• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026

ಸಂಸ್ಕಾರಯುತ ಶಿಕ್ಷಣಕ್ಕೆ
ಬಚ್ಪನ್ ಪ್ಲೇ ಸ್ಕೂಲ್

ADVERTISEMENT
  • Home
Friday, May 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಂಗಾರದ ಆಸೆಗೆ ಬರ್ಬರ ಹತ್ಯೆ: ಮದುವೆಗೂ ಮುನ್ನ ಮಸಣ ಸೇರಿದ ವೈದ್ಯ!

Achyutkumar by Achyutkumar
April 20, 2026
Brutal murder for the desire for gold Doctor who joined the family before marriage!
1.6k
VIEWS
Share on FacebookShare on WhatsappShare on Twitter

ಸೋಮವಾರ ಬೆಳಗ್ಗೆ ಹಸಮಣೆ ಏರಬೇಕಿದ್ದ ಶಿರಸಿಯ ವೈದ್ಯ ಡಾ ರಮೇಶ ಕಲಗೂಟ್ಕರ್ ಅವರು ಮದುವೆಗೂ ಮುನ್ನವೇ ಮಸಣ ಸೇರಿದ್ದಾರೆ. ಡಾ ರಮೇಶ ಕಲಗೂಟ್ಕರ್ ಅವರ ಬಳಿಯಿದ್ದ ಬಂಗಾರದ ಆಸೆಗಾಗಿ ದುಷ್ಕರ್ಮಿಗಳು ವೈದ್ಯರನ್ನು ಕೊಲೆ ಮಾಡಿದ್ದಾರೆ.

ADVERTISEMENT

ಡಾ ರಮೇಶ ಕಲಗೂಟ್ಕರ್ ಅವರು ಕಳೆದ ಕೆಲ ವರ್ಷಗಳಿಂದ ಶಿರಸಿಯಲ್ಲಿ ವಾಸವಾಗಿದ್ದರು. ಅವರು ಇಲ್ಲಿಯೇ ಆಯುರ್ವೇದ ವೈದ್ಯರಾಗಿ ಗುರುತಿಸಿಕೊಂಡಿದ್ದು, ಸಾವಿರಾರು ಜನರಿಗೆ ಚಿಕಿತ್ಸೆ ನೀಡಿದ್ದರು. 55 ವರ್ಷದ ಡಾ ರಮೇಶ ಕಲಗೂಟ್ಕರ್ ಅವರಿಗೆ ಇಬ್ಬರು ಮಕ್ಕಳು ಇದ್ದು ಅವರು ಬೇರೆ ಬೇರೆ ಕಡೆ ಉದ್ಯೋಗದಲ್ಲಿದ್ದರು. ಐದು ತಿಂಗಳ ಹಿಂದೆ ಡಾ ರಮೇಶ ಕಲಗೂಟ್ಕರ್ ಅವರ ಪತ್ನಿ ನಿಧನರಾಗಿದ್ದು, ಸೋಮವಾರ ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದರು. ಮಂಜಗುಣಿಯಲ್ಲಿ ಡಾ ರಮೇಶ ಕಲಗೂಟ್ಕರ್ ಮದುವೆ ಸಿದ್ಧತೆ ನಡೆದಿತ್ತು. ಮದುವೆ ದಿನ ಧರಿಸುವುದಕ್ಕಾಗಿ ಅವರು ಮನೆಯಲ್ಲಿ ಆಭರಣಗಳನ್ನು ತಂದಿರಿಸಿದ್ದರು. ಆ ಆಭರಣದ ಆಸೆಗೆ ಡಾ ರಮೇಶ ಕಲಗೂಟ್ಕರ್ ಅವರ ಕೊಲೆಯಾಗಿರುವುದು ಖಚಿತವಾಗಿದೆ.

ADVERTISEMENT

ಈ ಮದುವೆಗೆ ಬೇರೆ ಬೇರೆ ಊರುಗಳಿಂದ ಸಂಬoಧಿಕರು ಆಗಮಿಸುತ್ತಿದ್ದು, ಭಾನುವಾರ ಸಂಜೆ ಡಾ ರಮೇಶ ಕಲಗೂಟ್ಕರ್ ಅವರ ಅಕ್ಕ ಸಹ ಶಿರಸಿಗೆ ಬಂದಿದ್ದರು. ಡಾ ರಮೇಶ ಕಲಗೂಟ್ಕರ್ ಅವರು ಎಷ್ಟು ಬಾರಿ ಫೋನ್ ಮಾಡಿದರೂ ರಿಸಿವ್ ಮಾಡದ ಕಾರಣ ಅವರ ಅಕ್ಕ ಮನೆ ಬಳಿ ಹೋಗಿದ್ದರು. ಮನೆ ಬಾಗಿಲು ಹಾಕಿದ್ದರಿಂದ ಅನುಮಾನಗೊಂಡು ಆ ಬಾಗಿಲು ಒಡೆದಿದ್ದು, ಆಗ ಅಲ್ಲಿ ಡಾ ರಮೇಶ ಕಲಗೂಟ್ಕರ್ ಅವರು ಶವವಾಗಿರುವುದು ಕಾಣಿಸಿದೆ. ಮದುವೆಗೆ ಬರಬೇಕಿದ್ದ ಸಂಬoಧಿಕರೆಲ್ಲರೂ ರಾತ್ರಿಯೊಳಗೆ ಶಿರಸಿ ತಲುಪಿದ್ದು, ಡಾ ರಮೇಶ ಕಲಗೂಟ್ಕರ್ ಅವರು ಶವವಾಗಿರುವುದನ್ನು ನೋಡಿ ಮರುಕವ್ಯಕ್ತಪಡಿಸಿದರು.

ADVERTISEMENT

ಬಲೆಗೆ ಬಿದ್ದ ಕೊಲೆ ಆರೋಪಿ
ಅದಾದ ನಂತರ ಈ ಸಾವಿನ ಬಗ್ಗೆ ಡಾ ರಮೇಶ ಕಲಗೂಟ್ಕರ್ ಅವರ ಸಹೋದರ ಈರಪ್ಪ ಕಲಗೂಟ್ಕರ್ ಅವರು ಪೊಲೀಸ್ ದೂರು ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರು. ಬೆರಳಚ್ಚು ತಂಡದ ತಜ್ಞರು ಹಾಗೂ ಶ್ವಾನದಳದವರು ಸಹ ಅಲ್ಲಿಗೆ ಆಗಮಿಸಿ ತನಿಖೆಗೆ ನೆರವು ನೀಡಿದರು. ಅದರ ಪರಿಣಾಮವಾಗಿ ಕೊಲೆ ಆರೋಪಿ ಸಿಕ್ಕಿ ಬಿದ್ದಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. `ಆಯುಧದಿಂದ ಹೊಡೆದು ಡಾ ರಮೇಶ ಕಲಗೂಟ್ಕರ್ ಅವರ ಕೊಲೆ ಮಾಡಿರುವುದು ಖಚಿತವಾಗಿದೆ. ಮದುವೆಗೆ ತಂದಿದ್ದ ಚಿನ್ನಾಭರಣ ಕಾಣೆಯಾದ ಪರಿಣಾಮ ತನಿಖೆ ನಡೆಸಿದಾಗ ಆರೋಪಿ ಪತ್ತೆಯಾಗಿದ್ದು, ವಿಚಾರಣೆ ಮುಂದುವರೆದಿದೆ. ಆರೋಪಿ ಹಾಗೂ ಡಾ ರಮೇಶ ಕಲಗೂಟ್ಕರ್ ಅವರು ಅನ್ಯೋನ್ಯವಾಗಿದ್ದು, ಪರಿಚಿತನಿಂದಲೇ ಈ ಕೃತ್ಯ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ಮಾಧ್ಯಮಕ್ಕೆ ತಿಳಿಸಿದರು. ಆರೋಪಿ ಹೆಸರು ಹಾಗೂ ವಿಳಾಸವನ್ನು ಅವರು ಬಹಿರಂಗಪಡಿಸಿಲ್ಲ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋