• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!

ukskofc@gmail.comby ukskofc@gmail.com
in ವಾಣಿಜ್ಯ
ನಿರುದ್ಯೋಗಿಗಳಿಗೆ ಕೌಶಲ್ಯ ತರಬೇತಿ: ಇಲ್ಲಿ ಕಲಿತವರಿಗೆ ಖಚಿತ ಉದ್ಯೋಗ!
Facebook Whatsapp X-twitter Telegram

ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಯಲ್ಲಾಪುರದ ರಂಗ ಸಹ್ಯಾದ್ರಿ ಟ್ರಸ್ಟ್ ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುತ್ತಿದೆ. ತರಬೇತಿಪಡೆದವರಿಗೆ ಉದ್ಯೋಗ ಒದಗಿಸಿಕೊಡುವ ಜೊತೆ ಸ್ವ ಉದ್ಯೋಗ ಮಾಡುವವರಿಗೂ ಈ ಸಂಸ್ಥೆ ಬೆನ್ನೆಲುಬಾಗಿದೆ.

ಯಲ್ಲಾಪುರ ಬಸ್ ನಿಲ್ದಾಣದ ಮಹಡಿಯಲ್ಲಿ ರಂಗ ಸಹ್ಯಾದ್ರಿ ಟ್ರಸ್ಟಿನ ಅಂಗಸ0ಸ್ಥೆ `ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ’ ಕಾರ್ಯನಿರ್ವಹಿಸುತ್ತಿದೆ. ಓದು-ಬರಹ ಬರದವರಿಗೆ ಸಹ ಇಲ್ಲಿ ಕೌಶಲ್ಯ ತರಬೇತಿ ನೀಡಿ, ಅವರವರ ಕುಟುಂಬ ನಡೆಸಲು ಅಗತ್ಯವಿರುವಷ್ಟು ಆದಾಯ ಕಲ್ಪಿಸುತ್ತದೆ. ಅರ್ದಕ್ಕೆ ಓದು ನಿಲ್ಲಿಸಿದವರಿಗೆ ಸಹ ಇಲ್ಲಿ ಕಲಿಕೆಗೆ ಸಾಕಷ್ಟು ಅವಕಾಶಗಳಿದೆ.

ಕೆನರಾ ರಿಫ್ರಿಜರೇಷನ್ AC ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ಸದ್ಯ 6 ತಿಂಗಳ ತರಬೇತಿಯನ್ನು ಸಂಯೋಜಿಸಲಾಗಿದೆ. ಈ ಆರು ತಿಂಗಳ ತರಬೇತಿಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಸಂಸ್ಥೆಯೇ ಉದ್ಯೋಗ ಕೊಡಿಸುತ್ತದೆ. ವಿದ್ಯುತ್ ಉಪಕರಣಗಳ ಬಗ್ಗೆ ತರಬೇತಿ ನೀಡುವುದು ಈ ಸಂಸ್ಥೆಯ ಮುಖ್ಯ ಕೆಲಸ. ಅದರಲ್ಲಿಯೂ ಮುಖ್ಯವಾಗಿ ಇಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಬೇರೆ ಬೇರೆ ಊರಿನಿಂದ ಬರುವವರಿಗೆ ಸಂಸ್ಥೆಯೇ ಹಾಸ್ಟೇಲ್ ವ್ಯವಸ್ಥೆಯನ್ನು ಮಾಡುತ್ತಿದೆ. 2016ರಲ್ಲಿ ಶುರುವಾದ ಈ ಸಂಸ್ಥೆ ಈವರೆಗೆ ನೂರಾರು ಜನರಿಗೆ ಉದ್ಯೋಗದ ದಾರಿ ತೋರಿದೆ.

ತರಬೇತಿ ಮುಗಿಸಿದವರಿಗೆ ಕನಿಷ್ಟ 24 ಸಾವಿರ ರೂ ವೇತನದ ಉದ್ಯೋಗವನ್ನು ದೊರಕಿಸಿಕೊಡಲಾಗುತ್ತದೆ. ಇನ್ನೂ ಬೇರೆ ಬೇರೆ ಊರುಗಳಿಗೆ ತೆರಳಿ ಉದ್ಯೋಗ ಮಾಡಲು ಮನಸ್ಸಿಲ್ಲದವರಿಗೆ ಸಂಸ್ಥೆಯ ಮೂಲಕವೇ ಸ್ವ ಉದ್ಯೋಗದ ಮಾರ್ಗದರ್ಶನ ನೀಡಲಾಗುತ್ತದೆ. ಊರಿನಲ್ಲಿಯೇ ಉಳಿದು ಟಿವಿ, ಫ್ಯಾನು, ಪ್ರಿಜ್, ಎಸಿ, ಮಿಕ್ಸರ್-ಗ್ರಾಂಡರ್ ದುರಸ್ತಿ ನಡೆಸುವವರಿಗೆ ಈ ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ.

ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ತರಬೇತಿಪಡೆದ ಅಭ್ಯರ್ಥಿಗಳು ಹೇಳುವುದೇನು? ವಿಡಿಯೋ ನೋಡಿ.. ಇನ್ನಷ್ಟು ವಿಷಯ ಮುಂದೆ ಓದಿ..

ಪ್ರತಿಯೊಬ್ಬರ ಮನೆಯಲ್ಲಿಯೂ ವಿದ್ಯುತ್ ಸಾಮಗ್ರಿ ಬಳಕೆಯಲ್ಲಿದ್ದು, ಅದರ ದುರಸ್ತಿ ಸೇವೆಯ ಮೂಲಕ ಬದುಕು ಕಟ್ಟಿಕೊಳ್ಳುವವರಿಗಾಗಿ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ ಶ್ರಮಿಸುತ್ತಿದೆ. ವಿದ್ಯುತ್ ಉಪಕರಣಗಳ ಸುರಕ್ಷಿತ ಬಳಕೆ ವಿಧಾನಗಳೊಂದಿಗೆ ಅವುಗಳ ದುರಸ್ತಿ ಮಾಡುವ ಬಗ್ಗೆ ಕೆನರಾ ರಿಫ್ರಿಜರೇಷನ್ ಎಸಿ ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆ ಮಾಹಿತಿ ನೀಡಿದೆ. ಉದ್ಯೋಗವಿಲ್ಲದೇ ಸಮಸ್ಯೆಯಲ್ಲಿದ್ದ ನನಗೆ ಈ ತರಬೇತಿ ಪಡೆದಿದ್ದರಿಂದ ಯೋಗ್ಯ ಬದುಕು ನನ್ನದಾಗಿದೆ’ ಎಂದು ಕಿರವತ್ತಿಯ ಶಬ್ಬಿರ್ ವಂತಿ ಅನಿಸಿಕೆ ಹಂಚಿಕೊoಡಿದ್ದಾರೆ.

ಕೆನರಾ ರಿಫ್ರಿಜರೇಷನ್ AC ಟೆಕ್ನಿಶಿಯನ್ ಮತ್ತು ಎಲೆಕ್ಟ್ರಿಕಲ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುವವರಿಗಾಗಿ ಪ್ರವೇಶಾತಿ ಶುರುವಾಗಿದೆ. ಪ್ರತಿ ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ತರಬೇತಿ ನೀಡಲಾಗುತ್ತದೆ.

ಪ್ರವೇಶಾತಿಗೆ ಜೂನ್ 5 ಕೊನೆಯ ದಿನವಾಗಿದ್ದು, ನಿಮ್ಮ ಪ್ರವೇಶ ಕಾಯ್ದಿರಿಸಲು ಇಲ್ಲಿ ಫೋನ್ ಮಾಡಿ: 7795762900 ಅಥವಾ 8088822907

#Sponsored

Related Posts

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!
ವಾಣಿಜ್ಯ

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!

June 14, 2025
`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’
ವಾಣಿಜ್ಯ

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’

June 14, 2025
ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!
ವಾಣಿಜ್ಯ

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

June 14, 2025
ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!
ವಾಣಿಜ್ಯ

ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

June 14, 2025
ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!
ವಾಣಿಜ್ಯ

ಸಮಗ್ರ ಶಿಕ್ಷಣ-ಸಂಸ್ಕಾರಯುತ ಶಿಕ್ಷಣ: ಇದುವೇ ಆದಿ ಚುಂಚನಗಿರಿ ಮಠದ ಧ್ಯೇಯ!

June 14, 2025
Next Post
ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

ಕರೊನಾ ವೇಳೆ ಕಟ್ಟಿದ ಕಂಪನಿ: ಕನಸಿನ ಉದ್ಯೋಗಕ್ಕೆ ಯಶಸ್ಸಿನ ದಾರಿ!

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

ಕೌಶಲ್ಯವೃದ್ಧಿಗೆ ಆನ್‌ಲೈನ್ ತರಬೇತಿ: ನವೋದಯ ಪ್ರವೇಶಕ್ಕೂ ಇದುವೇ ಸೂಕ್ತ ತರಗತಿ!

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ’

`ಸರ್ಕಾರಿ ಸಬ್ಸಿಡಿ ಜೊತೆ ಸುರಕ್ಷಿತ ಯಂತ್ರೋಪಕರಣ'

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!

ಪ್ರಕೃತಿ ನಡುವೆ ಪಯಣ: ನೇಚರ್ ಸ್ಟೇ ಎಂಬ ಪ್ರವಾಸಿಗರ ಸ್ವರ್ಗ!

ಸಾಕ್ಷರತೆ ಸಾರುವ ಸುಮೇರು ಜ್ಯೋತಿರ್ವನ: ಆಧ್ಯಾತ್ಮಿಕ ಪ್ರಶ್ನೆಗೆ ಇಲ್ಲಿದೆ ವೈಜ್ಞಾನಿಕ ಉತ್ತರ

ಸಾಕ್ಷರತೆ ಸಾರುವ ಸುಮೇರು ಜ್ಯೋತಿರ್ವನ: ಆಧ್ಯಾತ್ಮಿಕ ಪ್ರಶ್ನೆಗೆ ಇಲ್ಲಿದೆ ವೈಜ್ಞಾನಿಕ ಉತ್ತರ

  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us