ಲೇಖನ

ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

ಶಿವಾಜಿ ಮಹಾರಾಜರ ಕಾಲದಿಂದಲೂ ನೆಲೆನಿಂತಿರುವ ಭುವನೇಶ್ವರಿ ದೇವಿಗೆ ಯಲ್ಲಾಪುರದಲ್ಲಿ ದೇವಾಲಯ ಕಟ್ಟಲು ಸಂಕಲ್ಪ ಮಾಡಲಾಗಿದೆ. ಅಂಬೇಡ್ಕರ ನಗರದ ಜನರೆಲ್ಲ ಸೇರಿ ತಾಯಿ ದೇಗುಲ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. 1650ರ...

Read moreDetails

ಒಂದೇ ಕಂಪನಿ.. ಒಂದೇ ಹುದ್ದೆ.. 50 ವರ್ಷ ದುಡಿದರೂ ಈತ ನಿವೃತ್ತಿಯಾಗಿಲ್ಲ!

ಗಣಪತಿ ಭಾಗವತರು ಕಳೆದ 50 ವರ್ಷಗಳಿಂದ ಒಂದೇ ಕಂಪನಿಯಲ್ಲಿ ಒಂದೇ ಉದ್ಯೋಗದಲ್ಲಿ ಹಾಗೂ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಇದೀಗ 70 ವರ್ಷ! 50 ವರ್ಷಗಳಿಂದ...

Read moreDetails

ಮರೆತ ಮಾತು ಮತ್ತೆ ನೆನಪಿಗೆ: ಸ್ವಭಾಷಾ ಚಾತುರ್ಮಾಸಕ್ಕೆ ಸ್ವಾಮೀಜಿ ನಿರ್ಧಾರ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ವಿಶ್ವಾವಸು...

Read moreDetails

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page

error: Content is protected !!