• Latest
  • Trending
  • All
ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

June 11, 2025
ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

June 13, 2025
ಪೊಲೀಸ್ ಜೀಪ್ ಏರಿದ ಶಾಸಕ!

ಭೂ ಕುಸಿತ: ಅಪಾಯ ತಡೆಗೆ ಮೊಬೈಲ್ ಅಪ್ಲಿಕೇಶನ್!

June 12, 2025
ADVERTISEMENT
ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

ಆಗ ತಪ್ಪಿಸಿಕೊಂಡವರು ಈಗ ಸಿಕ್ಕಿ ಬಿದ್ದರು!

June 12, 2025
Mother Bhuvaneshwari: Kannada Goddess in Yellapur!

ಪರಿಸರ ಸ್ನೇಹಿ ಮನೆ ನಿರ್ಮಾಣ: ಸಂಶೋಧನಾ ಸಂಸ್ಥೆಗೆ ಬಹುಮಾನ!

June 12, 2025
ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

June 11, 2025
ವೈದ್ಯರು ಹೇಳಿದ ಹಣಕ್ಲಾಸು: ಜೀವನದ ಉದ್ದಕ್ಕೂ.. ಜೀವನದ ನಂತರವೂ ಬೇಕು ಈ ಪುಟ್ಟ ವಿಮೆ!

ವೈದ್ಯರು ಹೇಳಿದ ಹಣಕ್ಲಾಸು: ಜೀವನದ ಉದ್ದಕ್ಕೂ.. ಜೀವನದ ನಂತರವೂ ಬೇಕು ಈ ಪುಟ್ಟ ವಿಮೆ!

June 11, 2025
ಅಂದದ ಮನೆಗೆ ಚಂದದ ಅಲಂಕಾರ: ಆಶ್ರಯ ನೀಡಿದ ಆಸರೆಗೆ 100ರ ಸಡಗರ!

ಅಂದದ ಮನೆಗೆ ಚಂದದ ಅಲಂಕಾರ: ಆಶ್ರಯ ನೀಡಿದ ಆಸರೆಗೆ 100ರ ಸಡಗರ!

June 11, 2025
ದಿವ್ಯ ದೇಗುಲ | ಮಳೆಗಾಲದಲ್ಲಿಯೂ ಮನಸಿಗೆ ಮದ ನೀಡುವ ಕೈಲಾಸ ಗುಡ್ಡ!

ದಿವ್ಯ ದೇಗುಲ | ಮಳೆಗಾಲದಲ್ಲಿಯೂ ಮನಸಿಗೆ ಮದ ನೀಡುವ ಕೈಲಾಸ ಗುಡ್ಡ!

June 11, 2025

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

June 11, 2025

ಚಿತ್ರಕಥೆ ಬರೆದ ನ್ಯಾಯವಾದಿ: ಪ್ರತಿಭೆಗೆ ಸಿಕ್ಕ ಪ್ರಶಸ್ತಿ!

June 11, 2025
ಮಾತೆಯರಿಗೆ ಕಾಂಗ್ರೆಸ್ ಗ್ಯಾರಂಟಿ!

ವಿಶ್ವೇಶ್ವರ ಹೆಗಡೆ ಸಂಸದರಾಗಿ ಒಂದು ವರ್ಷ: ಅವರ ಸಾಧನೆ ಹೇಗಿದೆ?

June 11, 2025
ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

ಉತ್ತರ ಕನ್ನಡ ಪ್ರತ್ಯೇಕ ಜಿಲ್ಲೆಯ ನೈಜ ಹೋರಾಟಗಾರ ಯಾರು?

June 11, 2025
ADVERTISEMENT
  • Home
Friday, June 13, 2025
  • Login
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
ADVERTISEMENT
ADVERTISEMENT
Home ಸಿನಿಮಾ

ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

in ಸಿನಿಮಾ
A A
ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!
Share on FacebookShare on TwitterShare on Whatsapp

ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಮಕ್ಕಳಿಗೆ ಅರಿವು ಮೂಡಿಸಿ, ಮತ್ತೆ ತಪ್ಪು ಮಾಡಿದರೆ ಪೊಲೀಸರನ್ನು ಕಾಲೇಜಿಗೆ ಕರೆಯಿಸುವುದಾಗಿ ಎಚ್ಚರಿಸಿದ್ದಾರೆ.

ಕಾಲೇಜಿಗೆ ಬೈಕ್ ತರುವ ವಿದ್ಯಾರ್ಥಿಗಳನ್ನು ಕರೆದ ಆರ್ ಡಿ ಜನಾರ್ಧನ್ ಅವರು ದಿಢೀರ್ ಆಗಿ ಎಲ್ಲಾ ವಾಹನಗಳ ದಾಖಲೆ ತಪಾಸಣೆ ಮಾಡಿದರು. ಈ ವೇಳೆ ಕೆಲ ವಿದ್ಯಾರ್ಥಿಗಳಲ್ಲಿ ವಾಹನ ಚಲಾಯಿಸಲು ಪರವಾನಿಗೆ ಇರಲಿಲ್ಲ. ಕೆಲವರ ವಾಹನದ ದಾಖಲೆ ಸರಿಯಾಗಿರಲಿಲ್ಲ. ಕೆಲವರು ಹೆಲ್ಮೆಟ್ ಧರಿಸುತ್ತಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜಿನ ಶಿಸ್ತು ಸಮಿತಿಯ ಸದಸ್ಯ ಶರತ್‌ಕುಮಾರ್, ಮಹಾದೇವಪ್ಪ ಹುಲಕೊಪ್ಪ, ಎಂ. ವಿ. ಗೇರಗದ್ದೆ, ನಿತೇಶ್ ಡಿ. ಮೋರೆ, ಮೊಹಮ್ಮದ್ ಅಸ್ಲಂಖಾನ್ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

`ಸಂಚಾರಿ ನಿಯಮ ಉಲ್ಲಂಘಿಸಿರುವುದು ಗಮನಕ್ಕೆ ಬಂದರೆ ನಾನೇ ಫೋನ್ ಮಾಡಿ ಪೊಲೀಸರನ್ನು ಕರೆಯಿಸುವೆ. ಬೈಕನ್ನು ಜಪ್ತು ಮಾಡಿ ಸರ್ಕಾರಕ್ಕೆ ಒಪ್ಪಿಸುವೆ’ ಎಂದವರು ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಸಂಚಾರಿ ನಿಯಮ ಉಲ್ಲಂಘನೆಯಿoದ ಆಗುವ ಅಪಘಾತ, ಸಾವು-ನೋವುಗಳ ಬಗ್ಗೆ ಮನವರಿಕೆ ಮಾಡಿದರು. ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಪೊಲೀಸರು ಸೂಚನೆ ನೀಡಿದ ಹಿನ್ನಲೆ ಈ ಕಾರ್ಯಾಚರಣೆ ನಡೆದಿದ್ದು, ವಿಶೇಷವಾಗಿ ವಾಹನ ಪರವಾನಿಗೆ ಇಲ್ಲದವರಿಗೆ ಕಾಲೇಜು ಆವರಣದಲ್ಲಿಯೇ ಪರವಾನಿಗೆ ಕೊಡಿಸುವ ಆಂದೋಲನದ ಚಿಂತನೆ ನಡೆಯಿತು.

ADVERTISEMENT

ಆರ್‌ಟಿಓ ಕಚೇರಿಗೆ ಕಾಲೇಜಿನಿಂದ ಪತ್ರ ಬರೆಯಲಾಯಿತು. ಕಾಲೇಜು ಮಕ್ಕಳಿಗೆ ವಾಹನ ಪರವಾನಿಗೆ ನೀಡುವುದು ಹಾಗೂ ಜಾಗೃತಿ ಮೂಡಿಸಲು ಅಭಿಯಾನ ನಡೆಸುವಂತೆ ಆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT
ADVERTISEMENT
ADVERTISEMENT

Related Posts

ಸಿನಿಮಾ

ಚಿತ್ರಕಥೆ ಬರೆದ ನ್ಯಾಯವಾದಿ: ಪ್ರತಿಭೆಗೆ ಸಿಕ್ಕ ಪ್ರಶಸ್ತಿ!

2 days ago
Load More
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

June 13, 2025
ಪೊಲೀಸ್ ಜೀಪ್ ಏರಿದ ಶಾಸಕ!

ಭೂ ಕುಸಿತ: ಅಪಾಯ ತಡೆಗೆ ಮೊಬೈಲ್ ಅಪ್ಲಿಕೇಶನ್!

June 12, 2025
ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

ಆಗ ತಪ್ಪಿಸಿಕೊಂಡವರು ಈಗ ಸಿಕ್ಕಿ ಬಿದ್ದರು!

June 12, 2025
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us