• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರದ ವ್ಯಕ್ತಿಗೆ ಹಂದಿ ಜ್ವರ: ಸಾವು!

`ಯಲ್ಲಾಪುರದ ಸರ್ಕಾರಿ ಆಸ್ಪತ್ರೆ ರೋಗಿಗಳ ಸೇವೆಗೆ ಸದಾ ಸಿದ್ಧವಾಗಿದ್ದು, ಯಾವುದೇ ಬಗೆಯ ರೋಗವಿದ್ದರೂ ಇಲ್ಲಿ ಬರಬೇಕು. ಉತ್ತಮ ರೀತಿಯ ಚಿಕಿತ್ಸೆಪಡೆದು ಆರೋಗ್ಯವಾಗಿ ಜೀವಿಸಬೇಕು' ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ ನರೇಂದ್ರ ಪವಾರ್ ಅವರು ಹೇಳಿದ್ದಾರೆ.

Achyutkumar by Achyutkumar
June 21, 2026
A person from Yellapur has died from swine flu!
Share on FacebookShare on WhatsappShare on Twitter

ಯಲ್ಲಾಪುರದ ಚವತ್ತಿಯ ರಾಜು ಗೌಡ ಅವರು ಹಂದಿ ಜ್ವರದಿಂದ ಸಾವನಪ್ಪಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ 11 ದಿನಗಳ ಕಾಲ ಅವರಿಗೆ ನಿರಂತರ ಚಿಕಿತ್ಸೆ ನಡೆಸಲಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಆರೈಕೆ ಮಾಡಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.

ADVERTISEMENT

ಯಲ್ಲಾಪುರದ ಚವತ್ತಿ ಗ್ರಾಮದಲ್ಲಿ ರಾಜು ಮಂಜಾ ಗೌಡ ಅವರು ವಾಸವಾಗಿದ್ದರು. 41 ವರ್ಷದ ಅವರಿಗೆ ಜೂನ್ 10ರಂದು ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿತ್ತು. ಉಮ್ಮಚ್ಗಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಲ್ಲಿ ಚಿಕಿತ್ಸೆಪಡೆದು ಮನೆಗೆ ಮರಳಿದ್ದರು. ಅದಾದ ನಂತರ ಜ್ವರ ಕಡಿಮೆ ಆಗದ ಕಾರಣ ಜೂನ್ 12ರಂದು ಅವರು ಮಂಚಿಕೇರಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ನೀಡಿದ ಔಷಧಿಪಡೆದು ರಾಜು ಗೌಡ ಅವರು ಮನೆಗೆ ಮರಳಿದ್ದು, ಜೂನ್ 16ರಂದು ಅವರು ಇನ್ನಷ್ಟು ಆಯಾಸಗೊಂಡರು. ಜ್ವರ-ಸುಸ್ತು ಹೆಚ್ಚಾದ ಹಿನ್ನಲೆ ಜೂನ್ 16ರಂದು ರಾಜು ಗೌಡ ಅವರು ಶಿರಸಿಯ ಖಾಸಗಿ ಆಸ್ಪತ್ರೆಗೆ ತೆರಳಿದರು. ಅಲ್ಲಿ ಒಳ ರೋಗಿಯಾಗಿ ದಾಖಲಿಸಿ ಅವರನ್ನು ಆರೈಕೆ ಮಾಡಲಾಗಿದ್ದು, ನಂತರ ಆ ಆಸ್ಪತ್ರೆಯವರು ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ಕಳುಹಿಸಿದರು. ಜೂನ್ 21ರಂದು ಕೆ ಎಸ್ ಹೆಗಡೆ ಆಸ್ಪತ್ರೆಯಲ್ಲಿ ರಾಜು ಗೌಡ ಅವರು ಸಾವನಪ್ಪಿದ್ದಾರೆ.

ADVERTISEMENT

ರಾಜು ಗೌಡ ಅವರು ಹಂದಿ ಜ್ವರದಿಂದ (H1-N1) ಸಾವನಪ್ಪಿರುವುದು ಖಚಿತವಾಗಿದೆ. ಈ ಜ್ವರ ಮೂಗು, ಗಂಟಲು, ಶ್ವಾಸಕೋಶವನ್ನು ಬಾಧಿಸುವ ಸಾಂಕ್ರಾಮಿಕ ರೋಗವಾಗಿದೆ. ಮೈ-ಕೈ ನೋವು, ಕೆಮ್ಮು, ನೆಗಡಿ, ತಲೆ ನೋವು, ಗಂಟಲು ನೋವು, ಜ್ವರ ಹಾಗೂ ಆಯಾಸ ರೋಗದ ಪ್ರಮುಖ ಲಕ್ಷಣಗಳಾಗಿವೆ. ಈ ಜ್ವರಕ್ಕೆ ತುತ್ತಾದವರು ಕೆಮ್ಮಿದಾಗ ಗಾಳಿ ಮೂಲಕ ಅದು ಮತ್ತೊಬ್ಬರಿಗೆ ಹರಡುತ್ತದೆ. ರೋಗಿಗಳಿಗೆ ಅಧಿಕ ವಿಶ್ರಾಂತಿ, ದೃವ ಆಹಾರ ಹಾಗೂ ನೀರು ಸೇವನೆ ಅತಿ ಮುಖ್ಯ. ಸಕಾಲದಲ್ಲಿ ಚಿಕಿತ್ಸೆ ದೊರೆತರೆ ರೋಗ ವಾಸಿಯಾಗುವ ಸಾಧ್ಯತೆಗಳಿವೆ. ಅದಾಗಿಯೂ, ಉಸಿರಾಟ ಸಮಸ್ಯೆ, ಎದೆ ನೋವು, ನಿರ್ಜಲೀಕರಣ, ಆಯಾಸ ಕಾಣಿಸಿದರೆ ವೈದ್ಯರನ್ನು ಭೇಟಿಯಾಗುವುದು ಸೂಕ್ತ.

ರೋಗದಿಂದ ಬಳಲುತ್ತಿದ್ದ ರಾಜು ಗೌಡ ಅವರ ಮನೆಗೆ ಜೂನ್ ೧೮ರಂದು ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದರು. ರಾಜು ಗೌಡ ಅವರ ಕುಟುಂಬ ಸದಸ್ಯರನ್ನು ಸಹ ಅವರು ತಾಲೂಕು ಆಸ್ಪತ್ರೆಗೆ ಕರೆದೊಯ್ದು ಅವರನ್ನು ತಪಾಸಣೆಗೆ ಒಳಪಡಿಸಿದ್ದರು. ಕುಟುಂಬದವರನ್ನು ಪ್ರತ್ಯೇಕವಾಗಿರಿಸಿ ಅವರ ಸುರಕ್ಷತೆಗೆ ಒತ್ತು ನೀಡಿದ್ದರು. ಅದರ ಪರಿಣಾಮ ರೋಗ ಬೇರೆಯವರಿಗೆ ಹರಡುವ ಅಪಾಯ ತಪ್ಪಿದ್ದು, ಜೊತೆಗೆ ಗ್ರಾಮದಲ್ಲಿಯೂ ವೈದ್ಯರು ಈ ರೋಗದ ಬಗ್ಗೆ ಅರಿವು ಮೂಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!