• Latest
There is no funding for development.. No one listens to the arrogant problem!

ಅಭಿವೃದ್ಧಿಗೆ ಅನುದಾನವಿಲ್ಲ.. ಸೊಕ್ಕಿನಮಕ್ಕಿ ಸಮಸ್ಯೆ ಕೇಳುವವರಿಲ್ಲ!

23 hours ago

ನಿವೇಶನ ಖರೀದಿಯಲ್ಲಿ ಅಕ್ರಮದ ವಾಸನೆ: ಸಾಹಿತ್ಯ ಅಧ್ಯಕ್ಷರ ಸ್ಪಷ್ಟನೆ!

1 hour ago
Ashiya's wish is to protect the environment.

ಪರಿಸರ ಸಂರಕ್ಷಣೆಯೇ ಆಶೀಯಾ ಆಶಯ

3 hours ago
ADVERTISEMENT
Injustice to the Namdhari community: Even if people die here there is no suitable place to cremate them!

ನಾಮಧಾರಿ ಸಮುದಾಯಕ್ಕೆ ಅನ್ಯಾಯ: ಇಲ್ಲಿ ಜನ ಸತ್ತರೂ ಸುಡಲು ಸೂಕ್ತ ಸ್ಮಶಾನವಿಲ್ಲ!

3 hours ago
Sirsi Liar MLA VS Fake Fighter!

ಶಿರಸಿ: ಸುಳ್ಳುಗಾರ ಶಾಸಕ V/S ನಕಲಿ ಹೋರಾಟಗಾರ!

6 hours ago
Prediction for July 23 2025

2025 ಅಗಷ್ಟ 6ರ ದಿನ ಭವಿಷ್ಯ

21 hours ago
ADVERTISEMENT
Wednesday, August 6, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಭಿವೃದ್ಧಿಗೆ ಅನುದಾನವಿಲ್ಲ.. ಸೊಕ್ಕಿನಮಕ್ಕಿ ಸಮಸ್ಯೆ ಕೇಳುವವರಿಲ್ಲ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
There is no funding for development.. No one listens to the arrogant problem!
ADVERTISEMENT

`ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊರತೆ ಇಲ್ಲ’ ಎಂದು ಸರ್ಕಾರ ಹೇಳುತ್ತದೆ. ಆದರೆ, ಕುಮಟಾದ ಹೆರವಟ್ಟಾ ಸಮೀಪದ ಸೋಕನಮಕ್ಕಿ ಗ್ರಾಮದ ಅಭಿವೃದ್ಧಿಗೆ ಮಾತ್ರ ಸರ್ಕಾರದ ಸಹಾಯ ಸಿಗುತ್ತಿಲ್ಲ.

ADVERTISEMENT

ಪ್ರತಿ ವರ್ಷ ಮಳೆಗಾಲದಲ್ಲಿ ಈ ಊರಿಗೆ ನೀರು ನುಗ್ಗುತ್ತದೆ. ಪರಿಣಾಮ ರಸ್ತೆಯ ಮೇಲೆ 4 ಅಡಿಗಳಷ್ಟು ನೀರು ನಿಲ್ಲುತ್ತದೆ. ಇದರಿಂದ ವಾಹನ ಸಂಚಾರದ ಜೊತೆ ಮನುಷ್ಯ ನಡೆದಾಡುವುದು ಸಹ ಕಷ್ಟವಾಗುತ್ತದೆ. ಈ ಸಮಸ್ಯೆ ಬಗೆಹರಿಸಿ ಎಂದು ಊರಿನ ಜನ ಸ್ಥಳೀಯ ಆಡಳಿತದಿಂದ ಹಿಡಿದು ಶಾಸಕ-ಸಚಿವರವರೆಗೆ ಮನವಿ ಮಾಡಿದ್ದಾರೆ. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಿಲ್ಲ.

ADVERTISEMENT

ಹಿಂದುಳಿದ ವರ್ಗದ ಹಾಲಕ್ಕಿ ಸಮುದಾಯದ ಜನ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿದ್ದಾರೆ. ಅವರು ತಮಗೆ ಮತ ಕೊಡುವುದಿಲ್ಲ ಎಂಬ ಕಾರಣಕ್ಕೆ ಅಧಿಕಾರದಲ್ಲಿದ್ದವರು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪವ್ಯಕ್ತವಾಗಿದೆ. ಮಳೆಗಾಲದ ಸಮಸ್ಯೆ ಬಗೆಹರಿಸಲು ಇಚ್ಚಾಶಕ್ತಿ ಕೊರತೆ ಎದ್ದು ತೋರುತ್ತಿದ್ದು, ಪ್ರತಿ ವರ್ಷದ ಮಳೆಗಾಲದಲ್ಲಿಯೂ ಇಲ್ಲಿನ ಜನ ನರಕ ಅನುಭವಿಸುತ್ತಿದ್ದಾರೆ.

ADVERTISEMENT

ಮಳೆ ನೀರು ರಸ್ತೆ ಮೇಲೆ ನಿಂತಾಗಲೆಲ್ಲ ಜನ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಾರೆ. ಪ್ರತಿ ವರ್ಷದಂತೆ ಈ ವರ್ಷವೂ ತಮ್ಮ ಸಮಸ್ಯೆ ಬಗ್ಗೆ ಜನರಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಅನುದಾನ ಕೊರತೆ ಎಂಬ ಹಾರಿಕೆ ಉತ್ತರ ಮಾತ್ರ ಜನರಿಗೆ ಸಿಗುತ್ತಿದೆ. `ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಜನಪ್ರತಿನಿಧಿಗಳು ಸಹ ಜನರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ’ ಎಂಬುದು ಅಲ್ಲಿನವರ ನೋವು.

Advertisement. Scroll to continue reading.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಹೊನ್ನಾವರ: ಕಬ್ಬಿಣ ಕದವರು ಸಿಕ್ಕಿ ಬಿದ್ದರು!

Next Post

ವನ್ಯಜೀವಿ ರಕ್ಷಣೆಗೆ 20 ಕೋಟಿ ಕೊಟ್ಟ ಕೈಗಾ ಅಣು ಘಟಕ: ಇಲ್ಲಿರುವ ಉದ್ಯೋಗಿಗಳೆಷ್ಟು? ಈವರೆಗೆ ಉತ್ಪಾದಿಸಿದ ವಿದ್ಯುತ್ ಎಷ್ಟು?

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋

ADVERTISEMENT