• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Srikumara bus overturns 21 passengers injured!

ಪಲ್ಟಿಯಾದ ಶ್ರೀಕುಮಾರ ಬಸ್ಸು: 21 ಪ್ರಯಾಣಿಕರಿಗೆ ಗಾಯ!

March 9, 2026
Honor for philanthropic officer

ಪರೋಪಕಾರಿ ಅಧಿಕಾರಿಗೆ ಸನ್ಮಾನ

March 9, 2026
There is a fire in Dubbinashashi village!

ದುಬ್ಬಿನಶಶಿ ಗ್ರಾಮದಲ್ಲಿ ದುಗುಡ!

March 8, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Srikumara bus overturns 21 passengers injured!

ಪಲ್ಟಿಯಾದ ಶ್ರೀಕುಮಾರ ಬಸ್ಸು: 21 ಪ್ರಯಾಣಿಕರಿಗೆ ಗಾಯ!

March 9, 2026
Honor for philanthropic officer

ಪರೋಪಕಾರಿ ಅಧಿಕಾರಿಗೆ ಸನ್ಮಾನ

March 9, 2026
There is a fire in Dubbinashashi village!

ದುಬ್ಬಿನಶಶಿ ಗ್ರಾಮದಲ್ಲಿ ದುಗುಡ!

March 8, 2026
ADVERTISEMENT
  • Home
  • Janamata
Monday, March 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದುಬ್ಬಿನಶಶಿ ಗ್ರಾಮದಲ್ಲಿ ದುಗುಡ!

Achyutkumar by Achyutkumar
March 8, 2026
There is a fire in Dubbinashashi village!
382
VIEWS
Share on FacebookShare on WhatsappShare on Twitter
ADVERTISEMENT

ಸಣ್ಣ-ಪುಟ್ಟ ಸರ್ಕಾರಿ ಜಾಗ ಅತಿಕ್ರಿಮಿಸಿ ರೆಸಾರ್ಟ ಹಾಗೂ ಹೋಂ ಸ್ಟೇ ನಿರ್ಮಿಸಿದವರಿಗೆ ಸರ್ಕಾರ ಜಾಗ ಖಾಲಿ ಮಾಡುವಂತೆ ನೋಟಿಸ್ ನೀಡಿದ್ದು, ಇದರ ವಿರುದ್ಧ ಕುಮಟಾದ ದುಬ್ಬಿನಶಶಿ ಭಾಗದ ಜನ ಸಿಡಿದೆದ್ದಿದ್ದಾರೆ. `ನಮಗೂ ಬದುಕಲು ಬಿಡಿ’ ಎಂದು ಅಲ್ಲಿನವರು ಪ್ರತಿಭಟಿಸಿದ್ದು, ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಸ್ಥಳಕ್ಕೆ ತೆರಳಿ ಸಮಾಧಾನ ಮಾಡಿದ್ದಾರೆ. ಈ ನಡುವೆ ಅನೇಕರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಷೆಯನ್ನು ತಂದಿದ್ದಾರೆ.

Advertisement. Scroll to continue reading.
ADVERTISEMENT

ಕುಮಟಾದ ನಾಡುಮಾಸ್ಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಡಲತೀರಗಳಲ್ಲಿನ ಸರ್ಕಾರಿ ಜಾಗದಲ್ಲಿರುವ ರೆಸಾರ್ಟ-ಹೊಟೇಲ್ ತೆರವು ಮಾಡುವಂತೆ ತಾಲೂಕು ಆಡಳಿತ ಆದೇಶಿಸಿದೆ. ಭಾನುವಾರ ಅಪರ ಜಿಲ್ಲಾಧಿಕಾರಿ ಶಾಜಿದ್‌ಮುಲ್ಲಾ, ಕುಮಟಾ ಉಪವಿಭಾಗಾಧಿಕಾರಿ ಶ್ರವಣಕುಮಾರ, ಕುಮಟಾ ತಹಶೀಲ್ದಾರ ಶ್ರೀಕೃಷ್ಣ ಕಾಮಕರ, ಪಿಐ ಶ್ರೀಧರ ಎಸ್ ಆರ್ ಅವರ ಜೊತೆ ಇನ್ನಿತರ ಅಧಿಕಾರಿಗಳು ಸ್ಥಳ ಭೇಟಿ ಮಾಡಿದ್ದಾರೆ. ಏಕಾಏಕಿ ತೆರವು ಆದೇಶದ ವಿರುದ್ಧ ಅಲ್ಲಿನವರು ಆಕ್ರೋಶವ್ಯಕ್ತಪಡಿಸಿದ್ದಾರೆ. ಚಿಕ್ಕ ಉದ್ಯಮ ಮಾಡಿಕೊಂಡಿರುವ ಸ್ಥಳೀಯ ಮೀನುಗಾರರ ಜೊತೆ ಇನ್ನಿತರರಿಗೂ ತೊಂದರೆಯಾಗಿರುವ ಬಗ್ಗೆ ಅಲ್ಲಿವರು ಶಾಸಕರಲ್ಲಿ ದೂರಿದ್ದಾರೆ.

ADVERTISEMENT

ಈ ವೇಳೆ ದಿನಕರ ಶೆಟ್ಟಿ ಅವರು ಕಡಲತೀರದ ಪ್ರವಾಸೋದ್ಯಮ ನಡೆಸಲು ಸಹಕರಿಸುವ ಜೊತೆ ಮೀನುಗಾರರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು. `ಈ ಬಗ್ಗೆ ಸಚಿವರ ಗಮನಕ್ಕೂ ತರುವೆ’ ಎಂದು ಹೇಳಿದರು. ಸದನದಲ್ಲಿಯೂ ವಿಷಯ ಪ್ರಸ್ತಾಪಿಸುವ ಆಶ್ವಾಸನೆ ನೀಡಿದರು. ಭಾವಿಕೊಡ್ಲ ಗ್ರಾಮದ ದುಬ್ಬನಸಶಿ, ಹಾರೂಮಾಸ್ಕೇರಿ ಗ್ರಾಮ, ನಾಡುಮಾಸ್ಕೇರಿ ಗ್ರಾಮದ ಗಂಗೆಕೊಳ್ಳದ ಒಟ್ಟು 52 ರೆಸಾರ್ಟಗಳು ಅತಿಕ್ರಮಣ ಜಾಗದಲ್ಲಿದೆ. ಈ ಪೈಕಿ ಎಂಟು ರೆಸಾರ್ಟನವರು ನ್ಯಾಯಾಲಯದಿಂದ ತಡೆಯಾಜ್ಷೆ ತಂದಿದ್ದು, ಅದಾದ ನಂತರ ಇನ್ನಷ್ಟು ರೆಸಾರ್ಟಿನವರು ತಡೆಯಾಜ್ಞೆ ತಂದಿದ್ದಾರೆ. ಅದಾಗಿಯೂ `ಎಲ್ಲರೂ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು’ ಎಂದು ಅಧಿಕಾರಿಗಳು ಸೂಚಿಸಿದ್ದು, ಅದು ಆಕ್ರೋಶಕ್ಕೆ ಕಾರಣವಾಗಿದೆ.

ADVERTISEMENT

ಜಿ ಪಂ ಮಾಜಿ ಸದಸ್ಯ ಪ್ರದೀಪ ನಾಯಕ, ಪ್ರಮುಖರಾದ ನಾಗರಾಜ್ ನಾಯ್ಕ್, ಗಂಗಾಧರ್ ಗೌಡ, ವಾಸುದೇವ್ ಮೋರ್ಜೆ, ರತೀಶ್ ಕುರ್ಲೆ, ಮಹೇಶ ಶೆಟ್ಟಿ, ರೂಪಾ ಅಂಕೋಲೆಕರ್, ಧನಶ್ರೀ ಅಂಕೋಲೇಕರ್, ಕುಮಾರ್ ಕೌರಿ, ರಾಜೇಶ್ ಚುಡನ್ಕರ್, ನಾಗೇಶ್ ಗೌಡ ಇತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Srikumara bus overturns 21 passengers injured!

ಪಲ್ಟಿಯಾದ ಶ್ರೀಕುಮಾರ ಬಸ್ಸು: 21 ಪ್ರಯಾಣಿಕರಿಗೆ ಗಾಯ!

March 9, 2026
Honor for philanthropic officer

ಪರೋಪಕಾರಿ ಅಧಿಕಾರಿಗೆ ಸನ್ಮಾನ

March 9, 2026
There is a fire in Dubbinashashi village!

ದುಬ್ಬಿನಶಶಿ ಗ್ರಾಮದಲ್ಲಿ ದುಗುಡ!

March 8, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋