• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ಚುಚ್ಚಿದ ಆರೋಪಿ ಗಡಿಪಾರು!

April 26, 2026

1ರೂಪಾಯಿಗೆ 80ರೂ: ಆಸೆ ಪಟ್ಟು ಹೋದವರಿಗೆ ನಿರಾಸೆ!

April 26, 2026

ದಾರಿ ಪ್ರಕರಣ: ಎದುರಾಳಿ ಆಸ್ತಿಯಲ್ಲಿದ್ದ ಕಲ್ಪವೃಕ್ಷ ಕಟಾವು!

April 26, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ಚುಚ್ಚಿದ ಆರೋಪಿ ಗಡಿಪಾರು!

April 26, 2026

1ರೂಪಾಯಿಗೆ 80ರೂ: ಆಸೆ ಪಟ್ಟು ಹೋದವರಿಗೆ ನಿರಾಸೆ!

April 26, 2026

ದಾರಿ ಪ್ರಕರಣ: ಎದುರಾಳಿ ಆಸ್ತಿಯಲ್ಲಿದ್ದ ಕಲ್ಪವೃಕ್ಷ ಕಟಾವು!

April 26, 2026
  • Home
  • Janamata
Thursday, April 30, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೊಸೈಟಿ ಸಾಲ: ಸಾವನಪ್ಪಿದ ಕೃಷಿಕನ ಕುಟುಂಬಕ್ಕೆ ಬಿಜೆಪಿಯ ಸಾಂತ್ವಾನ

Achyutkumar by Achyutkumar
March 12, 2026
Society loan BJPs condolences to the family of the deceased farmer
400
VIEWS
Share on FacebookShare on WhatsappShare on Twitter
ADVERTISEMENT

ಸೊಸೈಟಿಯಲ್ಲಿ ಮಾಡಿದ ಸಾಲ ತೀರಿಸಲಾಗದೇ ಕ್ರಿಮಿನಾಶಕ ಸೇವಿಸಿ ಸಾವನಪ್ಪಿದ ರೈತನ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿದ್ದಾರೆ. ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದು, ಆರ್ಥಿಕ ನೆರವು ನೀಡಿದ್ದಾರೆ.

ADVERTISEMENT

`ಬೆಳೆ ಹಾನಿ ಕಾರಣಕ್ಕಾಗಿ ರೈತ ಆತ್ಮಹತ್ಯೆಗೆ ಶರಣಾಗಿರುವುದು ನೋವು ತಂದಿದೆ. ರೈತನ ಆತ್ಮಹತ್ಯೆ ಪ್ರಕರಣ ರಾಜ್ಯದ ಕೃಷಿ ಪರಿಸ್ಥಿತಿ ತೋರಿಸುತ್ತಿದ್ದು, ರಾಜ್ಯದ ರೈತರು ಬದುಕಿಗಾಗಿ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಕೃಷಿಯಲ್ಲಿನ ವೆಚ್ಚ, ಬೆಳೆಗೆ ತಕ್ಕ ಬೆಲೆ ಸಿಗದಿರುವಿಕೆ, ಬೆಳೆ ವಿಮೆ ಬಾರದಿರುವಿಕೆ ರೈತನ ಸಾವಿಗೆ ಕಾರಣ. ಎಷ್ಟೇ ಕಷ್ಟ ಬಂದರೂ ರೈತರು ಆತ್ಮಹತ್ಯೆಗೆ ಶರಣಾಗಬಾರದು’ ಎಂದು ಅನಂತಮೂರ್ತಿ ಹೆಗಡೆ ಅವರು ಹೇಳಿದರು.

`ರೈತನ ಆತ್ಮಹತ್ಯೆ ಒಂದು ಕುಟುಂಬದ ನೋವಲ್ಲ. ಅದು ಸರ್ಕಾರದ ಕೃಷಿ ನೀತಿ ವೈಫಲ್ಯದ ಎಚ್ಚರಿಕೆಯ ಸಂಕೇತ’ ಎಂದವರು ಪ್ರತಿಪಾದಿಸಿದರು. ರೈತ ಆತ್ಮಹತ್ಯೆ ಮಾಡಿಕೊಂಡರೂ ಸ್ಥಳಕ್ಕೆ ಭೇಟಿ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಸರ್ಕಾರ ಮೃತನ ಕುಟುಂಬಕ್ಕೆ ಯೋಗ್ಯ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. `ಈ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಮೃತ ರೈತನ ಎಲ್ಲಾ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ರೈತರಿಗೆ ತಕ್ಷಣ ಆರ್ಥಿಕ ನೆರವು ಮತ್ತು ಬೆಳೆಗಳಿಗೆ ನ್ಯಾಯಸಮ್ಮತ ಬೆಲೆ ಒದಗಿಸಬೇಕು. ರೈತರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಲು ಸರ್ಕಾರ ವಿಫಲವಾದರೆ ಭಾರತೀಯ ಜನತಾ ಪಕ್ಷ ರೈತರ ಪರವಾಗಿ ರಾಜ್ಯದ ಎಲ್ಲಡೆ ಹೋರಾಟ ಶುರು ಮಾಡಲಿದ್ದೇವೆ’ ಎಂದು ಎಚ್ಚರಿಸಿದರು.

ADVERTISEMENT

ಈ ವೇಳೆ ಬಿಜೆಪಿ ಪ್ರಮುಖರಾದ ಎಲ್.ಟಿ.ಪಾಟೀಲ್, ಅಶೋಕ ಚೆಲುವಾದಿ, ಮಂಜುನಾಥ ಪಾಟೀಲ್, ಮಹೇಶ ಹೊಸಕೊಪ್ಪ, ರಮೇಶ ನಾಯ್ಕ ಸೇರಿದಂತೆ ಇನ್ನಿತರರು ಇದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ಚುಚ್ಚಿದ ಆರೋಪಿ ಗಡಿಪಾರು!

April 26, 2026

1ರೂಪಾಯಿಗೆ 80ರೂ: ಆಸೆ ಪಟ್ಟು ಹೋದವರಿಗೆ ನಿರಾಸೆ!

April 26, 2026

ದಾರಿ ಪ್ರಕರಣ: ಎದುರಾಳಿ ಆಸ್ತಿಯಲ್ಲಿದ್ದ ಕಲ್ಪವೃಕ್ಷ ಕಟಾವು!

April 26, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋