• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ತೋರಿಸಿ ಬೆದರಿಕೆ: ಆಟೋ ಚಾಲಕನ ಮನೆಗೆ ನುಗ್ಗಿದ ಆಗಂತುಕರು!

March 22, 2026
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

March 22, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ತೋರಿಸಿ ಬೆದರಿಕೆ: ಆಟೋ ಚಾಲಕನ ಮನೆಗೆ ನುಗ್ಗಿದ ಆಗಂತುಕರು!

March 22, 2026
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

March 22, 2026
ADVERTISEMENT
  • Home
  • Janamata
Monday, March 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಗಾದಿ ಉತ್ಸವ: ಅಧ್ಯಕ್ಷರ ವಿರುದ್ಧ ಅಪಸ್ವರ!

Achyutkumar by Achyutkumar
February 28, 2026
ಸುದ್ದಿಗೋಷ್ಠಿ ನಡೆಸಿದ ರವೀಂದ್ರ ನಗರದ ನಿವಾಸಿಗಳು

ಸುದ್ದಿಗೋಷ್ಠಿ ನಡೆಸಿದ ರವೀಂದ್ರ ನಗರದ ನಿವಾಸಿಗಳು

1.1k
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಯುಗಾದಿ ಉತ್ಸವ ಅಧ್ಯಕ್ಷರಾಗಿ ವಿಶಾಲ ವಾಳಂಬಿ ಅವರು ಆಯ್ಕೆಯಾಗಿದ್ದಾರೆ. ಹಿಂದೂ ಸಂಘಟನೆ ವಿಷಯಾಗಿ ಮುಂಚೂಣಿಯಲ್ಲಿರುವ ರವೀಂದ್ರ ನಗರ ಭಾಗದ ಜನ ವಿಶಾಲ ವಾಳಂಬಿ ಅವರ ವರ್ತನೆ ವಿರುದ್ಧ ಅಸಮಧಾನವ್ಯಕ್ತಪಡಿಸಿದ್ದಾರೆ.

ADVERTISEMENT

`ವಿಶಾಲ ವಾಳಂಬಿ ಅವರನ್ನು ಯುಗಾದಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಿದಕ್ಕೆ ನಮ್ಮ ಚಕರವಿಲ್ಲ. ಆದರೆ, ಅಧ್ಯಕ್ಷರಾಗಿ ಆಯ್ಕೆ ಆದ ನಂತರ ಅವರ ವರ್ತನೆಯಲ್ಲಿ ಬದಲಾವಣೆಯಾಗಿದ್ದು, ಅದು ಸರಿಯಲ್ಲ’ ಎಂದು ರವೀಂದ್ರ ನಗರ ಪ್ರತಿನಿಧಿಸಿದ್ದ ಪಟ್ಟಣ ಪಂಚಾಯತ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ಅವರು ಹೇಳಿದ್ದಾರೆ. ರವೀಂದ್ರ ನಗರದ ನಿವಾಸಿಗಳಾದ ಲಕ್ಷ್ಮಣ ಬೋವಿವಡ್ಡರ್, ಶೇಖವ್ವ ಬೋವಿವಡ್ಡರ್, ದುರ್ಗಮ್ಮ ಬೋವಿವಡ್ಡರ್, ಚನ್ನಮ್ಮ ಬೋವಿವಡ್ಡರ್, ಕರಿಯವ್ವ ಹರಿಜನ, ಮಂಜುಳಾ ಹರಿಜನ ಸೇರಿ ಅನೇಕರು ತಮ್ಮ ಅಸಮಧಾನಹೊರಹಾಕಿದ್ದಾರೆ.

`ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ದಿನ ರಾತ್ರಿ ವಿಶಾಲ ವಾಳಂಬಿ ಅವರು ರವೀಂದ್ರ ನಗರಕ್ಕೆ ಆಗಮಿಸಿ ಗಲಾಟೆ ಮಾಡಿದ್ದಾರೆ. ವೈಯಕ್ತಿಕ ವಿಚಾರಕ್ಕಾಗಿ ಅವರು ಗುಂಪು ಕಟ್ಟಿಕೊಂಡು ಬಂದಿದ್ದು, ರವೀಂದ್ರ ನಗರದ ಜನರನ್ನು ಉದ್ದೇಶಿಸಿ ಕೆಟ್ಟದಾಗಿ ಬೈದಿದ್ದಾರೆ. ವಿವಿಧ ಅಕ್ರಮಗಳ ಕುರಿತು ಮಾತನಾಡಿದ ಕಾರಣ ದಾಂಧಲೆ ನಡೆಸಲಾಗಿದ್ದು, ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಆ ದಿನ ರಾತ್ರಿ ನಡೆದ ಗಲಾಟೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಅದನ್ನು ಪರಿಶೀಲಿಸಿ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು’ ಎಂದು ಸೋಮೇಶ್ವರ ನಾಯ್ಕ ಅವರು ಸುದ್ದಿಗಾರರ ಮುಂದೆ ಆಗ್ರಹಿಸಿದ್ದಾರೆ. ಈ ವೇಳೆ `ತಮ್ಮ ಮನೆಯನ್ನು ಗುರಿಯಾಗಿರಿಸಿಕೊಂಡು ಕಲ್ಲು ತೂರಾಟವೂ ನಡೆದಿದೆ. ಈ ಎಲ್ಲಾ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆದಿದೆ’ ಎಂದು ಸೋಮೇಶ್ವರ ನಾಯ್ಕ ಅವರು ಹೇಳಿದ್ದಾರೆ.

ADVERTISEMENT

ಪ್ರಮುಖರಾದ ಸುಜಯ ಮರಾಠಿ ಅವರು ಮಾತನಾಡಿ `ರವೀಂದ್ರ ನಗರದಲ್ಲಿ ಗಲಾಟೆ ನಡೆದ ನಂತರ ರಾತ್ರಿ ವೇಳೆ ಜನ ಒಂಟಿಯಾಗಿ ತಿರುಗಾಡಲು ಹೆದರುತ್ತಿದ್ದಾರೆ. ವೈಯಕ್ತಿಕ ದ್ವೇಷದ ಕಾರಣಕ್ಕೆ ಇಡೀ ಕೇರಿಯವರಿಗೆ ಕೆಟ್ಟದಾಗಿ ನಿಂದಿಸಿರುವುದನ್ನು ಸಹಿಸುವುದಿಲ್ಲ’ ಎಂದು ಹೇಳಿದ್ದಾರೆ. `ಹಿಂದೂತ್ವದ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆದ ಬಗ್ಗೆ ಅನುಮಾನಗಳಿದ್ದು, ಈ ಎಲ್ಲಾ ಪ್ರಕರಣದ ಹಿಂದಿರುವ ಶಕ್ತಿ ಯಾವುದು? ಎಂದು ತನಿಖೆಯಿಂದ ಹೊರಬರಬೇಕು’ ಎಂದು ಆಗ್ರಹಿಸಿದ್ದಾರೆ. ಈ ವೇಳೆ ಆ ಭಾಗದ ಪ್ರಮುಖರಾದ ನಿರ್ಮಲಾ ಕೊಲಗೇರಿ, ಹನುಮವ್ವ ಮುಮ್ಮಿಘಟ್ಟಿ, ಯಶೋಧಾ ಹುಡಕೇಗೌಡ, ಶೋಭಾ ಮರಾಠಿ, ರಾಜು ಬದ್ದಿ, ಸಂದೀಪ ಬೋವಿ, ಗಿರೀಶ ಬೋವಿವಡ್ಡರ್ ಇತರರು ಹಾಜರಿದ್ದು, ನ್ಯಾಯ ಸಿಗದಿದ್ದರೆ ಎಲ್ಲರೂ ಮನೆಗೆ ಬೀಗ ಹಾಕಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ತೋರಿಸಿ ಬೆದರಿಕೆ: ಆಟೋ ಚಾಲಕನ ಮನೆಗೆ ನುಗ್ಗಿದ ಆಗಂತುಕರು!

March 22, 2026
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

March 22, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋