• Latest
Swamiji came to the protest with a mat and pillow!

ಚಾಪೆ-ದಿಂಬಿನ ಜೊತೆ ಪ್ರತಿಭಟನೆಗೆ ಬಂದ ಸ್ವಾಮೀಜಿ!

2 days ago
Prediction for July 23 2025

2025 ಜುಲೈ 27ರ ದಿನ ಭವಿಷ್ಯ

13 hours ago
Kargil victory BJP commemorates the service of soldiers

ಕಾರ್ಗಿಲ್ ವಿಜಯ: ಯೋಧರ ಸೇವೆ ಸ್ಮರಿಸಿದ ಬಿಜೆಪಿ

13 hours ago
ADVERTISEMENT
Sirsi-Kumata Road: Landslide at Devimane Ghat!

ಶಿರಸಿ-ಕುಮಟಾ ರಸ್ತೆ: ದೇವಿಮನೆ ಘಟ್ಟದಲ್ಲಿ ಧರೆ ಕುಸಿತ!

14 hours ago
Save Kannada schools.. Belasi School employees' letter to Kasapa President

ಕನ್ನಡ ಶಾಲೆ ಉಳಿಸಿ.. ಬೆಳಸಿ: ಕಸಾಪ ಅಧ್ಯಕ್ಷರಿಗೆ ಶಾಲಾ ನೌಕರರ ಪತ್ರ

14 hours ago

ಕಾರಾಗೃಹ ಸೇರಬೇಕಿದ್ದ ಕೈದಿ ಪರಾರಿ!

14 hours ago
Sunday, July 27, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

ಚಾಪೆ-ದಿಂಬಿನ ಜೊತೆ ಪ್ರತಿಭಟನೆಗೆ ಬಂದ ಸ್ವಾಮೀಜಿ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Swamiji came to the protest with a mat and pillow!
Advertisement is not enabled. Advertisement is not enabled. Advertisement is not enabled.
ADVERTISEMENT

`ಶಿರೂರು ಗುಡ್ಡ ಕುಸಿತ ಪ್ರಕರಣದಿಂದ ಸಂತ್ರಸ್ತರಾದವರಿಗೆ 1 ಕೋಟಿ ರೂ ಪರಿಹಾರ ವಿತರಿಸಬೇಕು’ ಎಂದು ಒಂದು ವರ್ಷದಿಂದ ಪ್ರಣವಾನಂದ ಸ್ವಾಮೀಜಿ ಹೋರಾಟ ನಡೆಸುತ್ತಿದ್ದಾರೆ. ಇದೀಗ ಅದರ ಮುಂದುವರೆದ ಭಾಗವಾಗಿ `ಅವೈಜ್ಞಾನಿಕ ಕಾಮಗಾರಿ ನಡೆಸಿದ ಐಆರ್‌ಬಿ ಕಂಪನಿ ವಿರುದ್ಧ ಪೊಲೀಸರು ಕ್ರಮ ಜರುಗಿಸಿಲ್ಲ’ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರಣವಾನಂದ ಸ್ವಾಮೀಜಿ ಹಾಸಿಗೆ-ದಿಂಬಿನ ಜೊತೆ ಬಂದು ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಪ್ರತಿಭಟನೆ ಮಾಡದಂತೆ ಮನವೊಲೈಸಿದರೂ ಸ್ವಾಮೀಜಿ ತಮ್ಮ ಪಟ್ಟು ಬಿಡಲಿಲ್ಲ. `ತಮ್ಮ ಹೋರಾಟದ ಫಲವಾಗಿ ಐ ಆರ್ ಬಿ ಕಂಪನಿ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಪೊಲೀಸರು ಈವರೆಗೂ ಒಮ್ಮೆಯೂ ವಿಚಾರಣೆಗೆ ಕರೆದಿಲ್ಲ’ ಎಂದವರು ದೂರಿದರು.

ADVERTISEMENT

`ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ದೂರುದಾರರು ಆರೋಪಿಗಳ ವಿಚಾರಣೆ ನಡೆಯದೇ ಹೇಗೆ ಬಿ ರಿಪೋರ್ಟ ಸಲ್ಲಿಕೆಯಾಗಿದೆ?’ ಎಂದು ಅವರು ಪ್ರಶ್ನಿಸಿದರು.`ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಸರ್ಕಾರ ಶಿರೂರು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದೆ. ಕಣ್ಮರೆಯಾದ ಲೊಕೇಶ ನಾಯ್ಕ, ಜಗನ್ನಾಥ ನಾಯ್ಕ ಮೃತದೇಹ ಈವರೆಗೆ ಸಿಕ್ಕಿಲ್ಲ. ಅವರ ಮರಣ ಪ್ರಮಾಣ ಪತ್ರವನ್ನೂ ಕುಟುಂಬದವರಿಗೆ ನೀಡುತ್ತಿಲ್ಲ’ ಎಂದು ದೂರಿದರು.

ADVERTISEMENT
ADVERTISEMENT

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಗ್ರಾ ಪಂ ರಾಜಕೀಯ: ಗಣಪತಿಯ ಕಾರ್ಯಕ್ಕೆ ಗಜಾನನನ ವಿಘ್ನ!

Next Post

ಪರೀಕ್ಷೆಯಲ್ಲಿ ಪೇಲಾದ ಹುಡುಗಿ ಜೀವನದಲ್ಲಿಯೂ ಪೇಲು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋