ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ
ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!
ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!
ಕಾರ್ಟೂನ್ ಲೋಕದ ಕಿಂಗ್ ಈ ಇಕೋ ಪಾರ್ಕ: ದಾಂಡೇಲಿಯ ಚಿಣ್ಣರಲೋಕಕ್ಕೆ ನಿಮಗಿದೋ ಸ್ವಾಗತ!
ಅಂತಿoಥವರಲ್ಲ ಈ ವಿಜ್ಞಾನಿ: ಗಿಡ-ಮರಗಳೇ ಇವರ ಮನೆ ದೇವರು!
ಅತ್ಯದ್ಭುತ ಕಂಠಸಿರಿಗೆ ಅಂಕೋಲೆಯ ಜನತೆ ಫೀದಾ: ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ

ನಮ್ಮೂರು - ನಮ್ಮ ಜಿಲ್ಲೆ

ರಾಜಕೀಯ

ಲೇಖನ

ವಾಣಿಜ್ಯ

ಸಿನಿಮಾ

ಚಿತ್ರಕಥೆ ಬರೆದ ನ್ಯಾಯವಾದಿ: ಪ್ರತಿಭೆಗೆ ಸಿಕ್ಕ ಪ್ರಶಸ್ತಿ!

ಶಿರಸಿ ಮೂಲದ ನ್ಯಾಯವಾದಿ, ಲೇಖಕಿ ಅನುಪಮಾ ಹೆಗಡೆ ಅವರ ಪ್ರತಿಭೆಯನ್ನು ಚಲನಚಿತ್ರ ಕ್ರಿಟಿಕ್ ಅಕಾಡೆಮಿ ಗುರುತಿಸಿದೆ. ಉತ್ತಮ ಚಿತ್ರಕಥೆಗಾಗಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. `ಹದಿನೇಳೆಂಟು’ ಎಂಬ...

Read moreDetails

ಪ್ರಾಚಾರ್ಯ ಇದೀಗ ಟ್ರಾಫಿಕ್ ಪೊಲೀಸ್!

ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಮಕ್ಕಳಿಗೆ ಅರಿವು...

Read moreDetails

Latest News

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

5 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವ ಶಿಕ್ಷಕ ಸುಬ್ರಾಯ ಭಟ್ಟ ಆನೆಜಡ್ಡಿ ಅವರು ಯೋಗ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಬಂಗಾರದ ಪದಕ ಗೆದ್ದಿದ್ದಾರೆ. ಯೋಗ ಫೆಡರೇಶನ್ ಆಫ್ ಇಂಡಿಯಾ...

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಅಡಿಕೆ ಮರ ಏರುವ ಕೆಲಸ ಮಾಡುತ್ತಿದ್ದ ದೀನು ಮರಾಠಿ ಮರದಿಂದ ಬಿದ್ದು ಆ ವೃತ್ತಿ ತೊರೆಯುವಂತಾಗಿದ್ದು, ಮೂರು ವರ್ಷದ ಹಿಂದೆ ಅವರು ಪ್ರೀತಿಯಿಂದ ಆರೈಕೆ ಮಾಡಿದ್ದ ಗಿಡಗಳೇ...

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

ಕಾನ್ಸರ್'ಗೆ ತುತ್ತಾಗಿ ಸಾವನಪ್ಪಿದವರನ್ನು ಹತ್ತಿರದಿಂದ ಕಂಡ ಕುಮಟಾದ ಸುಮಂಗಲಾ ಆಚಾರಿ ತಮ್ಮ ಮಗಳ ಜೊತೆ ಸೇರಿ `ಪ್ಲಾಸ್ಟಿಕ್ ಮುಕ್ತ ಸಮಾಜ' ನಿರ್ಮಾಣಕ್ಕಾಗಿ ದುಡಿಯುತ್ತಿದ್ದಾರೆ. ಇದಕ್ಕಾಗಿ ಅವರು ಆಯ್ದುಕೊಂಡ...

ಬಡವರನ್ನು ಕಂಡರೆ ಈ ಅಧಿಕಾರಿಗೆ ಎಲ್ಲಿಲ್ಲದ ಕನಿಕರ: ತಂದೆ ಶಿಕ್ಷಕರಾಗಿದ್ದ ಶಾಲೆಗೆ ಮಗನ ಕೊಡುಗೆ ಅಪಾರ!

ಸರ್ಕಾರಿ ಕೆಲಸದ ವಿಷಯದಲ್ಲಿ ಅವರು ಎಂದಿಗೂ ರಾಜಿಯಾಗದ ಖಡಕ್ ಅಧಿಕಾರಿ. ಅಷ್ಟೇ ಜನಪರ ಕಾಳಜಿಯನ್ನು ಹೊಂದಿರುವ ಅವರು ಎಲ್ಲಿಯೂ ಆಗದ ಕೆಲಸವನ್ನು ತಮ್ಮ ವ್ಯಾಪ್ತಿಯ ಒಳಗೆ ತಮ್ಮದೇ...

ಜನ ಜಾಗೃತಿಗಾಗಿ ದಿನವಿಡೀ ದುಡಿಯುವ ಏಕಾಂಗಿ!

ಜನ ಜಾಗೃತಿಗಾಗಿ ಸರಕಾರ ಕೋಟ್ಯಂತರ ರೂ ವೆಚ್ಚ ಮಾಡುತ್ತಿರುವ ವೇಳೆ ಯಲ್ಲಾಪುರ ಆರ್ ಜಿ ಭಟ್ಟ ಬೆಳಸೂರು  ಕೈಯಿಂದ ಹಣಭರಿಸಿ ಸ್ವಯಂ ಸ್ಪೂರ್ತಿಯಿಂದ ಜನರಲ್ಲಿ ಅರಿವು ಮೂಡಿಸುವ...

ನಮ್ಮೂರು - ನಮ್ಮ ಜಿಲ್ಲೆ

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

5 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವ ಶಿಕ್ಷಕ ಸುಬ್ರಾಯ ಭಟ್ಟ ಆನೆಜಡ್ಡಿ ಅವರು ಯೋಗ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಬಂಗಾರದ ಪದಕ ಗೆದ್ದಿದ್ದಾರೆ. ಯೋಗ ಫೆಡರೇಶನ್ ಆಫ್ ಇಂಡಿಯಾ...

Read moreDetails

ಪ್ರಾರಂಭವಾದ ವರುಣಾರ್ಭಟ ರಾಜ್ಯದ ಹಲ ಜಿಲ್ಲೆಗೆ ರಜೆ ಘೋಷಣೆ

ಉಡುಪಿ: ರಾಜ್ಯದಲ್ಲಿ ಕೆಲ ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ....

Read moreDetails

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page