• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

May 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

May 10, 2026
  • Home
Monday, May 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭಗವಾಧ್ವಜ: ಕಟ್ಟೆ ನಿರ್ಮಾಣಕ್ಕೆ ತಕರಾರು-ಅರಣ್ಯ ಇಲಾಖೆ ಅಡ್ಡಗಾಲು!

Achyutkumar by Achyutkumar
March 15, 2026
376
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದ ಹಳಕಾರ್ ಬಳಿಯ ಗುಣಗಣಕೊಪ್ಪದ ವಿಲೇಜ್ ಫಾರೆಸ್ಟ್ ಪ್ರದೇಶದಲ್ಲಿ ಹಿಂದಿನಿAದಲೂ ಭಗವಾಧ್ವಜವಿದ್ದು, ಸದ್ಯ ಆ ಕಟ್ಟೆಯ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಇದಕ್ಕೆ ಅದೇ ಭಾಗದ ನಾಗಶ್ರೀ ಪಟಗಾರ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಅರಣ್ಯ ಇಲಾಖೆಯವರು ಭಗವಾಧ್ವಜಕ್ಕೆ ಕಟ್ಟೆ ಕಟ್ಟುವುದಕ್ಕೆ ತಕರಾರು ಮಾಡಿದ್ದಾರೆ.

ADVERTISEMENT

ಹಳಕಾರ ವಿಲೇಜ್ ಪಾರೇಸ್ಟ ಪ್ರದೇಶದಲ್ಲಿ ಕಳೆದ 12 ವರ್ಷಗಳಿಂದ ಭಗವಾಧ್ವಜವಿದೆ. ಸದ್ಯ ಅಲ್ಲಿ ಚೀರೆಕಲ್ಲುಗಳನ್ನು ಕಟ್ಟಲಾಗುತ್ತಿದೆ. ಜೊತೆಗೆ ಆ ಕಟ್ಟೆಯನ್ನು ಇನ್ನಷ್ಟು ದೊಡ್ಡದಾಗಿಸಿ ಅಭಿವೃದ್ಧಿ ಮಾಡಲು ಕೆಲವರು ಶ್ರಮಿಸುತ್ತಿದ್ದಾರೆ. ಆದರೆ, ಅತಿಥಿ ಶಿಕ್ಷಕಿಯಾಗಿರುವ ನಾಗಶ್ರೀ ನೀಲಕಂಠ ಪಟಗಾರ್ ಅವರು ಇದಕ್ಕೆ ವಿರೋಧವ್ಯಕ್ತಪಡಿಸಿದ್ದಾರೆ. ಹಳಗಾರದ ವ್ಯಾಪಾರಿ ವಿಶ್ವನಾಥ ನಾಗೇಶ ಪಟಗಾರ, ವೈರಿಂಗ್ ಕೆಲಸ ಮಾಡುವ ನಾಗರಾಜ ಸುಕ್ರು ಪಟಗಾರ, ಗಣೇಶ ನಗರದ ವಾಟರ್ ಸಪ್ಲಾಯರ್ ಶಾಂತರಾಮ ಬಲಿಯಾ ಹರಿಕಂತ್ರ, ಹರಿಕಂತ್ರಕೇರಿಯ ವ್ಯಾಪಾರಿ ನಾಗಪ್ಪ ಈರಾ ಹರಿಕಂತ್ರ ಅವರು ಸಹ ಈ ವಿಷಯದಲ್ಲಿ ಅನಗತ್ಯವಾಗಿ ಮೂಗು ತೂರಿಸಿದ್ದಾರೆ.

ADVERTISEMENT

ಸದ್ಯ ಆ ಆಕ್ಷೇಪಣಾ ಪತ್ರ ತಹಶೀಲ್ದಾರ್ ಕಚೇರಿ ಹಾಗೂ ಅರಣ್ಯ ಇಲಾಖೆಗೆ ರವಾನೆಯಾಗಿದೆ. ಈ ಹಿನ್ನಲೆ ಮಾರ್ಚ 12ರಂದು ಅರಣ್ಯ ಇಲಾಖೆಯವರು ಭಗವಾ ದ್ವಜ ಕಟ್ಟೆ ನಿರ್ಮಾಣ ಕೆಲಸ ತಡೆದಿದ್ದಾರೆ. ಕುಮಟಾ ಸೂಕ್ಷö್ಮ ಪ್ರದೇಶವಾಗಿದ್ದು, ಭಗವಾ ಧ್ವಜ ವಿಷಯವಾಗಿ ನಾಗರಿಕ ಸೌಹಾರ್ದತೆಗೆ ಧಕ್ಕೆ ಆಗುವ ಸಾಧ್ಯತೆ ಇದೆ. ಈ ಹಿನ್ನಲೆ ಆಕ್ಷೇಪಣೆ ಸಲ್ಲಿಸಿದ ನಾಗಶ್ರೀ ಪಟಗಾರ ಅವರ ಜೊತೆ ವಿಶ್ವನಾಥ ಪಟಗಾರ, ನಾಗರಾಜ ಪಟಗಾರ, ಶಾಂತರಾಮ ಹರಿಕಂತ್ರ, ನಾಗಪ್ಪ ಹರಿಕಂತ್ರ ಅವರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

 

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

May 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋