• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A wild goat came to the barn!

ಕೊಟ್ಟಿಗೆಗೆ ಬಂದ ಕಾಡುಕೋಣ!

May 15, 2026
Grihalakshmi money is also available in the accounts of the dead!

ಸತ್ತವರ ಖಾತೆಗೂ ಗೃಹಲಕ್ಷ್ಮೀ ದುಡ್ಡು!

May 15, 2026
Crore-rupee ritual in Kalangi Society Protest!

ಕಾಳಂಗಿ ಸೊಸೈಟಿಯಲ್ಲಿ ಕೋಟಿ ರೂ ಕರ್ಮಕಾಂಡ: ಪ್ರತಿಭಟನೆ!

May 15, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A wild goat came to the barn!

ಕೊಟ್ಟಿಗೆಗೆ ಬಂದ ಕಾಡುಕೋಣ!

May 15, 2026
Grihalakshmi money is also available in the accounts of the dead!

ಸತ್ತವರ ಖಾತೆಗೂ ಗೃಹಲಕ್ಷ್ಮೀ ದುಡ್ಡು!

May 15, 2026
Crore-rupee ritual in Kalangi Society Protest!

ಕಾಳಂಗಿ ಸೊಸೈಟಿಯಲ್ಲಿ ಕೋಟಿ ರೂ ಕರ್ಮಕಾಂಡ: ಪ್ರತಿಭಟನೆ!

May 15, 2026
  • Home
Friday, May 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾಳಂಗಿ ಸೊಸೈಟಿಯಲ್ಲಿ ಕೋಟಿ ರೂ ಕರ್ಮಕಾಂಡ: ಪ್ರತಿಭಟನೆ!

Achyutkumar by Achyutkumar
May 15, 2026
Crore-rupee ritual in Kalangi Society Protest!
137
VIEWS
Share on FacebookShare on WhatsappShare on Twitter

ಶಿರಸಿ ದಾಸನಕೊಪ್ಪದ ಕಾಳಂಗಿ ವ್ಯವಸಾಯ ಸಹಕಾರಿ ಸಂಘದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ. ಕಾಗದ ಪತ್ರಗಳಲ್ಲಿ ಲಕ್ಷ ಲಕ್ಷ ಲಾಭ ತೋರಿಸಿರುವ ಸೊಸೈಟಿ ಬಳಿ ಹೂಡಿಕೆದಾರರ ಠೇವಣಿ ಮರಳಿಸಲು ಸಹ ಕಾಸಿಲ್ಲ. ಠೇವಣಿ ಹಣ ಮರಳಿಸುವಂತೆ ಆಗ್ರಹಿಸಿ ಸೊಸೈಟಿ ಸದಸ್ಯರು ಶುಕ್ರವಾರ ಎರಡನೇ ಹಂತದ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಹಾವೇರಿಯಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುವ ವ್ಯಕ್ತಿಯೊಬ್ಬರಿಗೆ ಸೊಸೈಟಿಯಿಂದ 69 ಲಕ್ಷ ರೂ ಅಕ್ರಮವಾಗಿ ವರ್ಗವಾಗಿರುವು ವಿಷಯ ಈ ದಿನದ ಪ್ರತಿಭಟನೆಯಲ್ಲಿಯೂ ಪ್ರತಿಧ್ವನಿಸಿದೆ. ಇದರೊಂದಿಗೆ 1.88 ಕೋಟಿ ರೂ ಅಕ್ರಮ ಹಣಕಾಸು ವ್ಯವಹಾರ ನಡೆದ ಬಗ್ಗೆಯೂ ಪ್ರತಿಭಟನಾಕಾರರು ದೂರಿದ್ದಾರೆ. ಕಳೆದ ಒಂದು ತಿಂಗಳಿನಿAದ ಸೊಸೈಟಿ ಅಪರಾತಪರದ ಬಗ್ಗೆ ಎಲ್ಲಡೆ ಚರ್ಚೆ ನಡೆಯುತ್ತಿದ್ದು, ರೈತರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾಲದ ಹಣ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಈವರೆಗೂ ಸ್ಪಷ್ಟನೆ ಸಿಕ್ಕಿಲ್ಲ.

ADVERTISEMENT

ಇಲ್ಲಿನ ಸುಮಂತ ಧನಂಜಯ ಸಾಕಣ್ಣನವರ್ ಹಾಗೂ ನಂಜುAಡಿ ಸಾಕಣ್ಣನವರ್ ಎಂಬ ರೈತರ ಹೆಸರಿನಲ್ಲಿ ವಂಚನೆಯಿAದ ಸಾಲಪಡೆದ ಬಗ್ಗೆ ಆಡಳಿತ ಮಂಡಳಿಯವರು ಮಾತನಾಡುತ್ತಿಲ್ಲ. ಈ ಎಲ್ಲಾ ಹಿನ್ನಲೆ ಶುಕ್ರವಾರ ಸೊಸೈಟಿ ಸದಸ್ಯರು ಎರಡನೇ ಹಂತದ ಪ್ರತಿಭಟನೆ ನಡೆಸಿದ್ದಾರೆ. ಠೇವಣಿ ಹಣವನ್ನು ಮರಳಿಸುವಂತೆ ಸದಸ್ಯರು ಪಟ್ಟು ಹಿಡಿದಿದ್ದಾರೆ. ಆದರೆ, ಸೊಸೈಟಿ ಖಾತೆಯಲ್ಲಿ ಹಣವಿಲ್ಲ ಎಂಬ ವಿಷಯ ಅರಿತು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಕೆಲ ಸದಸ್ಯರಿಗೆ ಮಾತ್ರ ಸೊಸೈಟಿಯವರು 25 ಸಾವಿರ ರೂ ಹಣ ಮರಳಿಸಿದ್ದು, ಲಕ್ಷಾಂತರ ರೂ ಠೇವಣಿಯಿರಿಸಿದವರು ಕಂಗಾಲಾಗಿದ್ದಾರೆ. ಹಿಪ್ಪನಳ್ಳಿ ಹಾಗೂ ಗೋಳಿ ಸೊಸೈಟಿ ದಾರಿಯಲ್ಲಿಯೇ ದಾಸನಕೊಪ್ಪದ ಕಾಳಂಗಿ ಸೊಸೈಟಿಯೂ ಹಾದಿ ತಪ್ಪಿದ ಬಗ್ಗೆ ಜನ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

ಶುಕ್ರವಾರ ನಡೆದ ಧರಣಿಯಲ್ಲಿ `ಸಹಕಾರ ನಿಬಂಧಕರು ಸ್ಥಳಕ್ಕೆ ಬರಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. `ಸೊಸೈಟಿ ಹಣ ನುಂಗಿದ ಭ್ರಷ್ಟರ ಆಸ್ತಿ ಜಪ್ತು ಮಾಡಿ’ ಎಂದು ಸಹ ಒತ್ತಾಯಿಸಿದ್ದಾರೆ. ಸೊಸೈಟಿ ಎದುರು ಪ್ರತಿಭಟನೆ ನಡೆದಿದ್ದು, ರೈತರು ಅನೇಕರ ವಿರುದ್ಧ ಘೋಷಣೆ ಕೂಗಿದ್ದಾರೆ. `17 ಲಕ್ಷ ಲಾಭ ಎಂದು ತೋರಿಸಿ ಇದೀಗ ನಷ್ಟ ಎನ್ನಲಾಗುತ್ತಿದೆ. ತಿಂಗಳುಗಳಿAದ ಕೇಳಿದರೂ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ಅಧಿಕಾರಿಗಳು ಸಹ ವರದಿ ನೀಡುತ್ತಿಲ್ಲ’ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A wild goat came to the barn!

ಕೊಟ್ಟಿಗೆಗೆ ಬಂದ ಕಾಡುಕೋಣ!

May 15, 2026
Grihalakshmi money is also available in the accounts of the dead!

ಸತ್ತವರ ಖಾತೆಗೂ ಗೃಹಲಕ್ಷ್ಮೀ ದುಡ್ಡು!

May 15, 2026
Crore-rupee ritual in Kalangi Society Protest!

ಕಾಳಂಗಿ ಸೊಸೈಟಿಯಲ್ಲಿ ಕೋಟಿ ರೂ ಕರ್ಮಕಾಂಡ: ಪ್ರತಿಭಟನೆ!

May 15, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋