• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ವಕೀಲರಿಲ್ಲದೇ ಕೇಸು ಗೆದ್ದ 85ರ ಸೈನಿಕ!

Achyutkumar by Achyutkumar
June 14, 2026
Loan of 10 lakhs.. compensation of 17 lakhs.. fine of 20 thousand rupees!
Share on FacebookShare on WhatsappShare on Twitter

85 ವರ್ಷದ ವೃದ್ಧರೊಬ್ಬರು ವಕೀಲರಿಲ್ಲದೇ ಹೈಕೋರ್ಟಿನಲ್ಲಿ ಕೇಸು ಗೆದ್ದಿದ್ದಾರೆ. ಜಿಲ್ಲಾ ನ್ಯಾಯಾಲಯದಿಂದ ಉಚ್ಛ ನ್ಯಾಯಾಲಯದವರೆಗೂ ಅವರು ವಕೀಲರನ್ನು ನೇಮಿಸದೇ ಸ್ವತಃ ವಾದ ಮಾಡಿದ್ದಾರೆ. ಕೇಸು ಗೆಲ್ಲುವ ಮೂಲಕ 2 ಲಕ್ಷ ರೂ ಮೋಸ ಮಾಡಲು ಯತ್ನಿಸಿದ ಉದ್ಯಮಿಗೆ ಸೋಲಿನ ರುಚಿ ತೋರಿಸಿದ್ದಾರೆ.

ADVERTISEMENT

ಕಾರವಾರದ ಕೋಡಿಭಾಗದಲ್ಲಿ ಅಶೋಕ ದತ್ತಾತ್ರೇಯ ಜೋಶಿ ಅವರು ವಾಸವಾಗಿದ್ದಾರೆ. 85 ವರ್ಷದ ಅವರು ನಿವೃತ್ತ ಸೈನಿಕರಾಗಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಅಶೋಕ ಜೋಶಿ ಅವರ ವಿರುದ್ಧ ಚೆಕ್ ಬೌನ್ಸ್ ಕೇಸು ದಾಖಲಾಗಿದ್ದು, ಆ ಪ್ರಕರಣದಲ್ಲಿ ಹೈಕೋರ್ಟ ಮೆಟ್ಟಿಲೇರಿದ ವ್ಯಕ್ತಿಗೆ ಅಶೋಕ ಜೋಶಿ ಅವರು ಸೋಲಿನ ರುಚಿ ತೋರಿಸಿದ್ದಾರೆ. ಹೈಕೋರ್ಟಿನವರೆಗೂ ವಕೀಲರಿಲ್ಲದೇ ಸಾಗಿದ ಅಶೋಕ ಜೋಶಿ ಅವರು ಸ್ವತಃ ವಾದ ಮಾಡಿ ತಮ್ಮೊಳಗಿನ ಕಾನೂನು ಜ್ಞಾನವನ್ನು ಪ್ರದರ್ಶಿಸಿದ್ದಾರೆ. 11 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ ಅಶೋಕ ಜೋಶಿ ಅವರು ಕೊನೆಗೂ ಈ ಯುದ್ಧದಲ್ಲಿ ಗೆಲುವಿನ ನಗೆ ಬೀರಿದ್ದಾರೆ.

ADVERTISEMENT

ಗೋವಾದ ಪೊಂಡಾ ಮೂಲದ ಸುರಕ್ಷಾ ಇಂಡಿಯಾದ ಸಂಸ್ಥಾಪಕ ಸಂತೋಷ್ ಬಾಲಚಂದ್ರ ಕಾಮತ್ ಅವರು 2013ರಲ್ಲಿ ಅಶೋಕ ಜೋಶಿ ಅವರಿಂದ 2 ಲಕ್ಷ ರೂ ಕೈಗಡ ಸಾಲಪಡೆದಿದ್ದರು. ಈ ಹಣ ಮರಳಿಸಲು ಅವರು 2015ರಲ್ಲಿ 2 ಲಕ್ಷ ರೂಪಾಯಿಯ ಚೆಕ್ ನೀಡಿದ್ದರು. ಆದರೆ, ಆ ಚೆಕ್ ಬೌನ್ಸ್ ಆಗಿದ್ದು, ಹಣ ಮರು ಪಾವತಿ ಮಾಡದ ಕಾರಣ ಸಂತೋಷ ಕಾಮತ್ ಅವರ ವಿರುದ್ಧ ಅಶೋಕ ಜೋಶಿ ಅವರು ಪ್ರಕರಣ ದಾಖಲಿಸಿದ್ದರು. ಆ ವೇಳೆ ನ್ಯಾಯಾಲಯವು ಸಂತೋಷ ಕಾಮತ್ ಅವರನ್ನು ತಪ್ಪಿತಸ್ಥ ಎಂದು ಆದೇಶಿಸಿ, 3,63,800ರೂ ಪಾವತಿಗೆ ಆದೇಶಿಸಿತ್ತು. ಆದರೆ, ಜಿಲ್ಲಾ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಸಂತೋಷ್ ಕಾಮತ್ ಅವರು ಮೇಲ್ಮನವಿ ಸಲ್ಲಿಸಿದ್ದು, 2025ರಲ್ಲಿ ಆ ಮೇಲ್ಮನವಿಯೂ ವಜಾ ಆಯಿತು.

ಅದಾಗಿಯೂ, ಸಂತೋಷ್ ಕಾಮತ್ ಅವರು ಹಣ ಮರಳಿಸುವ ಬದಲು ಧಾರವಾಡದ ಹೈಕೋರ್ಟ ಮೊರೆ ಹೋದರು. ಅಲ್ಲಿ ಮೇಲ್ಮನವಿ ಸಲ್ಲಿಸಿದರು. ಜೂನ್ 5ರಂದು ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲಿಯೂ ಸಂತೋಷ್ ಕಾಮತ್ ಅವರ ಅರ್ಜಿ ವಜಾ ಮಾಡಿತು. ತಮಗೆ ಬರಬೇಕಿದ್ದ 2 ಲಕ್ಷ ರೂ ಹಣಕ್ಕಾಗಿ ಅಶೋಕ ಜೋಶಿ ಅವರು ಅಲ್ಲಿಯೂ ಸ್ವತಃ ವಾದ ಮಂಡಿಸಿದ್ದು, ಸಂತೋಷ್ ಕಾಮತ್ ಅವರಿಗೆ ಸೋಲಿನ ರುಚಿ ತೋರಿಸಿದರು. 85ರ ಇಳಿ ವಯಸ್ಸಿನಲ್ಲಿಯೂ ಅಶೋಕ ಜೋಶಿ ಅವರು 2 ಲಕ್ಷ ರೂಪಾಯಿಗಾಗಿ ಕಾನೂನು ಹೋರಾಟ ಮಾಡಿದ್ದು ವಿಶೇಷ. ಅದರಲ್ಲಿಯೂ, ಈ ವಯಸ್ಸಿನಲ್ಲಿಯೂ ವಕೀಲರನ್ನು ನೇಮಿಸದೇ ಸ್ವತಃ ವಾದ ಮಾಡಿ ಕೇಸು ಗೆದ್ದಿದ್ದು ಅಪರೂಪದಲ್ಲಿಯೇ ಅಪರೂಪ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!