• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
  • Home
  • Janamata
Tuesday, August 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಜಿ ಮನೆಯಲ್ಲಿ ಚಿನ್ನ ಕಳ್ಳತನ!

Achyutkumar by Achyutkumar
March 28, 2026
Gold stolen from Munji's house!
Share on FacebookShare on WhatsappShare on Twitter

ಅಂಕೋಲಾ ಹಿಲ್ಲೂರಿನ ಶ್ರೀದೇವಿ ಹೆಬ್ಬಾರ್ ಹಾಗೂ ಶೇವಕಾರಿನ ಪ್ರೇಮಾ ಹೆಬ್ಬಾರ್ ಅವರ ಬಳಿಯಿದ್ದ ಚಿನ್ನಾಭರಣಗಳು ಕಳ್ಳತನವಾಗಿದೆ. ಗೋಕರ್ಣದಲ್ಲಿರುವ ಸಂಬoಧಿಕರ ಮನೆಗೆ ಹೋದಾಗ ಅವರಿಬ್ಬರು ತಮ್ಮ ಬಳಿಯಿದ್ದ ಆಭರಣ ಕಳೆದುಕೊಂಡಿದ್ದಾರೆ.

ADVERTISEMENT

ಗೋಕರ್ಣದ ರಥಬೀದಿಯಲ್ಲಿರುವ ವಿದ್ಯಾ ಮಹಾಬಲೇಶ್ವರ ತಾಮ್ರಗೌರಿ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ನಿಶ್ಚಯಿಸಲಾಗಿತ್ತು. ವಿದ್ಯಾ ತಾಮ್ರಗೌರಿ ಅವರು ತಮ್ಮ ಮೊಮ್ಮಗನ ಮುಂಜಿಗೆ ಆಗಮಿಸುವಂತೆ ಬಂಧು-ಮಿತ್ರರಿಗೆ ಆಮಂತ್ರಣ ನೀಡಿದ್ದರು. ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಅಂಕೋಲಾ ತಿಂಗಳಬೈಲಿನ ಶ್ರೀದೇವಿ ಅನಂತ ಹೆಬ್ಬಾರ್ ಅವರು ಅಕ್ಕನ ಮನೆಗೆ ಹೋಗಿದ್ದರು. ಗ್ರಾಮ ಪಂಚಾಯತ ಸದಸ್ಯೆಯಾಗಿರುವ ಹೆಗ್ಗಾರ್ ಶೇವಕಾರಿನ ಪ್ರೇಮಾ ರಮೇಶ ಹೆಬ್ಬಾರ್ ಅವರು ಸಹ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾರ್ಚ 27ರ ರಾತ್ರಿ ಅವರಿಬ್ಬರು ಅಲ್ಲಿಯೇ ವಸತಿ ಹೂಡಿದ್ದರು. ಆ ದಿನ ಎಲ್ಲಾ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮಲಗುವಾಗ ರಾತ್ರಿ 11.55ರ ಸಮಯವಾಗಿತ್ತು. ಆ ವೇಳೆ ಅವರ ಬಳಿಯಿದ್ದ ಚಿನ್ನಾಭರಣಗಳೆಲ್ಲವೂ ಸರಿಯಾಗಿದ್ದವು. ಮರುದಿನ ಬೆಳಗ್ಗೆ 6 ಗಂಟೆಗೆ ಎದ್ದು ನೋಡಿದಾಗ ಕಂಠಿಸರ, ಚಿನ್ನದ ಚೈನ್, ಉಂಗುರ, ಕಿವಿಗೆ ಹಾಕುವ ಮಕ್ಕ, ಕಿವಿಯ ಸರಪಳಿ, ಕುಡುಕು ಮತ್ತು ಜುಮುಕಿ ಸೇರಿ ವಿವಿಧ ಆಭರಣಗಳು ಕಣ್ಮರೆಯಾಗಿದ್ದವು. ಪಕ್ಕದ ಮನೆಯ ಶೌಚಾಲಯದ ದಾರಿಯಿಂದ ಬಂದ ಕಳ್ಳರು ಹಾಲಿನಲ್ಲಿದ್ದ ಚಾವಿ ಬಳಸಿ ಕೋಣೆ ಪ್ರವೇಶಿಸಿದ್ದು, ಮಹಿಳೆಯರ ಆಭರಣ ಕದ್ದು ಪರಾರಿಯಾದ ಅನುಮಾನ ಕಾಡಿತು.

ADVERTISEMENT

ಶ್ರೀದೇವಿ ಹೆಬ್ಬಾರ್ ಅವರ ಬಳಿಯಿದ್ದ 3.60 ಲಕ್ಷ ರೂ ಮೌಲ್ಯದ 30 ಗ್ರಾಂ ಬಂಗಾರದ ಕಂಠಿಸರ, 1.80 ಲಕ್ಷ ರೂ ಮೌಲ್ಯದ 15 ಗ್ರಾಮಿನ ಚಿನ್ನದ ಚೈನ್, 27 ಸಾವಿರ ರೂ ಮೌಲ್ಯದ 6 ಗ್ರಾಂ ತೂಕದ ಉಂಗುರವನ್ನು ಕಳ್ಳರು ಎಗರಿಸಿದ್ದರು. ಪ್ರೇಮಾ ಹೆಬ್ಬಾರ್ ಅವರ ಬಳಿಯಿದ್ದ 92 ಸಾವಿರ ರೂ ಮೌಯದ ಕಿವಿಗೆ ಹಾಕುವ ಮಕ್ಕ, 4 ಗರಾಮ ತೂಕದ 48 ಸಾವಿರ ರೂ ಮೌಲ್ಯದ ಕಿವಿಯ ಸರಪಳಿ, 60 ಸಾವಿರ ರೂ ಮೌಲ್ಯದ ಐದು ಗ್ರಾಂ ತೂಕದ ಕುಡುಕು ಹಾಗೂ ಜುಮಕಿಯನ್ನು ಅಪಹರಿಸಿದ್ದರು. ಎಲ್ಲಾ ಸೇರಿ 10.44 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳು ಕಳ್ಳರ ಪಾಲಾದವು.
ಈ ವಿಷಯದ ಬಗ್ಗೆ ಶ್ರೀದೇವಿ ಹೆಬ್ಬಾರ್ ಅವರು ಮಾಹಿತಿ ನೀಡಿದ್ದು, ಗೋಕರ್ಣ ಪೊಲೀಸರು ಕಳ್ಳರ ಹುಡುಕಾಟ ನಡೆಸಿದರು. ಸದ್ಯ ಚಿನ್ನಾಭರಣ ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026
Wayward children!

ಜೊಯಿಡಾ | ಮಾದಕ ಮೋಹಕ್ಕೆ ಸಿಲುಕಿದ ಗ್ರಾಮ ಒನ್ ಸಿಬ್ಬಂದಿ!

August 10, 2026
Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!