• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
  • Home
Monday, June 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕರಡಿ ದಾಳಿ: ಭಟ್ಟರ ಖಾತೆಗೆ 10 ಲಕ್ಷ ರೂ ಜಮಾ!

Achyutkumar by Achyutkumar
June 6, 2026
Bear attack Rs 10 lakh deposited in Bhatt's account!
Share on FacebookShare on WhatsappShare on Twitter

ಒಂದುವರೆ ವರ್ಷದ ಹಿಂದೆ ಕರಡಿ ದಾಳಿಗೆ ಒಳಗಾಗಿ ಅಂಗವಿಕಲರಾಗಿದ್ದ ಯಲ್ಲಾಪುರದ ಕಾಂಗ್ರೆಸ್ ಮುಖಂಡ ಆರ್ ಎಸ್ ಭಟ್ಟ ಅವರಿಗೆ ಸರ್ಕಾರದಿಂದ 10 ಲಕ್ಷ ರೂ ನೆರವು ಸಿಕ್ಕಿದೆ. ಇದರೊಂದಿಗೆ ಅವರಿಗೆ ಪ್ರತಿ ತಿಂಗಳು 4 ಸಾವಿರ ರೂ ಮಾಸಾಶನವೂ ದೊರೆಯಲಿದೆ.

ADVERTISEMENT

ಯಲ್ಲಾಪುರದ ಚಂದ್ಗುಳಿ ಉಪಳೇಶ್ವರ ಹುತ್ಕಂಡ ಭಾಗದಲ್ಲಿ ಮೂರು ಕರಡಿಗಳು ಸಂಚರಿಸುತ್ತಿದ್ದು, ಆ ಕರಡಿಗಳು 2024ರ ಡಿಸೆಂಬರ್ 21ರಂದು ಆರ್ ಎಸ್ ಭಟ್ಟ ಅವರ ಮೇಲೆ ದಾಳಿ ನಡೆಸಿದ್ದವು. ದೇಸಾಯಿಮನೆಯ ರಾಮಕೃಷ್ಣ ಸುಬ್ರಾಯ ಭಟ್ ಅವರು ಆ ಅವಧಿಯಲ್ಲಿ ಚಂದಗುಳಿ ಗ್ರಾಮ ಪಂಚಾಯತ ಸದಸ್ಯರಾಗಿದ್ದು, ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಹುದ್ದೆಯ ಸ್ಪರ್ಧೆಯಲ್ಲಿದ್ದರು. ಪಿಎಲ್‌ಡಿ ಬ್ಯಾಂಕಿನ ಚುನಾವಣಾ ಕೆಲಸಕ್ಕಾಗಿ ಓಡಾಡುತ್ತಿದ್ದರು. ನಸುಕಿನ ಅವಧಿಯಲ್ಲಿ ಅವರ ಮೇಲೆ ಮೂರು ಕರಡಿ ದಾಳಿ ನಡೆಸಿದ್ದರಿಂದ ಕೈ-ಕಾಲು, ಮೈ-ಮುಖಗಳಿಗೆ ಭಾರೀ ಪ್ರಮಾಣದಲ್ಲಿ ಗಾಯವಾಗಿತ್ತು. ನೆಲಕ್ಕೆ ಬಿದ್ದ ಅವರು ಸಾವರಿಸಿಕೊಂಡು ಮನೆ ಸೇರಿದ್ದು, ಕುಟುಂಬದವರು ಭಟ್ಟರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಹುಬ್ಬಳ್ಳಿಯಲ್ಲಿ ಚಿಕಿತ್ಸೆಪಡೆದ ನಂತರ ಅವರು ಗುಣಮುಖರಾಗಿದ್ದರು. ಆದರೆ, ಕರಡಿ ದಾಳಿಯ ಕುರುಹುಗಳು ಅವರಿಂದ ದೂರವಾಗಿರಲಿಲ್ಲ.

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT

ಆರ್ ಎಸ್ ಭಟ್ಟ ಅವರ ಮೇಲೆ ಕರಡಿ ದಾಳಿ ನಡೆದ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತು. ಅರಣ್ಯ ಅಧಿಕಾರಿಗಳು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿ, ಸೂಕ್ತ ಪರಿಹಾರಕ್ಕಾಗಿ ಮನವಿ ಮಾಡಿದ್ದರು. ಆ ದಿನ ಆರ್ ಎಸ್ ಭಟ್ಟ ಅವರು ಅನುಭವಿಸಿದ ನೋವಿಗಾಗಿ ಈ ದಿನ ಅವರಿಗೆ 10 ಲಕ್ಷ ರೂ ಪರಿಹಾರ ಸಿಕ್ಕಿದೆ. ಅದರೊಂದಿಗೆ ಪ್ರತಿ ತಿಂಗಳು ಅವರಿಗೆ 4 ಸಾವಿರ ರೂ ಮಾಸಾಶನ ದೊರೆಯಲಿದೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರು ಶನಿವಾರ ಪರಿಹಾರ ಮೊತ್ತ ಹಾಗೂ ಮಾಸಾಶನದ ಆದೇಶ ಪ್ರತಿಯನ್ನು ಆರ್ ಎಸ್ ಭಟ್ಟ ಅವರಿಗೆ ನೀಡಿದ್ದಾರೆ.

ಇದರೊಂದಿಗೆ ಕಾಡು ಹಂದಿ ದಾಳಿಗೆ ಒಳಗಾಗಿದ್ದ ಕಿರವತ್ತಿಯ ಮಂಗ್ಯಾನತಾವರೆಯ ಬಾಬು ಗಂಗು ಕೊಕ್ಕರೆ ಅವರಿಗೆ 10 ಲಕ್ಷ ರೂ ಪರಿಹಾರ ಹಾಗೂ 4 ಸಾವಿರ ರೂ ಮಾಸಾಶನ, ಕರಡಿಯಿಂದ ಕಚ್ಚಿಸಿಕೊಂಡಿದ್ದ ಚಿಮಣಿಮಾಳ ನಿವಾಸಿ ಗೋದಿ ಜಾನು ಜಂಗಳೆ ಅವರಿಗೆ 5 ಲಕ್ಷ ರೂ ಪರಿಹಾರ, ಮುಂಡಗೋಡು ಅಂದಲಗಿಯ ದ್ಯಾಮಣ್ಣ ನಾಗಪ್ಪ ಬೆಂಡಿಗೇರಿ ಹಾಗೂ ಮುಂಡಗೋಡ ಚವಡಳ್ಳಿ ಗ್ರಾಮದ ನಿವಾಸಿ ನಾಗುಬಾಯಿ ಜಾನು ವರಕ ಅವರಿಗೆ ಕರಡಿ ಕಚ್ಚಿದ ಕಾರಣ 5 ಲಕ್ಷ ರೂ ಪರಿಹಾರ ನೀಡುವ ಆದೇಶವನ್ನು ಶಿವರಾಮ ಹೆಬ್ಬಾರ್ ಅವರು ಹಸ್ತಾಂತರಿಸಿದ್ದಾರೆ. ಯಲ್ಲಾಪುರದ ಇಡಗುಂದಿ ವಜ್ರಳ್ಳಿಯ ಜೂಜೆ ಲೂಯಿಸ್ ಸಿದ್ದಿ ಅವರು ಬೆಂಕಿ ಆರಿಸುವಾಗ ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿದ್ದು, ಅವರ ಕುಟುಂಬದವರಿಗೆ ಸಹ ದಿನಗೂಲಿ ನೌಕರರ ವಿಶೇಷ ಅನುಕಂಪದ ಮೇಲೆ 5 ಲಕ್ಷ ರೂ ಪರಿಹಾರ ವಿತರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026

ಮನೆ ರಿಪೇರಿಗೆ ಬಂದವ ಮಹಿಳೆಯ ಮೈ ಮುಟ್ಟಿದ!

June 21, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383