• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Free treatment Medical advice for 500 people

ಉಚಿತ ಚಿಕಿತ್ಸೆ: 500 ಜನರಿಗೆ ವೈದ್ಯಕೀಯ ಸಲಹೆ

March 11, 2026
accident

ಅಪಘಾತ: ಆ ದಿನ ಗಾಯಗೊಂಡವ ಈ ದಿನ ಸಾವು!

March 11, 2026

ಸ್ಮಶಾನ ಗುಡ್ಡ ಏರಿದ ಸೀತಾಬಾಯಿ: ಸಾವು!

March 11, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Free treatment Medical advice for 500 people

ಉಚಿತ ಚಿಕಿತ್ಸೆ: 500 ಜನರಿಗೆ ವೈದ್ಯಕೀಯ ಸಲಹೆ

March 11, 2026
accident

ಅಪಘಾತ: ಆ ದಿನ ಗಾಯಗೊಂಡವ ಈ ದಿನ ಸಾವು!

March 11, 2026

ಸ್ಮಶಾನ ಗುಡ್ಡ ಏರಿದ ಸೀತಾಬಾಯಿ: ಸಾವು!

March 11, 2026
ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸ್ಮಶಾನ ಗುಡ್ಡ ಏರಿದ ಸೀತಾಬಾಯಿ: ಸಾವು!

Achyutkumar by Achyutkumar
March 11, 2026
354
VIEWS
Share on FacebookShare on WhatsappShare on Twitter
ADVERTISEMENT

ಮನೆಯಲ್ಲಿ ಮಲಗಿದ್ದ ಸೀತಾಬಾಯಿ ಹರಿಕಂತ್ರ ಅವರು ತಡರಾತ್ರಿ ಎದ್ದು ಸ್ಮಶಾನಕ್ಕೆ ಹೋಗಿದ್ದಾರೆ. ಮರುದಿನ ಬೆಳಗ್ಗೆ ಅಲ್ಲಿಯೇ ಅವರ ಶವ ಸಿಕ್ಕಿದೆ!

Advertisement. Scroll to continue reading.
ADVERTISEMENT

ಅಂಕೋಲಾದ ಕೇಣಿ ಗಾಭೀತವಾಡದಲ್ಲಿ ಸೀತಾಬಾಯಿ ಹರಿಕಂತ್ರ ಅವರು ವಾಸವಾಗಿದ್ದರು. 67 ವರ್ಷದ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಮಾರ್ಚ 10ರಂದು ರಾತ್ರಿ ಅವರು ತಮ್ಮ ಮನೆಯಲ್ಲಿ ಮಲಗಿದ್ದರು. ನಸುಕಿನ 3 ಗಂಟೆ ಆಸುಪಾಸಿನಲ್ಲಿ ಎದ್ದ ಅವರು ಒಂಟಿಯಾಗಿ ಗಾಭೀತವಾಡದ ಸ್ಮಶಾನದ ಕಡೆ ಹೆಜ್ಜೆ ಹಾಕಿದರು. ಅವರು ಎಲ್ಲಿ ಏಕೆ ಹೋದರು? ಎಂಬುದು ಯಾರಿಗೂ ಗೊತ್ತಾಗಲಿಲ್ಲ.

ADVERTISEMENT

ಮಾರ್ಚ 11ರಂದು ಅವರು ಅಲ್ಲಿಯೇ ಶವವಾಗಿದ್ದರು. ಸೀತಾಬಾಯಿ ಹರಿಕಂತ್ರ ಅವರಿಗೆ ಸರಿಯಾಗಿ ಕಣ್ಣು ಕಾಣುತ್ತಿರಲಿಲ್ಲ. ಹೀಗಾಗಿ ಗುಡ್ಡದಿಂದ ಕೆಳಗಿಳಿದು ಬರಲು ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಅವರು ಅಲ್ಲಿಯೇ ಅಸ್ವಸ್ಥರಾಗಿ ಸಾವನಪ್ಪಿದ ಬಗ್ಗೆ ಅಂದಾಜಿಸಲಾಗಿದೆ. ಸ್ಮಶಾನದ ಬಳಿ ತಾಯಿ ಶವ ನೋಡಿದ ಸುಧಾಕರ ಹರಿಕಂತ್ರ ಅವರು ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋