
ಪತ್ರ ಸ್ವೀಕರಿಸಿದ 15 ದಿನದ ಒಳಗೆ ಆ ಪತ್ರಕ್ಕೆ ಸೂಕ್ತ ಹಿಂಬರಹ ನೀಡಬೇಕು ಎಂಬುದು ಸರ್ಕಾರಿ ನಿಯಮ. ಆದರೆ, ಅರಣ್ಯ ಅತಿಕ್ರಮಣದಾರರ ವಿಷಯದಲ್ಲಿ ನ್ಯಾಯವಾದಿ ರವೀಂದ್ರ ನಾಯ್ಕ...
Read moreDetailsಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಧಾರಾಕಾರ ಮಳೆಯಗುತ್ತಿದೆ. ಪರಿಣಾಮ ಕಾರವಾರ ಹಾಗೂ ಶಿರಸಿಯಲ್ಲಿ ಗುರುವಾರ ಭೂ ಕುಸಿತವಾಗಿದೆ. ಕಾರವಾರದಿಂದ ಕದ್ರಾ ಕೊಡಳಸ್ಳಿ ಅಣೆಕಟ್ಟಿಗೆ ಸಂಪರ್ಕ ಕಲ್ಪಿಸುವ...
Read moreDetailsಮೇಷ ರಾಶಿ: ಉದ್ಯೋಗಕ್ಕೆ ಸಂಬoಧಿಸಿದoತೆ ಹೊಸ ಕಾರ್ಯಗಳ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ. ಮಾನಸಿಕ ಸ್ಥಿರತೆಯನ್ನು ಕಳೆದುಕೊಳ್ಳಬೇಡಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆವಹಿಸಿ. ವ್ಯವಹಾರಗಳು ಪಾರದರ್ಶಕವಾಗಿದ್ದರೆ ನಿಮಗೆ ಉತ್ತಮ....
Read moreDetailsಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಎರಡು ತಾಲೂಕಿನ ಶಾಲೆಗಳಿಗೆ ಜುಲೈ 3ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ದಾಂಡೇಲಿ ಹಾಗೂ ಜೊಯಿಡಾ ತಾಲೂಕಿಗೆ ಸೀಮಿತಗೊಳಿಸಿ...
Read moreDetailsಧಾರಾಕಾರ ಮಳೆಯಿಂದ ತತ್ತರಿಸಿದ ವನ್ಯಜೀವಿಗಳು ಇದೀಗ ಮಾನವ ನಿರ್ಮಿತ ಕಟ್ಟಡಗಳಲ್ಲಿ ಆಶ್ರಯಪಡೆಯಲು ಆಸಕ್ತಿವಹಿಸಿವೆ. ಕಳೆದ ವಾರ ಇಂಥಹ ಮೂರು ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಅಂಕೋಲಾದ...
Read moreDetailsYou cannot copy content of this page
ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋