• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
Dandeli Public outcry over dilapidated roads Repair work begins immediately after protest!

ದಾಂಡೇಲಿ | ಹದಗೆಟ್ಟ ರಸ್ತೆ ವಿರುದ್ಧ ಜನಾಕ್ರೋಶ: ಪ್ರತಿಭಟನೆ ಬೆನ್ನಲ್ಲೇ ರಿಪೇರಿ ಕೆಲಸ ಶುರು!

August 10, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಯಲ್ಲಾಪುರ | ಆ ಐದು ಜನರ ಬಳಿಯಿದ್ದಿದ್ದೇ 750ರೂ!

August 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
Dandeli Public outcry over dilapidated roads Repair work begins immediately after protest!

ದಾಂಡೇಲಿ | ಹದಗೆಟ್ಟ ರಸ್ತೆ ವಿರುದ್ಧ ಜನಾಕ್ರೋಶ: ಪ್ರತಿಭಟನೆ ಬೆನ್ನಲ್ಲೇ ರಿಪೇರಿ ಕೆಲಸ ಶುರು!

August 10, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಯಲ್ಲಾಪುರ | ಆ ಐದು ಜನರ ಬಳಿಯಿದ್ದಿದ್ದೇ 750ರೂ!

August 10, 2026
  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕೊಲೆಗಾರನಿಂದ ಕಾಸು ಕೇಳಿದ ಕಾರಾಗೃಹ ಅಧಿಕಾರಿ!

Achyutkumar by Achyutkumar
April 2, 2026
Prison officer asks for money from murderer!
Share on FacebookShare on WhatsappShare on Twitter

ಹಳಿಯಾಳ ಕಾರಾಗೃಹದ ಜೈಲರ್ ಕಲ್ಲಪ್ಪ ಗಸ್ತಿ ಅವರು ಕೊಲೆ ಆರೋಪಿಯಿಂದ ಲಂಚ ಬೇಡಿದ್ದಾರೆ. ಹೀಗಾಗಿ ಲೋಕಾಯುಕ್ತರು ಕಾರಾಗೃಹದ ಮೇಲೆ ದಾಳಿ ಮಾಡಿ, ಏಳು ತಾಸು ತಪಾಸಣೆ ನಡೆಸಿದ್ದಾರೆ.

ADVERTISEMENT

2022ರಲ್ಲಿ ಯಡೋಗಾ ಗ್ರಾಮದ ರಾಜಕುಮಾರ ಹುಂದೇಕರ ಅವರು ತಮ್ಮ ಪತ್ನಿ ಕೊಲೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ವಿಚಾರಣಾಧೀನ ಕೈದಿಯಾಗಿ ಅವರು ಜೈಲಿನಲ್ಲಿದ್ದರು. ರಾಜಕುಮಾರ ಹುಂದೇಕರ ಅವರು ಜೈಲಿನಲ್ಲಿ ಕೂಲಿ ಕೆಲಸ ಮಾಡಿದ್ದ 1.40 ಲಕ್ಷ ರೂ ಹಣಪಡೆಯಲು ಜೈಲರ್ ಕಲ್ಲಪ್ಪ ಗಸ್ತಿ ಅವರು 60 ಸಾವಿರ ರೂ ಲಂಚ ಬೇಡಿದ್ದರು. ಇದರಿಂದ ಬೇಸತ್ತ ರಾಜಕುಮಾರ ಹುಂದೇಕರ್ ಲೋಕಾಯುಕ್ತರಿಗೆ ದೂರು ನೀಡಿದ್ದರು.

ADVERTISEMENT

ಈ ದೂರು ಆಧರಿಸಿ ಗುರುವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ಸಬ್ ಜೈಲ್ ಮೇಲೆ ದಾಳಿ ನಡೆಸಿದ್ದಾರೆ. ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದ ಲೋಕಾಯುಕ್ತರಿಗೆ ಪ್ರಮುಖ ಸಾಕ್ಷಿಗಳು ಸಿಕ್ಕಿವೆ. ಮೊಬೈಲ್ ವಶಕ್ಕೆ ಪಡೆದ ಲೋಕಾಯುಕ್ತರಿಗೆ ಧ್ವನಿ ಮಾದರಿ ಸೇರಿದಂತೆ ಪ್ರಮುಖ ಮಾಹಿತಿಗಳು ದೊರೆತಿವೆ. ಇನ್ನೂ ಹಣ ಸ್ವೀಕರಿಸುವ ವೇಳೆ ಜೈಲರ್ ನೇರವಾಗಿ ಸ್ವೀಕರಿಸಲು ಮುಂದಾಗದೆ ಪದೇ ಪದೇ ಸ್ಥಳ ಬದಲಾಯಿಸುತ್ತಿರುವ ಅಂಶವೂ ಹೊರಬಿದ್ದಿದೆ.

ಈ ನಡುವೆ ಧಾರವಾಡದ ಮಹಿಳಾ ನ್ಯಾಯವಾದಿಯೊಬ್ಬರಿಗೆ ಜೈಲರ್ 10 ಸಾವಿರ ರೂ ಪಾವತಿಸುವಂತೆ ಸೂಚಿಸಿದ್ದು, ಫೋನ್ ಪೇ ಮೂಲಕ ಪಾವತಿಸಿದ ಹಣವೂ ಪ್ರಮುಖ ಸಾಕ್ಷಿಯಾಗಿದೆ. ಹಣದ ಬೇಡಿಕೆ ಹಾಗೂ ಡಿಜಿಟಲ್ ವ್ಯವಹಾರಗಳಿಗೆ ಸಂಬAಧಿಸಿದ ಸಾಕ್ಷಾಧಾರಗಳು ಲಭ್ಯವಾಗಿದ್ದು, ಜೈಲರ್ ಭ್ರಷ್ಟಾಚಾರದಲ್ಲಿ ತೊಡಗಿರುವುದಕ್ಕೆ ಪ್ರಾಥಮಿಕ ದಾಖಲೆ ಸಿಕ್ಕಿದೆ. ಇನ್ನಷ್ಟು ದಾಖಲೆ ಸಂಗ್ರಹಕ್ಕಾಗಿ ಲೋಕಾಯುಕ್ತರು ಎರಡು ತಂಡ ರಚಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Train goes off track!

ಯಲ್ಲಾಪುರ | ಹಾದಿ ತಪ್ಪಿದ ರೈಲು!

August 10, 2026
Dandeli Public outcry over dilapidated roads Repair work begins immediately after protest!

ದಾಂಡೇಲಿ | ಹದಗೆಟ್ಟ ರಸ್ತೆ ವಿರುದ್ಧ ಜನಾಕ್ರೋಶ: ಪ್ರತಿಭಟನೆ ಬೆನ್ನಲ್ಲೇ ರಿಪೇರಿ ಕೆಲಸ ಶುರು!

August 10, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಯಲ್ಲಾಪುರ | ಆ ಐದು ಜನರ ಬಳಿಯಿದ್ದಿದ್ದೇ 750ರೂ!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!