• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

March 22, 2026
Loan of 10 lakhs.. compensation of 17 lakhs.. fine of 20 thousand rupees!

21 ವರ್ಷದ ಹೋರಾಟ: ಸಹೋದದರಿಗೆ ಸವಾಲು ಹಾಕಿ ಭೂಮಿಪಡೆದ ಅಕ್ಕ-ತಂಗಿಯರು!

March 22, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

March 22, 2026
Loan of 10 lakhs.. compensation of 17 lakhs.. fine of 20 thousand rupees!

21 ವರ್ಷದ ಹೋರಾಟ: ಸಹೋದದರಿಗೆ ಸವಾಲು ಹಾಕಿ ಭೂಮಿಪಡೆದ ಅಕ್ಕ-ತಂಗಿಯರು!

March 22, 2026
ADVERTISEMENT
  • Home
  • Janamata
Sunday, March 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

Achyutkumar by Achyutkumar
March 22, 2026
accident
105
VIEWS
Share on FacebookShare on WhatsappShare on Twitter
ADVERTISEMENT

ವೇಗವಾಗಿ ಬೈಕ್ ಓಡಿಸಿದ ಪರಿಣಾಮ ರಾಮಚಂದ್ರ ದೇವಾಡಿಗ ಅವರ ಬೈಕು ಅಪಘಾತಕ್ಕೀಡಾಗಿದ್ದು, ಬೈಕಿನಿಂದ ಬಿದ್ದು ಅವರು ಸಾವನಪ್ಪಿದ್ದಾರೆ.

ADVERTISEMENT

ಭಟ್ಕಳದ ಬೈಲೂರಿನ ಸಣ್ಣಬಳಸೆ ಬಳಿ ರಾಮಚಂದ್ರ ಮಂಜುನಾಥ ದೇವಾಡಿಗ (40) ಅವರು ವಾಸವಾಗಿದ್ದರು. ಸೆಂಟ್ರಿAಗ್ ಕೆಲಸ ಮಾಡಿ ಅವರು ಬದುಕು ನಡೆಸುತ್ತಿದ್ದರು. ರಾಮಚಂದ್ರ ದೇವಾಡಿಗ ಅವರು ಯಾವಾಗಲೂ ವೇಗವಾಗಿ ಬೈಕ್ ಓಡಿಸುತ್ತಿದ್ದು, ಅದೇ ವೇಗ ಅವರ ಜೀವನ ಯಾತ್ರೆ ಮುಗಿಸಿದೆ. ಮಾರ್ಚ 21ರ ರಾತ್ರಿ ನಡೆದ ಅಪಘಾತದಲ್ಲಿ ಅವರು ಸಾವನಪ್ಪಿದ್ದಾರೆ.

ಆ ದಿನ ರಾತ್ರಿ ರಾಮಚಂದ್ರ ದೇವಾಡಿಗ ಅವರು ಮುರುಡೇಶ್ವರದಿಂದ ಬೈಲೂರು ಕಡೆಗೆ ಬೈಕ್ ಓಡಿಸುತ್ತಿದ್ದರು. ಅವರ ಬೈಕು ಗುದಿಗದ್ದೆ ಕ್ರಾಸಿನ ಬಳಿ ನಿಯಂತ್ರಣ ತಪ್ಪಿತು. ಪರಿಣಾಮ ಬೈಕು ಡಿವೈಡರಿಗೆ ಗುದ್ದಿತು. ತಲೆಗೆ ಹಾಗೂ ಮುಖಕ್ಕೆ ಗಂಭೀರ ಗಾಯವಾದ ರಾಮಚಂದ್ರ ದೇವಾಡಿಗ ಅವರು ಅಲ್ಲಿಯೇ ಸಾವನಪ್ಪಿದರು. ತಮ್ಮನ ಸಾವಿನ ಬಗ್ಗೆ ಪರಮಯ್ಯ ದೇವಾಡಿಗ ಅವರು ಮಾಹಿತಿ ನೀಡಿದ್ದು, ಮುರುಡೇಶ್ವರ ಪೊಲೀಸರು ಕಾನೂನು ಕ್ರಮ ಜರುಗಿಸಿದರು.

ADVERTISEMENT

`ಅತಿ ವೇಗವದ ವಾಹನ ಚಾಲನೆ ಅಪಾಯಕಾರಿ’

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋