• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
Saturday, June 14, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

ukskofc@gmail.comby ukskofc@gmail.com
in ಲೇಖನ
ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!
Facebook Whatsapp X-twitter Telegram

ಜನ ಜಾಗೃತಿಗಾಗಿ ಸರಕಾರ ಕೋಟ್ಯಂತರ ರೂ ವೆಚ್ಚ ಮಾಡುತ್ತಿರುವ ವೇಳೆ ಯಲ್ಲಾಪುರ ಆರ್ ಜಿ ಭಟ್ಟ ಬೆಳಸೂರು  ಕೈಯಿಂದ ಹಣಭರಿಸಿ ಸ್ವಯಂ ಸ್ಪೂರ್ತಿಯಿಂದ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಯಾರ ಬಳಿಯೂ ಕೈ ಒಡ್ಡದ ಅವರು ಕಥೆ, ನಾಟಕ, ಯಕ್ಷಗಾನಗಳ ಮೂಲಕ ಕಾಲಕ್ಕೆ ತಕ್ಕಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. RG ಭಟ್ಟ ಬೆಳಸೂರು ಕೊರೊನಾ ಜಾಗೃತಿಗಾಗಿ ಕಳೆದ ವರ್ಷ 12 ನಾಟಕಗಳ ಹಸ್ತಪ್ರತಿ ರಚಿಸಿದ್ದಾರೆ. ಪ್ರಸ್ತುತ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯ ಜ್ವರಕ್ಕೂ ಅದು ಅನ್ವಯ. ತಾವು ಬರೆದಿರುವ ಎಲ್ಲಾ ನಾಟಕಗಳಿಗೆ ಜೀವ ತುಂಬುದ ಕಲಾವಿದರನ್ನು ಹುಡುಕಿ, ಅವರ ಜೊತೆ ತಾವು ಸೇರಿ ವಿವಿಧಡೆ ಪ್ರದರ್ಶನ ನೀಡಿದ್ದಾರೆ. ಎಲ್ಲಾ ನಾಟಕಗಳಲ್ಲಿಯೂ ಅವರದ್ದೇ ಮುಖ್ಯ ಪಾತ್ರ. `ರೋಗಿ ವಿರುದ್ಧ ಹೋರಾಟ ಬೇಡ. ರೋಗದ ವಿರುದ್ಧ ಹೋರಾಡೋಣ’ ಎಂಬ ಸಂದೇಶ ನಾಟಕದ ಸಾರಾಂಶ. ವೈರಸ್ ಹರಡದಂತೆ ತಡೆಯಲು ಅನುಸರಿಸಬೇಕಾದ ಮುನ್ನಚ್ಚರಿಕೆಗಳ ಬಗ್ಗೆ ನಾಟಕದಲ್ಲಿ ಹೇಳಲಾಗುತ್ತದೆ. ಈಗಲೂ ಅವರು ಎಲ್ಲಡೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವ ಬಗ್ಗೆ ಸಾರುತ್ತಿದ್ದಾರೆ.

ಜಡ್ಡಿ, ಜೂಜನಬೈಲ್, ವೆಂಕಟ್ರಮಣ ಮಠ, ಕೊಂಕಣಕೊಪ್ಪ, ಎರಕಿನಬೈಲ್, ಸವಣಗೆರೆ ಮೊದಲಾದ ಕಡೆ ತಮ್ಮ ನಾಟಕ ಪ್ರದರ್ಶಿಸಿದ್ದಾರೆ. ಅವರ ಮೇಲಿನ ಪ್ರೀತಿಗೆ ಕೆಲ ಕಲಾವಿದರು ಯಾವುದೇ ಗೌರವಧನ ಪಡೆಯದೇ ಜನ ಜಾಗೃತಿಗಾಗಿ ಕೈ ಜೋಡಿಸಿದ್ದಾರೆ. ಪ್ರತಿ ನಾಟಕ ಪ್ರದರ್ಶನದಲ್ಲಿಯೂ 4 ಕಲಾವಿದರು ಭಾಗವಹಿಸುತ್ತಾರೆ. ಇನ್ನೂ ನಾಟಕ ಮುಗಿದ ನಂತರ ಅಲ್ಲಿ ಸೇರಿದ ಜನರಿಗೆ ತಾವು ರಚಿಸಿದ ನಾಟಕಗಳ ಪ್ರತಿಯನ್ನು ಸಹ ಉಚಿತವಾಗಿ ನೀಡುತ್ತ ಬಂದಿದ್ದಾರೆ. ಇವರು ರಚಿಸಿ ಪಾತ್ರದಾರಿಯಾಗಿ ಅಭಿನಯಿಸಿದ ನಾಟಕಗಳ ಚಿತ್ರಿಕರಣ ನಡೆಸಿ, ಅದನ್ನು ಪ್ರಸಾರ ಮಾಡುವ ಬಗ್ಗೆಯೂ ಅವರಿಗೆ ಮನಸಿದೆ. ಜೀವನೋಪಾಯಕ್ಕಾಗಿ ಕೃಷಿ, ಜೊತೆಗೆ ಹೋಂ ಗಾರ್ಡ ಆಗಿ ದುಡಿಯುತ್ತಿದ್ದ ಇವರು ಇದೀಗ ನಿವೃತ್ತರಾಗಿದ್ದಾರೆ.

ತಮ್ಮ ಸ್ವ ನಿವಾಸದಲ್ಲಿ ಇವರು ದುರ್ಗಾಂAಬಿಕಾ ಗೃಂಥಾಲಯವನ್ನು ಹೊಂದಿದ್ದು, ಯಾವುದೇ ಊರಿಗೆ ಹೋಗಬೇಕಾದರೂ ಸೈಕಲ್ ಬಳಸುತ್ತಾರೆ. ಈ ಹಿಂದೆ ಓದುಗರ ಬೇಡಿಕೆಗೆ ಅನುಗುಣವಾಗಿ ಸೈಕಲ್ ಮೂಲಕ ಅವರವರ ಮನೆಗೆ ತೆರಳಿ ಅಗತ್ಯವಿರುವ ಪುಸ್ತಕಗಳನ್ನು ಉಚಿತವಾಗಿ ಒದಗಿಸುವ ಕೆಲಸ ಮಾಡುತ್ತಿದ್ದರು. `ಜನರಿಗೆ ಆರೋಗ್ಯ ತಿಳುವಳಿಕೆ ಮೂಡಿಸಲು ಸ್ವಂತವೆಚ್ಚಲ್ಲಿ ಈ ಅಭಿಯಾನ ನಡೆಸುತ್ತಿದ್ದೇನೆ. ಅನೇಕ ಕಲಾವಿದರು ನನ್ನೊಂದಿಗೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಎಲ್ಲಾ ನಾಟಕದಲ್ಲಿಯೂ ನಾಲ್ಕು ಕಲಾವಿದರನ್ನು ಮಾತ್ರ ಬಳಸಿಕೊಂಡು 30 ನಿಮಿಷ ಪ್ರದರ್ಶನ ನೀಡಲಾಗುತ್ತಿದೆ’ ಎಂದವರು ತಿಳಿಸಿದರು.

Related Posts

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ
ಲೇಖನ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
ಲೇಖನ

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!
ಲೇಖನ

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

June 14, 2025
ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!
ಲೇಖನ

ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!

June 14, 2025
ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!
ಲೇಖನ

ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!

June 14, 2025
Next Post
ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us