• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

March 19, 2026
ನದಿ ಉಳಿಸಲು ಆಗಮಿಸಿದ ಭಗೀರಥ!

ನದಿ ಉಳಿಸಲು ಆಗಮಿಸಿದ ಭಗೀರಥ!

March 19, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

March 19, 2026
ನದಿ ಉಳಿಸಲು ಆಗಮಿಸಿದ ಭಗೀರಥ!

ನದಿ ಉಳಿಸಲು ಆಗಮಿಸಿದ ಭಗೀರಥ!

March 19, 2026
ADVERTISEMENT
  • Home
  • Janamata
Thursday, March 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

Achyutkumar by Achyutkumar
March 19, 2026
191
VIEWS
Share on FacebookShare on WhatsappShare on Twitter
ADVERTISEMENT

ಮರದಲ್ಲಿದ್ದ ಹಲಸಿನ ಕಾಯಿ ಕೊಯ್ಯಲು ಹೋಗಿದ್ದ ಪ್ರದೀಪ ನಾಯ್ಕ ಅವರು ಮರದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನಪ್ಪಿದ್ದಾರೆ. ವಿದ್ಯುತ್ ಆಘಾತದಿಂದ ಸುಟ್ಟು ಗಾಯಗೊಂಡಿದ್ದ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಬದುಕಿಸಿಕೊಳ್ಳಲು ಆಗಲಿಲ್ಲ.

ADVERTISEMENT

ಸಿದ್ದಾಪುರದ ಬಾಲಿಕೊಪ್ಪದಲ್ಲಿ ಪ್ರದೀಪ ಲಕ್ಷö್ಮಣ ನಾಯ್ಕ ಅವರು ವಾಸವಾಗಿದ್ದರು. 31 ವರ್ಷದ ಅವರು ವೆಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮಾರ್ಚ 19ರಂದು ಅವರು ತಮ್ಮ ಹೊಲದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಬರುವಾಗ ಹೊಲದ ಅಂಚಿನಲ್ಲಿದ್ದ ಹಲಸಿನ ಮರ ನೋಡಿದರು. ಆ ಮರದಲ್ಲಿ ಬೆಳೆದಿದ್ದ ಹಲಸಿನ ಫಲ ಕೊಯ್ಯುವುದಕ್ಕಾಗಿ ಅವರು ಮರ ಏರಿದರು.

ADVERTISEMENT

ಆದರೆ, ಆ ಹಲಸಿನ ಮರದ ಅಂಚಿಗೆ ವಿದ್ಯುತ್ ತಂತಿ ಹಾದು ಹೋಗಿದ್ದು, ಅದನ್ನು ಅವರು ಗಂಭೀರವಾಗಿ ಪರಿಗಣಿಸಲಿಲ್ಲ. ಹಲಸಿನ ಕಾಯಿ ಕೊಯ್ಯುವಾಗ ಪಕ್ಕದಲ್ಲಿದ್ದ ವಿದ್ಯುತ್ ತಂತಿಗೆ ಅವರ ದೇಹ ಸ್ಪರ್ಶಿಸಿತು. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಮರದಿಂದ ನೆಲಕ್ಕೆ ಬಿದ್ದರು. ವಿದ್ಯುತ್ ಆಘಾತ ಹಾಗೂ ನೆಲಕ್ಕೆ ಬಿದ್ದ ಪರಿಣಾಮ ಅವರ ಹಣೆ ಹಾಗೂ ಕೈಗೆ ಗಾಯವಾದವು.

ADVERTISEMENT

ಸುಟ್ಟ ಗಾಯದಿಂದ ನರಳುತ್ತಿದ್ದ ಪ್ರದೀಪ ನಾಯ್ಕ ಅವರನ್ನು ಕುಟುಂಬದವರು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಸಾಕಷ್ಟು ಶ್ರಮಿಸಿದರೂ ಅಲ್ಲಿ ಅವರನ್ನು ಬದುಕಿಸಿಕೊಳ್ಳಲು ಆಗಲಿಲ್ಲ. ಮಗನ ಸಾವಿನ ಬಗ್ಗೆ ಕರಿಯಮ್ಮ ನಾಯ್ಕ ಅವರು ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದರು.

`ಅಪಾಯಕಾರಿ ಸ್ಥಳಗಳಿಂದ ದೂರವಿರಿ’

 

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋