• Latest
Sudden heart attack Emergency treatment at taluk hospitals!

ದಿಢೀರ್ ಹೃದಯಘಾತ: ತಾಲೂಕು ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ!

6 days ago
Prediction for July 23 2025

2025 ಅಗಷ್ಟ 6ರ ದಿನ ಭವಿಷ್ಯ

35 minutes ago

ಸರಾಯಿ ನಶೆಯಲ್ಲಿ ಇಲಿ ಪಾಷಣ ಕುಡಿದ!

1 hour ago
ADVERTISEMENT

ಭ್ರಷ್ಟಾಚಾರ: ತನಿಖೆಗೆ ಬಂದ ಅಧಿಕಾರಿಯದೇ ಮತ್ತೊಂದು ಹಗರಣ!

1 hour ago

ಯಲ್ಲಾಪುರ: ಗಾಂಧೀ ಕುಟುಂಬಕ್ಕೆ ಇಲ್ಲ ರಕ್ಷಣೆ!

2 hours ago
Kaiga Nuclear Power Plant which has given 20 crores for wildlife protection How many employees are there How much electricity has been generated so far

ವನ್ಯಜೀವಿ ರಕ್ಷಣೆಗೆ 20 ಕೋಟಿ ಕೊಟ್ಟ ಕೈಗಾ ಅಣು ಘಟಕ: ಇಲ್ಲಿರುವ ಉದ್ಯೋಗಿಗಳೆಷ್ಟು? ಈವರೆಗೆ ಉತ್ಪಾದಿಸಿದ ವಿದ್ಯುತ್ ಎಷ್ಟು?

2 hours ago
ADVERTISEMENT
Tuesday, August 5, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ದಿಢೀರ್ ಹೃದಯಘಾತ: ತಾಲೂಕು ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Sudden heart attack Emergency treatment at taluk hospitals!
Advertisement is not enabled. Advertisement is not enabled. Advertisement is not enabled.
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರೆತೆಯಿರುವುದನ್ನು ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯರ ನೇಮಕಾತಿಗೆ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ. ಇದರೊಂದಿಗೆ ದಿಢೀರ್ ಹೃದಯಘಾತ ಹೆಚ್ಚಳದ ಬಗ್ಗೆ ಮಾತನಾಡಿದ ಅವರು `ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಪುನೀತ್ ಹೃದಯ ಜ್ಯೋತಿ ಯೋಜನೆ’ ವಿಸ್ತರಿಸುವುದಾಗಿ ಹೇಳಿದ್ದಾರೆ.

ಬುಧವಾರ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಅವರು ಜಿಲ್ಲಾಡಳಿತದ ಕಚೇರಿಯಲ್ಲಿ ಸಭೆ ನಡೆಸಿದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದು’ ಎಂಬ ಭರವಸೆ ನೀಡಿದರು.

ADVERTISEMENT

`ಇಲ್ಲಿನ ವಿಷಯಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು. ಕ್ರಿಮ್ಸಿನಲ್ಲಿರುವ ಜಿಲ್ಲಾಸ್ಪತ್ರೆಯನ್ನು ಅಲ್ಲಿಂದ ಬೇರ್ಪಡಿಸುವುದಿಲ್ಲ. ಬದಲಾಗಿ ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತದೆ’ ಎಂಬ ಮಾಹಿತಿ ನೀಡಿದರು. `ರಾಜ್ಯದಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದೆ. ಖಾಲಿ ಇರುವ ಸ್ಥಳಗಳಿಗೆ ವೈದ್ಯರ ಸ್ಥಳ ನಿಯುಕ್ತಿ ನಡೆಯಲಿದೆ’ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT

`ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಡೆಗಟ್ಟಲು ಈಗಾಗಲೇ ಕೆಲವು ತಾಲೂಕು ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುತ್ತದೆ. ಹೃದಯ, ಎದೆ ನೋವಿನ ಕುರಿತಂತೆ ತಾಲೂಕು ಆಸ್ಪತ್ರೆಗಳಲ್ಲಿ ಇಸಿಜಿ ನಡೆಸಿ, ಚಿಕಿತ್ಸೆ ನೀಡಲಾಗುತ್ತದೆ. ಅಪಘಾತ ಸಂದರ್ಭದಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವ ಹರೀಶ್ ಸಾಂತ್ವನ ಯೋಜನೆ ಜಾರಿಯಲ್ಲಿದೆ’ ಎಂದು ವಿವರಿಸಿದರು.

ಉತ್ತರ ಕನ್ನಡ ಜಿಲ್ಲಾ ನಾಗರೀಕ ಸಂಘ-ಸAಸ್ಥೆಗಳ ಒಕ್ಕೂಟ ಪ್ರತಿನಿಧಿಗಳು ಜಿಲ್ಲೆಯಲ್ಲಿನ ವೈದ್ಯಕೀಯ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ, ವೈದ್ಯಕೀಯ ಯಂತ್ರೋಪಕರಣಗಳ ಕೊರತೆಗಳ ಬಗ್ಗೆ ಸಚಿವರಿಗೆ ವಿವರಿಸಿದರು. ಈ ಸಭೆಯಲ್ಲಿ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್ ಹಾಗೂ ಕ್ರಿಮ್ಸ್ ಡೀನ್ ಡಾ ಪೂರ್ಣಿಮಾ ಮತ್ತಿತರರು ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Discussion about this post

Previous Post

ಸಾಮಾಜಿಕ ಪ್ರಜ್ಞೆ ಮೆರೆದ ರೋಟರಿ: ತಾಯಿ ಹೆಸರಿನಲ್ಲಿ ತೆಂಗಿನ ಗಿಡ ನೆಟ್ಟು ಪರಿಸರ ಕಾಳಜಿ

Next Post

ಅಸ್ತಿತ್ವದಲ್ಲಿರದ ಹೆದ್ದಾರಿ ಸಹಾಯವಾಣಿ: ಬೀಡಾಡಿ ದನಗಳಿಂದ ಅಪಘಾತ ಪ್ರಮಾಣ ಹೆಚ್ಚಳ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋