• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026

ಹುಡುಗಿ ಫೋಟೋ ತೆಗೆದ ಕಾರಣ ಹೊಡೆದಾಟ!

March 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026

ಹುಡುಗಿ ಫೋಟೋ ತೆಗೆದ ಕಾರಣ ಹೊಡೆದಾಟ!

March 18, 2026
ADVERTISEMENT
  • Home
  • Janamata
Wednesday, March 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿಕ್ಷಕ ದಂಪತಿಗೆ ಸನ್ಮಾನ – ಸಮಾರಂಭ

Achyutkumar by Achyutkumar
March 18, 2026
Ceremony honoring teacher couple
207
VIEWS
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕುಗ್ರಾಮಗಳಲ್ಲಿ 40 ವರ್ಷ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಕೃಷ್ಣಾನಂದ ಭಟ್ಟ ಹಾಗೂ `ಜನಪ್ರಿಯ ಶಿಕ್ಷಕಿ’ ಪ್ರಶಸ್ತಿ ಪುರಸ್ಕೃತರಾದ ಅವರ ಜಯಶ್ರೀ ಔಟ್ಟ ಅವರಿಗೆ ಅವರ ಶಿಷ್ಯವರ್ಗ, ಅಭಿಮಾನಿಗಳು, ಸಹೋದ್ಯೋಗಿಗಳು ಹಾಗೂ ಬಂಧುವರ್ಗದವರು ಸೇರಿ ಅಭಿನಂದನಾ ಸಮಾರಂಭ ಆಯೋಜಿಸಿದ್ದಾರೆ. ಮಾರ್ಚ 22ರಂದು ಈ ಸಮಾರಂಭ ನಡೆಯಲಿದೆ.

ADVERTISEMENT

ಈ ಶಿಕ್ಷಕ ದಂಪತಿ ಎಂಭತ್ತೆರಡರ ಹರೆಯಕ್ಕೆ ಅಡಿಯಿಡುವ ಹಾಗೂ ವೈವಾಹಿಕ ಜೀವನದ ಸುವರ್ಣಮಹೋತ್ಸವ ಸಂದರ್ಭದಲ್ಲಿ ಕುಮಟಾ ತಾಲೂಕು ಬೆತ್ತಗೇರಿ ಸಮೀಪ ಹೊಳೆಗದ್ದೆಯ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಭವನದಲ್ಲಿ ಸಮಾರಂಭ ನಡೆಯಲಿದ್ದು, ಬೆಳಗ್ಗೆ ಆರಂಭಗೊAಡು ರಾತ್ರಿಯ ಭೋಜನದೊಂದಿಗೆ ಮುಕ್ತಾಯಗೊಳ್ಳುವ ಕಾರ್ಯಕ್ರಮದಲ್ಲಿ ಅಭಿನಂದನ ಗ್ರಂಥ ಬಿಡುಗಡೆ, ಗುರುದಂಪತಿಗೆ, ಸಾಧಕರಿಗೆ ಸನ್ಮಾನ, ವಿಚಾರಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ.

ADVERTISEMENT

ಸಾಂಸಾರಿಕ ಕಾರಣಗಳಿಂದ ವಿದ್ಯಾಭ್ಯಾಸ ಮೊಟಕುಗೊಳಿಸಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಕೃಷ್ಣಾನಂದ ಭಟ್ಟರು ಆದರ್ಶ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಗುರುವಾಗಿ ವಿದ್ಯಾದಾನ ಮಾಡಿದ್ದು, ಅವರ ವಿದ್ಯಾರ್ಥಿಗಳು ದೇಶದ ಉದ್ದಗಲದಲ್ಲಲ್ಲದೆ, ವಿದೇಶಗಳಲ್ಲೂ ನೆಲೆಸಿ ಆದರ್ಶ ಜೀವನ ನಡೆಸುತ್ತಿದ್ದಾರೆ. ಜಯಶ್ರೀ ಅವರು ಶಿಕ್ಷಕಿಯಾಗಿ ಬೋಧನಾ ತತ್ಪರತೆಯಿಂದಾಗಿ ಶಿಕ್ಷಣ ಇಲಾಖೆಯ ಜನಪ್ರಿಯ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ADVERTISEMENT

ನಿವೃತ್ತಿ ಬಳಿಕ ಭಟ್ಟರು ಶ್ರೀರಾಮಚಂದ್ರಪುರ ಮಠದಲ್ಲಿ ಪ್ರಧಾನ ಗುರಿಕಾರರಾಗಿ, ಸಾಮಾಜಿಕ, ಧಾರ್ಮಿಕ ಹಾಗೂ ಸಾಹಿತ್ಯಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಗೋಮಾತೆಯ ಸಾರ್ಥಕ ಜೀವನವನ್ನು ಬಣ್ಣಿಸುವ ಕವಿತೆಗಳನ್ನು ರಚಿಸಿ, ಅವುಗಳನ್ನೊಳಗೊಂಡ ಧ್ವನಿಸುರುಳಿ ‘ಶ್ರೀಗೋಭಕ್ತಿ ಸುಧೆ’ಯನ್ನು ಸನಾತನ ಲೋಕಕ್ಕೆ ಅರ್ಪಿಸಿದ್ದಾರೆ. ಜಯಶ್ರೀ ಅವರು ಶ್ರೀಮಠದಲ್ಲಿ ‘ಮಾತೃಪ್ರಧಾನೆ’ಯಾಗಿ ಸೇವಾನಿರತರಾಗಿದ್ದು, ದಂಪತಿಯು ಶ್ರೀಗಳಿಂದ ‘ಶ್ರೀಗುರು ಸೇವಾತಿಲಕ’ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋