• Latest
Non-existent highway helpline: Accident rate increases due to stray cattle

ಅಸ್ತಿತ್ವದಲ್ಲಿರದ ಹೆದ್ದಾರಿ ಸಹಾಯವಾಣಿ: ಬೀಡಾಡಿ ದನಗಳಿಂದ ಅಪಘಾತ ಪ್ರಮಾಣ ಹೆಚ್ಚಳ

4 days ago
ಮಹಾದೇವ ವಿನಾಯಕ ದೇಗುಲಕ್ಕೆ ನೂತನ ಸಮಿತಿ: ದೇವ ಭಕ್ತರಿಗೆ ಸಿಕ್ಕಿದ ಆಡಳಿತಾತ್ಮಕ ಅಧಿಕಾರ

ಮಹಾದೇವ ವಿನಾಯಕ ದೇಗುಲಕ್ಕೆ ನೂತನ ಸಮಿತಿ: ದೇವ ಭಕ್ತರಿಗೆ ಸಿಕ್ಕಿದ ಆಡಳಿತಾತ್ಮಕ ಅಧಿಕಾರ

40 minutes ago
ದಾಂಡೇಲಿಯಲ್ಲಿ ಮಿತಿ ಮೀರಿದ ನಾಯಿ ಕಾಟ:‌ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ!

ದಾಂಡೇಲಿಯಲ್ಲಿ ಮಿತಿ ಮೀರಿದ ನಾಯಿ ಕಾಟ:‌ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ!

1 hour ago
ADVERTISEMENT
Retired officer's walking service Walks 800 km to visit Tirupati!

ನಿವೃತ್ತ ಅಧಿಕಾರಿಯ ಕಾಲ್ನಡಿಗೆ ಸೇವೆ: ತಿರುಪತಿ ದರ್ಶನಕ್ಕೆ 800ಕಿಮೀ ನಡಿಗೆ!

20 hours ago
Bhatkal Two more fishermen found dead!

ಭಟ್ಕಳ: ಶವವಾಗಿ ಬಂದರು ಮತ್ತಿಬ್ಬರು ಮೀನುಗಾರರು!

20 hours ago
Khan who doesn't want the money of those he meets!

ಕಂಡವರ ಕಾಸಿಗೆ ಆಸೆಪಡದ ಖಾನ್!

21 hours ago
ADVERTISEMENT
Sunday, August 3, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಅಸ್ತಿತ್ವದಲ್ಲಿರದ ಹೆದ್ದಾರಿ ಸಹಾಯವಾಣಿ: ಬೀಡಾಡಿ ದನಗಳಿಂದ ಅಪಘಾತ ಪ್ರಮಾಣ ಹೆಚ್ಚಳ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Non-existent highway helpline: Accident rate increases due to stray cattle
Advertisement is not enabled. Advertisement is not enabled. Advertisement is not enabled.
ADVERTISEMENT

ಕರಾವಳಿಯಲ್ಲಿ ಹಾದು ಹೋದ ರಾಷ್ಟಿಯ ಹೆದ್ದಾರಿಯಲ್ಲಿ ಬೀಡಾಡಿ ದನಗಳ ಸಂಖ್ಯೆ ಹೆಚ್ಚಾಗಿದೆ. ಜಾನುವಾರುಗಳು ಅಪಘಾತದಲ್ಲಿ ಸಾವನಪ್ಪುವ ಪ್ರಮಾಣವೂ ಹೆಚ್ಚಾಗಿದೆ. ಬುಧವಾರ ಸಹ ಮಿರ್ಜಾನ್ ಬಳಿ ದನವೊಂದು ಹೆದ್ದಾರಿ ಮದ್ಯೆ ಸಾವನಪ್ಪಿದ್ದು, ಇನ್ನಷ್ಟು ಅಪಘಾತಗಳಿಗೆ ಕಾರಣವಾಗುತ್ತಿದ್ದ ಕಳೆಬರಹವನ್ನು ಜನ ಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ರಸ್ತೆ ಬದಿಗೆ ಸರಿಸಿದರು.

ADVERTISEMENT

ಅದಾದ ನಂತರ ಹೆದ್ದಾರಿ ನಿರ್ವಹಣೆ ನೋಡಿಕೊಳ್ಳುವ ಐ ಆರ್ ಬಿ ಕಂಪನಿಯ ತುರ್ತು ಸಹಾಯವಾಣಿಗೆ ಆಗ್ನೇಲ್ ರೊಡ್ರಿಗ್ರಿಸ್ ಅವರು ಫೋನ್ ಮಾಡಿದರು. 1033ಗೆ ಫೋನ್ ಮಾಡಿದಾಗ ಆ ಸಂಖ್ಯೆ ಅಸ್ತಿತ್ವದಲ್ಲಿರಲಿಲ್ಲ. ಹೀಗಾಗಿ ಮಿರ್ಜಾನ್ ಪಿಡಿಓ ಅಮೃತ್ ಭಟ್ಟ ಅವರನ್ನು ಭೇಟಿಯಾದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರವರು ಐ ಆರ್ ಬಿ ಕಂಪನಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರಿಗೆ ಫೋನ್ ಮಾಡಿದರು.

Advertisement. Scroll to continue reading.
ADVERTISEMENT

`ರಸ್ತೆಯಲ್ಲಿ ಸಾವನಪ್ಪಿದ ದನದಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಅದನ್ನು ಕೂಡಲೇ ದಫನ್ ಮಾಡಿ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ್ ನಾಯ್ಕ ಸೂಚಿಸಿದರು. `ಜಾನುವಾರುಗಳನ್ನು ರಸ್ತೆಗೆ ಬಿಡುವ ಮಾಲಕರ ಮೇಲೆಯೂ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಗೋಹತ್ಯೆ ವಿಷಯವಾಗಿ ಹೋರಾಟ ನಡೆಸುವವರು ಬೀಡಾಡಿ ಜಾನುವಾರುಗಳ ಬಗ್ಗೆಯೂ ಕಾಳಜಿವಹಿಸಬೇಕು’ ಎಂದು ಅಲ್ಲಿನ ವಿಷ್ಣು ಭಂಡಾರಿ ಅವರು ಅನಿಸಿಕೆವ್ಯಕ್ತಪಡಿಸಿದರು.

Advertisement. Scroll to continue reading.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ದಿಢೀರ್ ಹೃದಯಘಾತ: ತಾಲೂಕು ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ!

Next Post

ವಿದ್ಯುತ್ ಆಘಾತ: ನೀರು ಬಿಡಲು ಹೋದ ಯುವಕ ಮೃತ್ಯು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋