• Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
  • Trending
  • Comments
  • Latest
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

June 11, 2025
ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ

June 11, 2025
ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

ಸ್ಮಾರ್ಟ್ ಫೋನ್ ರಿಪೇರಿ ತರಬೇತಿ ಅರ್ಜಿ ಆಹ್ವಾನ

June 9, 2025

D-Mart: ಡಿಮಾರ್ಟ್‌ನಲ್ಲಿ ಕೆಲಸಗಾರರ ಸಂಬಳ ಎಷ್ಟಿರುತ್ತದೆ? ನೀವು ಅಂದುಕೊಂಡಿದ್ದು ತಪ್ಪು, ಇಲ್ಲಿದೆ ಅಸಲಿ ಸತ್ಯ!

0
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

0
ಪೊಲೀಸ್ ಜೀಪ್ ಏರಿದ ಶಾಸಕ!

ಪೊಲೀಸ್ ಜೀಪ್ ಏರಿದ ಶಾಸಕ!

0
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

June 15, 2025

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

June 14, 2025
ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

ಬಳ್ಳಿ ನೆಟ್ಟು ಬಡತನ ಓಡಿಸಿದ ಯುವಕ

June 14, 2025
Sunday, June 15, 2025
mobiletime.in
Advertisement
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ

ukskofc@gmail.comby ukskofc@gmail.com
in ವಿಡಿಯೋ
ಮಳೆಯಲ್ಲಿ ನೆನೆದ ಮಾನವ ಮರಣ: ಕಾಲುವೆಗೆ ಕೊಚ್ಚಿಹೋದ ಮಗುವಿನ ಬದುಕು ದುರಂತ ಅಂತ್ಯ
Facebook X-twitter Youtube Wordpress
ADVERTISEMENT

ಕರಾವಳಿಯಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದ್ದು, ಮಳೆ ಕಾರಣದಿಂದ ಭಟ್ಕಳದಲ್ಲಿ ಎರಡು ಸಾವು ಸಂಭವಿಸಿದೆ.

Advertisement. Scroll to continue reading.
ADVERTISEMENT

ಶನಿವಾರ ಮಧ್ಯಾಹ್ನ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಮನೆ ಮುಂದಿನ ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿದೆ. ಆ ವೇಳೆ ಮಳೆ ಇಲ್ಲದಿದ್ದರೂ ಹಳ್ಳ ರಭಸವಾಗಿ ಹರಿಯುತ್ತಿದ್ದು, ಮಗು ಬಿದ್ದಿದ್ದನ್ನು ನೋಡಿದ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಹಳ್ಳದ ನೀರಿನಲ್ಲಿ 2 ವರ್ಷದ ಮಗು ಬಹುದೂರ ಸಾಗಿದ್ದು, ಅಷ್ಟರೊಳಗೆ ಕಿವಿ-ಮೂಗು-ಬಾಯಿಯೊಳಗೆ ನೀರು ತುಂಬಿತ್ತು.

Advertisement. Scroll to continue reading.

ಅದಾಗಿಯೂ ಅಲ್ಲಿಯ ಜನ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮಗುವನ್ನು ರಕ್ಷಿಸಿ, ಕುಟುಂಬದವರಿಗೆ ಹಸ್ತಾಂತರಿಸಿದರು. ಮಗುವನ್ನು ಕುಟುಂಬದವರು ಆಸ್ಪತ್ರೆಗೆ ಸಾಗಿಸಿದರಾದರೂ ಪ್ರಯೋಜನವಾಗಲಿಲ್ಲ. ಆಸ್ಪತ್ರೆಗೆ ಮಗು ಬರುವ ಮುನ್ನವೇ ಕೊನೆಯುಸಿರೆಳೆದಿದ್ದ ಬಗ್ಗೆ ವೈದ್ಯಾಧಿಕಾರಿಗಳು ಘೋಷಿಸಿದರು. ಭಟ್ಕಳ ನಗರದ ಆಝಾದ ನಗರದಲ್ಲಿ ಈ ದುರ್ಘಟನೆ ನಡೆದಿದೆ. ತೌಸೀಫ್ ಮತ್ತು ಅರ್ಜು ದಂಪತಿಯ ಮಗು ಸಾವನಪ್ಪಿದ್ದರಿಂದ ಊರಿನ ತುಂಬ ಶೋಕದ ವಾತಾವರಣ ಕಾಣಿಸಿತು.

Advertisement. Scroll to continue reading.
ADVERTISEMENT

ಇನ್ನೂ ಭಟ್ಕಳ ಗುಳ್ಮೆ ಬೆಳಲಖಂಡದ ಮಾದೇವ ದೇವಾಡಿಗ (50) ಎಂಬಾತರು ಮಳೆಯಲ್ಲಿ ನೆನೆದು ಸಾವನಪ್ಪಿದ್ದಾರೆ. ಗುಳ್ಮೆ ಬೆಳಲಖಂಡದ ಲಕ್ಕಿ ಪಾಕ್ಟರ್ ಹಿಂದಿನ ದಾರಿಯಲ್ಲಿ ಅವರು ನಡೆದು ಬರುತ್ತಿರುವಾಗ ಧಾರಾಕಾರ ಮಳೆ ಸುರಿದಿದೆ. ಮಳೆಯಲ್ಲಿ ಪೂರ್ತಿಯಾಗಿ ನೆನೆದ ಅವರು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅದೇ ನೀರಿನಲ್ಲಿ ಮುಳುಗಿ ಅವರು ಕೊನೆಯುಸಿರೆಳೆದಿದ್ದಾರೆ. ಮಾದೇವ ದೇವಾಡಿಗ ಅವರ ಪತ್ನಿ ಲಕ್ಷಿ ದೇವಾಡಿಗ ಅವರು ಪತಿಯ ನೆನೆದು ಕಣ್ಣೀರಾದರು. ಅದಾದ ನಂತರ ಭಟ್ಕಳ ಗ್ರಾಮೀಣ ಠಾಣೆಗೆ ಆಗಮಿಸಿ ಮಾದೇವ ದೇವಾಡಿಗ ಅವರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನಪ್ಪಿರುವ ಬಗ್ಗೆ ಪ್ರಕರಣ ದಾಖಲಿಸಿದರು.

`ವ್ಯಾಪಕ ಮಳೆಯಾಗುತ್ತಿರುವ ಕಾರಣ ಸುರಕ್ಷತೆ ಬಗ್ಗೆ ಕಾಳಜಿವಹಿಸಿ. ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಗುಡ್ಡ ಪ್ರದೇಶಗಳ ಅಡಿ ಭಾಗ ನಿಲ್ಲಬೇಡಿ. ಅಪಾಯಕಾರಿ ಸ್ಥಳದಲ್ಲಿ ವಾಹನ ನಿಲುಗಡೆ, ಫೋಟೋ ಕ್ಲಿಕ್ಕಿಸುವಿಕೆ ಮಾಡಬೇಡಿ’ ಎಂದು ಮನವಿ ಮಾಡಿದೆ. ಇದರೊಂದಿಗೆ `ಕಡಲತೀರಗಳು ಅಪಾಯದ ಸ್ಥಿತಿಯಲ್ಲಿದ್ದು, ಸಮೀಪ ಹೋಗಬೇಡಿ’ ಎಂದು ಜಿಲ್ಲಾಡಳಿತ ಸೂಚಿಸಿದೆ.

ಅಂಗಳದಲ್ಲಿ ಆಡುತ್ತಿದ್ದ ಮಗು ನೀರಿನಲ್ಲಿ ಕೊಚ್ಚಿ ಹೋದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆ ವಿಡಿಯೋ ಇಲ್ಲಿ ನೋಡಿ..

Previous Post

ಬೆಳ್ಳಿ ಜೊತೆ ಬಂಗಾರ ಗೆದ್ದ ಶಿಕ್ಷಕ!

Related Posts

ಮಾತೆಯರಿಗೆ ಕಾಂಗ್ರೆಸ್ ಗ್ಯಾರಂಟಿ!
ವಿಡಿಯೋ

ಮಾತೆಯರಿಗೆ ಕಾಂಗ್ರೆಸ್ ಗ್ಯಾರಂಟಿ!

June 11, 2025
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಾಭಿಪ್ರಾಯ
  • ನಮ್ಮೂರು – ನಮ್ಮ ಜಿಲ್ಲೆ
  • ರಾಜಕೀಯ
  • ನಿಮ್ಮ ಭವಿಷ್ಯ
  • ಸಿನಿಮಾ
  • ವಿಡಿಯೋ

Jogadhamane, Tatagar
Yellapur – 581359

Email: ukskofc@gmail.com

Developed by Naik & Co  © Copyright Publisher of Mobile time Kannada Daily

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • Front Pages One
  • Home
  • Janabhipraya

Developed by Naik & Co © Copyright Publisher of Mobile time Kannada Daily

×

No WhatsApp Number Found!

WhatsApp us