• Latest
There are dry trees on the side of the road move slowly!

ಮುಂದೆ ಮುರಿದು ಬೀಳುವ ಮರಗಳಿವೆ: ನಿಧಾನವಾಗಿ ಚಲಿಸಿ!

2 days ago
Evil bear breaks into human home The forest is not enough for this wildlife to do that!

ಮಾನವನ ಮನೆಗೆ ನುಗ್ಗಿದ ದುಷ್ಟ ಕರಡಿ: ಈ ವನ್ಯಜೀವಿಗೆ ಆ ಕೆಲಸ ಮಾಡಲು ಕಾಡು ಸಾಕಾಗಿಲ್ಲ!

5 minutes ago
ಮಹಾದೇವ ವಿನಾಯಕ ದೇಗುಲಕ್ಕೆ ನೂತನ ಸಮಿತಿ: ದೇವ ಭಕ್ತರಿಗೆ ಸಿಕ್ಕಿದ ಆಡಳಿತಾತ್ಮಕ ಅಧಿಕಾರ

ಮಹಾದೇವ ವಿನಾಯಕ ದೇಗುಲಕ್ಕೆ ನೂತನ ಸಮಿತಿ: ದೇವ ಭಕ್ತರಿಗೆ ಸಿಕ್ಕಿದ ಆಡಳಿತಾತ್ಮಕ ಅಧಿಕಾರ

2 hours ago
ADVERTISEMENT
ದಾಂಡೇಲಿಯಲ್ಲಿ ಮಿತಿ ಮೀರಿದ ನಾಯಿ ಕಾಟ:‌ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ!

ದಾಂಡೇಲಿಯಲ್ಲಿ ಮಿತಿ ಮೀರಿದ ನಾಯಿ ಕಾಟ:‌ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ!

3 hours ago
Retired officer's walking service Walks 800 km to visit Tirupati!

ನಿವೃತ್ತ ಅಧಿಕಾರಿಯ ಕಾಲ್ನಡಿಗೆ ಸೇವೆ: ತಿರುಪತಿ ದರ್ಶನಕ್ಕೆ 800ಕಿಮೀ ನಡಿಗೆ!

22 hours ago
Bhatkal Two more fishermen found dead!

ಭಟ್ಕಳ: ಶವವಾಗಿ ಬಂದರು ಮತ್ತಿಬ್ಬರು ಮೀನುಗಾರರು!

22 hours ago
ADVERTISEMENT
Sunday, August 3, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT
ADVERTISEMENT

ಮುಂದೆ ಮುರಿದು ಬೀಳುವ ಮರಗಳಿವೆ: ನಿಧಾನವಾಗಿ ಚಲಿಸಿ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
There are dry trees on the side of the road move slowly!
Advertisement is not enabled. Advertisement is not enabled. Advertisement is not enabled.
ADVERTISEMENT

ಮಾದನಗೇರಿಯಿಂದ ಸುಂಕಸಾಳಕ್ಕೆ ಹೋಗುವ ರಸ್ತೆ ಬದಿ ಸಾಕಷ್ಟು ಪ್ರಮಾಣದಲ್ಲಿ ಒಣ ಮರಗಳು ಬಿದ್ದಿವೆ. ಈ ಭಾಗದ ಪ್ರಯಾಣಿಕರಿಗೆ ಅವು ಅಪಾಯಕಾರಿಯಾಗಿದ್ದರೂ, ಅರಣ್ಯ ಇಲಾಖೆ ಒಣಗಿದ ಮರ ತೆರವು ಮಾಡಲು ಆಸಕ್ತಿವಹಿಸಿಲ್ಲ.

ಮಾದನಗೇರಿಯಿಂದ ಮೇಲ್ಬಾಗದ ರಸ್ತೆ ಯಾಣಕ್ಕೆ ಸಂಪರ್ಕ ಕಲ್ಪಿಸುತ್ತದೆ. ಇಲ್ಲಿಂದ ಶಿರಸಿ-ಯಲ್ಲಾಪುರದ ಕಡೆಯೂ ಸಾಕಷ್ಟು ಜನ ಓಡಾಡುತ್ತಾರೆ. ಈ ರಸ್ತೆಯ ಮಾಗೋಡು ಎಂಬ ಊರಿನಲ್ಲಿ ರಸ್ತೆ ಪಕ್ಕ 3-4 ಒಣಗಿದ ಮರ ಬಿದ್ದಿದೆ. ರಾತ್ರಿ ವೇಳೆ ಪ್ರಯಾಣಿಸುವವರು ಕೊಂಚ ಆಯತಪ್ಪಿದರೂ ಮರಕ್ಕೆ ಡಿಕ್ಕಿ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಆದರೆ, ಈ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆ ಮರ ತೆರವು ಕಾರ್ಯಾಚರಣೆಗೆ ಆಸಕ್ತಿವಹಿಸಿಲ್ಲ.

Advertisement. Scroll to continue reading.
ADVERTISEMENT

ಕುಮಟಾದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಅಲ್ಲಿ ಬಿದ್ದ ಮರಗಳ ಬಗ್ಗೆ ಅಂಕೋಲಾ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ, ಅರಣ್ಯಾಧಿಕಾರಿಗಳು ಉಡಾಫೆಯಿಂದ ವರ್ತಿಸಿದ ಬಗ್ಗೆ ಅವರು ಆರೋಪಿಸಿದ್ದಾರೆ. ಅರಣ್ಯಾಧಿಕಾರಿ ದೀಪಕ ನಾಯ್ಕ ಅವರು ಉಡಾಫೆಯಿಂದ ಮಾತನಾಡಿದ ದಾಖಲೆಗಳ ಜೊತೆ ಅರಣ್ಯ ಸಚಿವರಿಗೆ ದೂರು ನೀಡುವುದಾಗಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹೇಳಿದ್ದಾರೆ.

Advertisement. Scroll to continue reading.
ADVERTISEMENT

`ಅಪಾಯಕಾರಿ ಮರ ತೆರವು ಮಾಡಿ ಎಂದು ಹೇಳಿದಾಗ ಈಗಾಗಲೇ ತೆರವು ಮಾಡಿದ್ದೇವೆ ಎಂದು ಅರಣ್ಯಾಧಿಕಾರಿಗಳು ಹೇಳಿದರು. ತೆರವು ಆಗದ ಬಗ್ಗೆ ಪ್ರಶ್ನಿಸಿದಾಗ ಸರಿಯಾದ ಮಾಹಿತಿ ನೀಡಲು ನಿರಾಕರಿಸಿದರು. ನಂತರ ಫೋನ್’ಗೆ ಸಹ ಸಿಗಲಿಲ್ಲ’ ಎಂದು ಅವರು ದೂರಿದ್ದಾರೆ. ಸ್ಥಳೀಯರಾದ ನಾಗೇಶ್ ನಾಯಕ ಹಾಗೂ ಸಂದೀಪ್ ನಾಯ್ಕ್ ಸಹ ಮರ ತೆರವು ಆಗದ ಸಮಸ್ಯೆ ಬಗ್ಗೆ ವಿವರಿಸಿದ್ದು, ಕ್ರಮಕ್ಕೆ ಆಗ್ರಹಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಯಾಂತ್ರಿಕ ಮೀನುಗಾರಿಕೆಗೆ ಮೊದಲ ದಿನವೇ ವಿಘ್ನ: ಬೈತಖೋಲದ ಬೋಟಿನಲ್ಲಿ ಬೆಂಕಿ ಬರುಗಾಳಿ!

Next Post

2025 ಅಗಸ್ಟ್ 2ರ ದಿನ ಭವಿಷ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋