ್ 24ರಂದು ಸುರಿದ ಗಾಳಿ-ಮಳೆಗೆ ಕೃಷ್ಣ ಮಡಿವಾಳ ಅವರ ಮನೆ ಮೇಲೆ ಮರ ಬಿದ್ದಿತ್ತು. ಪರಿಣಾಮ ಮನೆ ನಾಶವಾಗಿತ್ತು. ಅನಂತಮೂರ್ತಿ ಹೆಗಡೆ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು. ವೈಯಕ್ತಿಕವಾಗಿ ಅವರು ನೆರವು ನೀಡಿದರು.

ADVERTISEMENT

`ಮನೆ ಬಿದ್ದು 20 ದಿನವಾದರೂ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಅಧಿಕಾರಿಗಳು ಭೇಟಿ ನೀಡಿಲ್ಲ. ಈಗಲಾದರೂ ಆಡಳಿತದವರು ಎಚ್ಚೆತ್ತು ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ’ ಎಂದು ಅನಂತಮೂರ್ತಿ ಹೆಗಡೆ ಎಚ್ಚರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT

ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ, ಪ್ರಮುಖರಾದ ಶ್ರೀರಾಮ ನಾಯ್ಕ, ಮಂಜುನಾಥ ನಾಯ್ಕ, ಮಡಿವಾಳ ಸಮಾಜದ ಅಣ್ಣಪ್ಪ ಮಡಿವಾಳ, ಪ್ರಕಾಶ, ಮೋಹನ, ಕಮಲಾಕರ, ನರಸಿಂಹ ಮಡಿವಾಳ ಸೇರಿದಂತೆ ಇನ್ನಿತರರು ಇದ್ದರು. ಮಡಿವಾಳ ಸಮಾಜದವರು ಈ ವೇಳೆ ಆರ್ಥಿಕ ಸಹಾಯ ಮಾಡಿದರು.

ಶಾಸಕ ಭೀಮಣ್ಣ ನಾಯ್ಕ ನೆರವು:
ಶಿರಸಿಯ ಇಸಳೂರು ಬಳಿಯ ಹೊಡಸಲದಲ್ಲಿ ಮಳೆಯಿಂದ ಕೊಟ್ಟಿಗೆಗೆ ಹಾನಿಯಾಗಿದ್ದು, ಶಿರಸಿ ಶಾಸಕ ಭೀಮಣ್ಣ ನಾಯ್ಕ ಸ್ಥಳಪರಿಶೀಲನೆ ಮಾಡಿದರು. ಈ ವೇಳೆ ಅವರು ಕೊಟ್ಟಿಗೆ ಮಾಲಕ ರಾಜು ನಾರಾಯಣ ನಾಯ್ಕ ಅವರಿಗೆ ಹಣಕಾಸಿನ ಸಹಾಯ ಮಾಡಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

JSW: ಕೇಣಿ ಬಂದರಿನ ದುಡ್ಡಿನ ರಹಸ್ಯ!

Next Post

ಪೊಲೀಸರ ಕಿರುಕುಳ: ಬ್ಲೇಡಿನಿಂದ ಕೈ ಕೊಯ್ದುಕೊಂಡ ಯುವಕ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋