• Latest
Ashiya's wish is to protect the environment.

ಪರಿಸರ ಸಂರಕ್ಷಣೆಯೇ ಆಶೀಯಾ ಆಶಯ

21 hours ago
Prediction for July 23 2025

2025ರ ಅಗಷ್ಟ 7ರ ದಿನ ಭವಿಷ್ಯ

15 hours ago

ದುಡಿಯಲು ಹೋದ ವೃದ್ಧೆಯನ್ನು ಆಹುತಿಪಡೆದ ಗಜನಿ ಭೂಮಿ!

16 hours ago
ADVERTISEMENT

ಸಾರ್ವಜನಿಕ ಕೆಲಸಕ್ಕೆ ಸೂಚನೆ ನೀಡಿದ ಕಾನೂನು ಸೇವಾ ಪ್ರಾಧಿಕಾರ

16 hours ago

ಪೊಲೀಸಪ್ಪನ ಕಾರಿಗೆ ಗುದ್ದಿದ ಕಂಟೇನರ್!

16 hours ago

ಬಡತನ: ಅಡುಗೆ ಮಾಡಲು ಸಾಮಗ್ರಿ ಸಿಗದೇ ಬೆಂಕಿಯಲ್ಲಿ ಬೆಂದ ಮಹಿಳೆ!

17 hours ago
ADVERTISEMENT
Thursday, August 7, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಪರಿಸರ ಸಂರಕ್ಷಣೆಯೇ ಆಶೀಯಾ ಆಶಯ

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Ashiya's wish is to protect the environment.
Advertisement is not enabled. Advertisement is not enabled. Advertisement is not enabled.
ADVERTISEMENT

ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ಆಶೀಯಾ ಸಮಾಜ ಸೇವಾ ಸಂಸ್ಥೆ ಹಣ್ಣಿನ ಗಿಡ ನಾಟಿ ಕಾರ್ಯ ಶುರು ಮಾಡಿದೆ. ಸದ್ಯ ಕವಡಿಕೆರೆ ಪಕ್ಕದ ಅರಣ್ಯದಲ್ಲಿ ಹಲಸು, ನೇರಲೆ, ಮಾವು, ಮುರಗಲು ಸೇರಿ ಬಗೆ ಬಗೆಯ ಹಣ್ಣಿನ ಗಿಡಗಳನ್ನು ನೆಡಲಾಗಿದೆ.

ಪರಿಸರ ಸಂರಕ್ಷಣೆಗಾಗಿ ಆಶೀಯಾ ಸಮಾಜ ಸೇವಾ ಸಂಸ್ಥೆ ಶ್ರಮಿಸುತ್ತಿದೆ. ಈ ಸಂಸ್ಥೆಯ ಮಹತ್ವದ ಯೋಜನೆಗಳಲ್ಲಿ ಸಾವಿರ ಹಣ್ಣಿನ ಗಿಡ ನೆಟ್ಟು ಪೋಷಿಸುವ ಅಭಿಯಾನವೂ ಒಂದಾಗಿದ್ದು, ಕಳೆದ ತಿಂಗಳು ಶಾಸಕ ಶಿವರಾಮ ಹೆಬ್ಬಾರ್ ಇದಕ್ಕೆ ಚಾಲನೆ ನೀಡಿದ್ದರು. ಅದಾದ ನಂತರ ಆಶೀಯಾ ಸಮಾಜ ಸೇವಾ ಸಂಸ್ಥೆಯವರು ದಿ ಓಂ ಪೌಂಡೇಶನ್ ಸಹಯೋಗದಲ್ಲಿ ಅರಣ್ಯ ಪ್ರವೇಶ ಮಾಡಿದ್ದು, ಅಲ್ಲಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ.

ADVERTISEMENT

`ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊರತೆ ತಪ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಗಿಡ ಸಂರಕ್ಷಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆ ಪರೋಪಕಾರದ ಸಂದೇಶ ಸಾರಲಾಗುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷರಾದ ಅನಿಲ್ ಮರಾಠೆ ಮಾಹಿತಿ ನೀಡಿದರು. `ಮುಂದಿನ ದಿನದಲ್ಲಿ ಎಲ್ಲಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗಿಡ ನೆಡುವ ಅಭಿಯಾನ ನಡೆಯಲಿದೆ. ಅದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ಸಂಸ್ಥೆಯ ಕಾರ್ಯದರ್ಶಿ ವಿಜಯ್ ನಾಯಕ್ ಮನವಿ ಮಾಡಿದರು.

Advertisement. Scroll to continue reading.
ADVERTISEMENT

`ಆಶೀಯಾ ಸಮಾಜ ಸೇವಾ ಸಂಸ್ಥೆ ಪರಿಸರ ಸಂರಕ್ಷಣೆ ಜೊತೆ ಮಾದಕ ವ್ಯಸನಗಳ ವಿರುದ್ಧವೂ ಹೋರಾಡುತ್ತಿದೆ. ಮೊಬೈಲ್ ಬಳಕೆ ದುಷ್ಪರಿಣಾಮ, ಆರೋಗ್ಯ ಕಾಳಜಿ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸುತ್ತದೆ. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ, ವ್ಯಕ್ತಿತ್ವ ವಿಕಸನದ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತದೆ’ ಎಂದು ಈ ಅಭಿಯಾನದಲ್ಲಿ ಭಾಗಿಯಾಗಿರುವ ಸಂಸ್ಥೆಯ ಪದಾಧಿಕಾರಿಗಳಾದ ರಾಧಾ ಸಿದ್ದಿ, ರವೀನ ಭಜಂತ್ರಿ ಹಾಗೂ ಶೈಲಾ ನಾಯರ್ ವಿವರಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ನಾಮಧಾರಿ ಸಮುದಾಯಕ್ಕೆ ಅನ್ಯಾಯ: ಇಲ್ಲಿ ಜನ ಸತ್ತರೂ ಸುಡಲು ಸೂಕ್ತ ಸ್ಮಶಾನವಿಲ್ಲ!

Next Post

ನಿವೇಶನ ಖರೀದಿಯಲ್ಲಿ ಅಕ್ರಮದ ವಾಸನೆ: ಸಾಹಿತ್ಯ ಅಧ್ಯಕ್ಷರ ಸ್ಪಷ್ಟನೆ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋

ADVERTISEMENT